ಹತ್ಯಾಚಾರಿಗಳಿಗೆ ಗಲ್ಲು ವಿಧಿಸಿ


Team Udayavani, Feb 3, 2018, 3:19 PM IST

vij-4.jpg

ಮುದ್ದೇಬಿಹಾಳ: ಇತ್ತೀಚೆಗೆ ಬೀದರ ಜಿಲ್ಲೆ ಭಾಲ್ಕಿ ತಾಲೂಕು ಕೋಸಮ್‌ ಗ್ರಾಮದಲ್ಲಿ, ಎರಡು ವರ್ಷದ ಹಿಂದೆ ಮುದ್ದೇಬಿಹಾಳ ತಾಲೂಕು ಬಿಜೂರು ಗ್ರಾಮದಲ್ಲಿ ನಡೆದ ಹಡಪದ ಸಮಾಜಕ್ಕೆ ಸೇರಿದ ಇಬ್ಬರು ಯುವತಿಯರ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಹಡಪದ ಅಪ್ಪಣ್ಣ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಸವಿತಾ ಸಮಾಜ ಸೇವಾ ಸಂಘ ಹಾಗೂ ವಿವಿಧ ಸಂಘಟನೆ ಸದಸ್ಯರು ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮಿನಿ ವಿಧಾನಸೌಧಕ್ಕೆ ಆಗಮಿಸಿದ ಪ್ರತಿಭಟನಾಕಾರರು ಕೋಸಮ್‌ ಗ್ರಾಮದ ಯುವತಿಯ ಹತ್ಯೆ ಆರೋಪಿ ಶಮಸುದ್ದೀನ್‌ ಎಂಬಾತ ತಪ್ಪು ಒಪ್ಪಿಕೊಂಡಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ದೊರಕುವಂತೆ ನೋಡಿಕೊಳ್ಳಬೇಕು. ಬಿಜೂರು ಗ್ರಾಮದ ಯುವತಿ ಪ್ರಕರಣದಲ್ಲಿ ಆರೋಪಿಗಳು ರಾಜಾರೋಷವಾಗಿ ಹೊರಗಡೆ ತಿರುಗಾಡಿಕೊಂಡಿದ್ದಾರೆ.

ಈ ಪ್ರಕರಣ ಮತ್ತೂಮ್ಮೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಇವರಿಗೂ ಗಲ್ಲು ಶಿಕ್ಷೆ ದೊರಕುವಂತೆ ನೋಡಿಕೊಳ್ಳಬೇಕು. ಅಂದಾಗ ಮಾತ್ರ ರಾಜ್ಯದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವುದು ಸಾಧ್ಯವಾಗುತ್ತದೆ ಎಂದರು. 

ತಂಗಡಗಿಯ ಹಡಪದ ಅಪ್ಪಣ್ಣ ಸಂಸ್ಥಾನಮಠದ ಅನ್ನದಾನಭಾರತಿ ಅಪ್ಪಣ್ಣ ಶ್ರೀ, ಹೇಮರಡ್ಡಿ ಮಲ್ಲಮ್ಮ ಸೇವಾ ಸಂಘದ ಅಧ್ಯಕ್ಷ ಶೃಂಗಾರಗೌಡ ಪಾಟೀಲ, ಬಿಜೆಪಿ ಮುಖಂಡರಾದ ಆರ್‌.ಎಸ್‌. ಪಾಟೀಲ ಕೂಚಬಾಳ, ಮಂಗಳಾದೇವಿ ಬಿರಾದಾರ, ಪರಶುರಾಮ ಪವಾರ, ಸಿದ್ದರಾಜ ಹೊಳಿ, ದಲಿತ ಮುಖಂಡ ಡಿ.ಬಿ. ಮುದೂರ, ವಕೀಲರ ಸಂಘದ ಮುಖಂಡ ವಿಜಯಮಹಾಂತೇಶ ಸಾಲಿಮಠ ಸಂತ್ರಸ್ತ ಕುಟುಂಬಗಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಕೊಲೆಗೀಡಾದ ಯುವತಿಯರ ಕುಟುಂಬಕ್ಕೆ ಸೂಕ್ತ ಪರಿಹಾರ, ಭದ್ರತೆ ಒದಗಿಸಬೇಕು. ಇಂಥ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪ್ರತಿಭಟನೆ ಹಿನ್ನೆಲೆ ಪಟ್ಟಣದ ಕಟಿಂಗ್‌ ಶಾಪ್‌ಗ್ಳನ್ನು ಸ್ವಯಂಪ್ರೇರಿತವಾಗಿ ಬಂದ್‌ ಮಾಡಲಾಗಿತ್ತು. ಮನವಿ ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.