ಸಂಭ್ರಮದ ಸಂಗಮೇಶ್ವರ ರಥೋತ್ಸವ
Team Udayavani, Apr 6, 2018, 5:09 PM IST
ಕೂಡಲಸಂಗಮ: ಕ್ಷೇತ್ರಾಧಿಪತಿ ಸಂಗಮನಾಥನ ರಥೋತ್ಸವವು ಸಂಭ್ರಮದಿಂದ ಗುರುವಾರ ಸಂಜೆ ನೆರವೇರಿತು. ರಾಜ್ಯದ ವಿವಿಧ ಭಾಗದಿಂದ ಸುಮಾರು 1 ಲಕ್ಷಕ್ಕೂ ಅಧಿ ಕ ಭಕ್ತರು ಪಾಲ್ಗೊಂಡು ರಥ ಎಳೆಯುವುದರ ಮೂಲಕ ಸಂಭ್ರಮಿಸಿದರು.
ರಥೋತ್ಸವಕ್ಕೂ ಮುನ್ನ ಗಂಜಿಹಾಳದಿಂದ ತಳೀರು ತೋರಣ, ನಂದಿಕೋಲಿನ ಕುಣಿತ, ಬಾಳೆಕಂಬದ ಮೆರವಣಿಗೆ, ಬೆಳಗಲ್ಲದಿಂದ ರಥೋತ್ಸವದ ಹಗ್ಗ, ಇದ್ದಲಗಿಯ ಹಿಲಾಲ, ಗುಳೆದ್ದಗುಡ್ಡದ ಹುಚ್ಚಯ್ಯನ ಕಳಸ ಮುಂತಾದವುಗಳನ್ನು ಗಂಜಿಹಾಳ, ಇದ್ದಲಗಿ, ಬೆಳಗಲ್ಲ, ಕೆಂಗಲ್ಲ, ಕಜಗಲ್ಲ, ಗುಳೇದಗುಡ್ಡದ ಭಕ್ತರು ಎತ್ತಿನ ಬಂಡಿ, ಟ್ರ್ಯಾಕ್ಟರ್, ಬೈಕ್ ಮೂಲಕ ಮೆರವಣಿಗೆ ಮಾಡಿ ಕೂಡಲಸಂಗಮಕ್ಕೆ ಆಗಮಿಸಿದರು.
ರಥೋತ್ಸವದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯ ಸ್ವಾಮೀಜಿ, ಶಾಸಕ ವಿಜಯಾನಂದ ಕಾಶಪ್ಪನವರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ