ಪಾಳು ಬಿದ್ದಿದೆ ಎಎನ್‌ಎಂ ಉಪಕೇಂದ್ರ


Team Udayavani, Jan 22, 2018, 3:08 PM IST

vij-5.jpg

ಇಂಡಿ: ಸರ್ಕಾರಗಳು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಜಾರಿಗೊಳಿಸಿದರೂ ಆ ಯೋಜನೆಗಳು ಮಾತ್ರ ಜನರಿಗೆ ಸರಿಯಾಗಿ ಮುಟ್ಟುತ್ತಿಲ್ಲ. ಇದಕ್ಕೆ ನಿದರ್ಶನವೆಂಬಂತೆ ತಾಲೂಕಿನ ಸಾತಲಗಾಂವ ಪಿ.ಐ ಗ್ರಾಮದಲ್ಲಿ ಸುಮಾರು ಐದು ವರ್ಷದ ಹಿಂದೆ ನಿರ್ಮಾಣ ಮಾಡಿದ ಎಎನ್‌ಎಂ ಉಪಕೇಂದ್ರ. ಇದಕ್ಕೆ ಸುಸಜ್ಜಿತ
ಕಟ್ಟಡ ನಿರ್ಮಿಸಿ ಸುತ್ತಲೂ ಗೋಡೆಗೆ ಸುಣ್ಣ ಬಣ್ಣ ಬಡಿದು ದ್ವಾರ ಬಾಗಿಲಿಗೆ ಬೀಗ ಹಾಕಲಾಗಿದೆ. ಆದರೆ ಇದುವರೆಗೂ
ಅಲ್ಲಿ ಒಬ್ಬ ವೈದ್ಯರೂ ಕಾಲಿಟ್ಟಿಲ್ಲ. ಹಾಕಿದ ಬೀಗವನ್ನೂ ತೆಗೆದಿಲ್ಲ. ಹೀಗಾಗಿ ಈ ಕಟ್ಟಡ ಕುಡುಕರಿಗೆ ಮತ್ತು ಅನೈತಿಕ ಚಟುವಟಿಕೆ ಮಾಡುವವರಿಗೆ ಸ್ವರ್ಗವಾದಂತಾಗಿದೆ.

ಇನ್ನು ಕಟ್ಟಡದ ಸುತ್ತೆಲ್ಲವೂ ಕಂಟಿ ಬೆಳೆದಿದ್ದು ಅಲ್ಲೇ ಮಲಮೂತ್ರ ವಿಸರ್ಜನೆ ಮಾಡುವುದರಿಂದ ಸೊಳ್ಳೆಗಳು ಹೆಚ್ಚಾತ್ತಲಿವೆ. ಇದರಿಂದ ಜನರಿಗೆ ರೋಗ ಹರಡುವ ಭೀತಿ ಎದುರಾಗಿದೆ. ಅಲ್ಲಿ ವೈದ್ಯರನ್ನು ನೇಮಕ ಮಾಡಿದ್ದೇ ಆದಲ್ಲಿ ಆವರಣವೂ ಸ್ವತ್ಛವಾಗಿಸಿದಂತಾಗುತ್ತದೆ. ಮತ್ತು ಜನರಿಗೆ ಗ್ರಾಮದಲ್ಲೇ ರೋಗ ನಿವಾರಣೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಗ್ರಾಮಸ್ಥರು ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ
ಮಾಡಿಕೊದರೂ ಪ್ರಯೋಜನವಾಗಿಲ್ಲ.

ಎಎನ್‌ಎಂ ಉಪ ಕೇಂದ್ರಕ್ಕೆ ವೈದ್ಯರನ್ನು ನೇಮಿಸಿದರೆ ದೂರದ ಇಂಡಿ ಪಟ್ಟಣಕ್ಕೆ ಬರುವ ಅವಶ್ಯಕತೆ ಜನರಿಗೆ ಬಿಳುವುದಿಲ್ಲ ಇಂಡಿ ಪಟ್ಟಣಕ್ಕೆ ಹೋಗಿ ಬರಬೇಕಾದರೆ ಒಂದು ದಿನ ಮುಗಿದು ಹೋಗುತ್ತದೆ. ಇಲ್ಲೇ ವೈದ್ಯರನ್ನು ನೇಮಕ ಮಾಡಿದರೆ ಒಳಿತಾಗುತ್ತದೆ ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. 

ಗ್ರಾಪಂ ಅಧ್ಯಕ್ಷನಾಗಿ ಆಯ್ಕೆಯಾದ ಮೇಲೆ ನಾಲ್ಕೈದು ಬಾರಿ ಸಂಬಂಧಿಸಿದ ಇಲಾಖಾ ಅಧಿ ಕಾರಿಗಳಿಗೆ ದೂರವಾಣಿ ಮತ್ತು ಪತ್ರದ ಮೂಲಕ ಎಎನ್‌ಎಂ ಉಪಕೇಂದ್ರದ ಬಗ್ಗೆ ತಿಳಿಸಿದ್ದು ಅಧಿಕಾರಿಗಳು ಸ್ಪಂದಿಸಿದ್ದಾರೆ. ಕೆಲ ದಿನಗಳಲ್ಲಿ ವೈದ್ಯರ ನೇಮಕ ಮಾಡುವ ಆಶ್ವಾಸನೆ ನೀಡಿದ್ದಾರೆ.
 ಸಂತೋಷ ಜಂಗಮಶೆಟ್ಟಿ,ನಾದ ಕೆ.ಡಿ, ಗ್ರಾಪಂ ಅಧ್ಯಕ್ಷ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.