ಹೆದ್ದಾರಿಯಲ್ಲಿ ಮೋದಿ-ಗಡ್ಕರಿ ಕಮಿಷನ್‌: ಪಾಟೀಲ


Team Udayavani, May 11, 2018, 12:48 PM IST

125 speech anniversary 1.jpg

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಒಗ್ಗೂಡಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಟೆಂಡರ್‌ ಗಳಲ್ಲಿ ಶೇ.25ರಷ್ಟು ಕಮಿಷನ್‌ ದಂಧೆ ನಡೆಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಕಮಿಷನ್‌ ಸರ್ಕಾರ ಎಂದು ಜರಿಯುವ ಮೊದಲು ತಮ್ಮ ಸರ್ಕಾರ ಭ್ರಷ್ಟಾಚಾರದ ಕುರಿತು ಬಾಯಿ ಬಿಡಲಿ. ಸಚಿವ ನಿತಿನ್‌ ಗಡ್ಕರಿ ಅವರೊಂದಿಗೆ ಸೇರಿ ಶೇ.25ರಷ್ಟು ಕಮಿಷನ್‌ ದಂಧೆ ನಡೆಸಿದ್ದನ್ನು ಹೇಳಲಿ. 

ಭ್ರಷ್ಟಾಚಾರ ಆರೋಪದಲ್ಲಿ ಜೈಲಿನ ಅನುಭವ ಇರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಎಡ, ಬಲ ಕುಳ್ಳರಿಸಿಕೊಂಡು ಪ್ರಧಾನಿ ಮೋದಿ ಭ್ರಷ್ಟಾಚಾರ ನಿಯಂತ್ರಣದ ಕುರಿತು ಆಡುವ ಮಾತುಗಳು ನಗೆ ಪಾಟಿಲಿಗೆ ಗುರಿಯಾಗಿದೆ. ಅಲ್ಲದೇ ಮೋದಿ ಮಾತುಗಳು ಪ್ರಧಾನಿ ಹುದ್ದೆಗೆ ತಕ್ಕುಗಾಗಿಲ್ಲ ಎಂದು ರಾಮ ಜೇಠ್ಮಲಾನಿ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರೇ ಆಕ್ಷೇಪ ಎತ್ತಿದ್ದಾರೆ. ಮೋದಿ ಪ್ರಧಾನಿ ಹುದ್ದೆಯ ಗಾಂಭೀರ್ಯ ಹಾಳು ಮಾಡಿದ್ದಾರೆ ಎಂದರು. ಭಾರತಕ್ಕೆ ಸಂವಿಧಾನ ರಚಿಸಿಕೊಟ್ಟಿರುವ ಡಾ.ಬಿ.ಆರ್‌.ಅಂಬೇಡ್ಕರ ಅವರು ಬಸವಣ್ಣನವರಿಗೆ ಸಮಾನ. ಬಸವ ಆಶಯಗಳನ್ನು ಸಂವಿಧಾನದಲ್ಲಿ ಅಡಕ ಮಾಡುವ ಮೂಲಕ ಭಾರತೀಯ
ಸಂವಿಧಾನಕ್ಕೆ ವಿಶ್ವ ಮಾನ್ಯತೆ ತಂದುಕೊಟ್ಟಿದ್ದಾರೆ. 

ಸಂವಿಧಾನ ಭಾರತದ ಪಾಲಿಗೆ ಹೃದಯದಂತಿದ್ದು, ಈ ಹೃದಯವನ್ನೇ ಅನಂತಕುಮಾರ ಹೆಗಡೆ ಈ ಬದಲಾಯಿಸಲು ಹೊರಟ್ಟಿದ್ದಾರೆ. ಯಡಿಯೂರಪ್ಪ ಮೇ 17ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿರುವುದು
ಹಗಲುಗನಸು. ಮನುಷ್ಯ ಹತಾಶರಾದಾಗ ಇಂಥ ಹೇಳಿಕೆ ನೀಡುವುದು ಸಹಜ. ಹೀಗಾಗಿ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದರು. 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.