ನೈಸರ್ಗಿಕ ಕೃಷಿಯಿಂದ ಬದುಕು ಹಸನು


Team Udayavani, Feb 23, 2018, 2:43 PM IST

vij-1.jpg

ತಾಳಿಕೋಟೆ: ಹಸುವಿನ ಸೆಗಣಿ ಮತ್ತು ಗೋಮೂತ್ರ ಬಳಿಸಿ ಮಾಡುವ ಕೃಷಿಯು ರೈತನ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸುವುದರೊಂದಿಗೆ ಆತನ ಬದುಕನ್ನು ಹಸನಾಗಿಸುತ್ತದೆ ಎಂದು ಭಾರತೀಯ ಜನತಾ ಪಕ್ಷದ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ ನರೇಶ ಸಿರೋಹಿ ಹೇಳಿದರು.

ಪಟ್ಟಣದ ಸಂಗಮೇಶ್ವರ ಸಭಾ ಭವನದಲ್ಲಿ ಮಲ್ಲನಗೌಡ ಬಿರಾದಾರ ಪ್ರಾಯೋಜಿತದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉಚಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಒಂದು ಹಸುವಿನ ಗಂಜಲದಿಂದ ಬಳಕೆ ಮಾಡುವ ಕೃಷಿಯು ಸುಮಾರು ಮೂವತ್ತು ಎಕರೆಯಲ್ಲಿ ಫಲವತ್ತಾದ ಬೆಳೆಯನ್ನು ಬೆಳೆಯಬಹುದಾಗಿದೆ.

ಇದರಿಂದ ಜಮೀನಿನ ಮಣ್ಣಿನಲ್ಲಿ ಶಕ್ತಿ ಎಂಬುದು ಬರುತ್ತದೆ. ಇಂದಿನ ರಾಸಾಯನಿಕ ಗೊಬ್ಬರ ಬಳಕೆಯಿಂದ ಜಮೀನಿನಲ್ಲಿಯ ಮಣ್ಣಿನ ಸತ್ವ ಕಳೆದುಕೊಳ್ಳುವದರೊಂದಿಗೆ ಬರುವ ಫಸಲಿನಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಸಾಗಿದೆ. ಉತ್ತಮ ಫಲವತ್ತತೆ ಬೆಳೆಯನ್ನು ಪಡೆಯಲು ನೈಸರ್ಗಿಕವಾದಂತ ಹಸುವಿನಿಂದ ಬರುವ ಗೊಬ್ಬರವನ್ನು ಬಳೆಕೆ ಮಾಡುವಂತಾಗಬೇಕೆಂದು ಹೇಳಿದರು.

ಭಾಜಪ ಕಿಸಾನ್‌ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ, ಭೂಮಿಯಲ್ಲಿ ಬೆಳೆಯುವ ಬೆಳೆಗೆ ನೈಸರ್ಗಿಕ ವಸ್ತುಗಳನ್ನು ಬಳೆಸುವದನ್ನು ನಿಲ್ಲಿಸಿ ರಾಸಾಯನಿಕ ಗೊಬ್ಬರ, ಕ್ರಿಮಿ ನಾಶಕಗಳನ್ನು ಬಳಸುತ್ತಿರುವುದರಿಂದ ಫಸಲು ಕಡಿಮೆ ಬರಲು ಕಾರಣವಾಗಿದೆ. ನೈಸರ್ಗಿಕವಾಗಿ ರೈತರಿಗೆ ಸಿಗುವ ಬದುಕು ಇನ್ನಾವದರಲ್ಲಿಯೂ ಸಿಗಲು ಸಾಧ್ಯವಿಲ್ಲ. ಕೇವಲ ಒಂದು ಹಸುವಿನಿಂದ ಶೂನ್ಯ ಬಂಡವಾಳದಲ್ಲಿ 30 ಎಕರೆ ಭೂಮಿಯಲ್ಲಿ ಬೆಳೆಯಬಹುದಾದ ಫಸಲು ಸಾವಿರಾರು ರೂ. ಖರ್ಚು ಮಾಡಿ ರಾಸಾಯನಿಕ ವಸ್ತುಗಳ ಬಳಕೆಯಿಂದ 70 ಎಕರೆಯಲ್ಲಿ ಬೆಳೆಯುವಂತಾಗಿದೆ. ಇದನ್ನು ರೈತರು ಅರ್ಥೈಸಿಕೊಂಡು ನೈಸರ್ಗಿಕ ಕೃಷಿಯ ಕಡೆಗೆ ಮುಖಮಾಡಬೇಕೆಂದು ತಿಳಿ ಹೇಳಿದರು.

ಬಿಜೆಪಿ ಮುಖಂಡರಾದ ಮಲ್ಲನಗೌಡ ಬಿರಾದಾರ, ಕಾಶಿಬಾಯಿ ರಾಂಪೂರ, ಡಾ| ಸಂತೋಷಕುಮಾರ ಬಿರಾದಾರ, ಶಿವಾನಂದ ಬಿರಾದಾರ, ಬಸವರಾಜ ದಿಂಡೂರ, ಶಿವಶಂಕ್ರಗೌಡ ಅವರು ಮಾತನಾಡಿದರು. ನಂತರ ಪಾಲ್ಗೊಂಡ ರೈತಾಪಿ ವರ್ಗದವರಿಗೆ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕುರಿತು ಕಾರ್ಯಾಗಾರ ನಡೆಯಿತು.

ಈ ಸಮಯದಲ್ಲಿ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಎಂ.ಎಸ್‌.ಪಾಟೀಲ (ನಾಲತವಾಡ), ಪ್ರಭು ಕಡಿ, ನಿಂಗಪ್ಪಗೌಡ ಬಪ್ಪರಗಿ, ಮಲಕೇಂದ್ರಾಯಗೌಡ ಪಾಟೀಲ, ಮಲ್ಲಿಕಾರ್ಜುನ ಶೆಟ್ಟರ, ಎಸ್‌.ಎಸ್‌. ಪಾಟೀಲ, ದ್ಯಾಮನಗೌಡ ಪಾಟೀಲ, ಸಂಗು ಕೊಪ್ಪದ, ಶಾಂತಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಡಾ| ಬಿ.ಎಸ್‌.ಬಿರಾದಾರ, ದಾನಪ್ಪಗೌಡ ಬಿರಾದಾರ, ಶಂಕ್ರಗೌಡ ಬಿರಾದಾರ, ಸಿದ್ದನಗೌಡ ಪಾಟೀಲ ಇದ್ದರು. ಮಲ್ಲನಗೌಡ ಬಿರಾದಾರ ಸ್ವಾಗತಿಸಿ, ವಂದಿಸಿದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.