ಪಂಚಭೂತಗಳಲ್ಲಿ ಬಿ.ಎಸ್‌.ಪಾಟೀಲ ಸಾಸನೂರ ಲೀನ


Team Udayavani, Jun 12, 2018, 11:02 AM IST

vij-1.jpg

ತಾಳಿಕೋಟೆ: ಹಿರಿಯ ಮುತ್ಸದ್ದಿ, ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಂತ್ಯಕ್ರಿಯೆ ಹಿರೂರ ಗ್ರಾಮದ ಭೋಗೇಶ್ವರ ಪ್ರೌಢಶಾಲಾ ಆವರಣದಲ್ಲಿ ರಡ್ಡಿ ಸಮಾಜದ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನೆರವೇರಿತು.

ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮಾತನಾಡಿ, ಜನ ಸೇವೆಯೇ ಜನಾರ್ಧನ ಸೇವೆ
ಎಂದು ಜನರ ಮಧ್ಯೆಯೇ ಜೀವನ ನಡೆಸುವುದರೊಂದಿಗೆ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದ ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಗಲಿಕೆ ಕೇವಲ ಅವರ ಕುಟುಂಬದವರಿಗೆ ನಷ್ಟವಲ್ಲ, ಇಡಿ ರಾಜ್ಯಕ್ಕೆ
ತುಂಬಲಾರದಂತಹ ನಷ್ಟ ಉಂಟಾಗಿದೆ ಎಂದರು.

ಮಾಜಿ ಸಚಿವ ಹಾಲಿ ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಬಿ.ಎಸ್‌. ಪಾಟೀಲ (ಸಾಸನೂರ) ಮತ್ತು ನಮ್ಮ ತಂದೆ ಬಿ.ಎಂ. ಪಾಟೀಲ ಅವರ ಸ್ನೇಹ ಸಂಬಂಧದೊಂದಿಗೆ ನಡೆದ ರಾಜಕಾರಣದ ಗರಡಿಯಲ್ಲಿ ಬೆಳೆದ ನಾನು ಸಾಸನೂರ ಅವರ ಕುಟುಂಬದ ಸದಸ್ಯರಲ್ಲೊಬ್ಬ. ಅವರ ಕುಟುಂಬದಲ್ಲಿ ಆಗು ಹೋಗುವ ಪ್ರತಿಯೊಂದರಲ್ಲಿಯೂ ಭಾಗಿಯಾಗಿ ಕಷ್ಟ ಸುಖಗಳೊಂದಿಗೆ ರಾಜಕಾರಣವೆಂಬುದನ್ನು ಹೇಗೆ ಮಾಡ ಬೇಕೆಂಬುದನ್ನು ಕಲಿತಿದ್ದೇನೆ. ನನ್ನ ರಾಜಕೀಯ ಜೀವನದ ಗುರುಗಳ ಸಾಲಿನಲ್ಲಿ ಬಿ.ಎಸ್‌. ಪಾಟೀಲ (ಸಾಸನೂರ) ಅವರು ಒಬ್ಬರಾಗಿದ್ದಾರೆಂದರು. 

ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಮಾತನಾಡಿ, ಹೂವಿನ ಹಿಪ್ಪರಗಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಎರಡು ಬಾರಿ 4 ಖಾತೆಗಳೊಂದಿಗೆ ಸಚಿವ ಸ್ಥಾನ ನಿಭಾಯಿಸಿದ ಧೀಮಂತ ರಾಜಕಾರಣಿ. ನೇರ ನಿಷ್ಟೂರ ರಾಜಕಾರಣಿ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದರು.

ಹಿರೂರ ಹಿರೇಮಠದ ಜಯಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ರಾಜ್ಯದ ರಾಜಕಾರಣದ ಇತಿಹಾಸದಲ್ಲಿಯೇ ಪರಿಭಾಷೆಯನ್ನು ಬರೆದಂತಹ ಸಾಸನೂರಿನ ನಂದಾದೀಪ ನಂದಿಹೋಗಿದ್ದು ಇದರಿಂದ ಜಿಲ್ಲೆಯಲ್ಲಿಯೇ ನಿಶಬ್ದ ವಾತಾವರಣ ನಿರ್ಮಾಣವಾಗಿದೆ. ಅವರು ಹಾಕಿಕೊಟ್ಟ ಪ್ರತಿಯೊಂದು ಮಾರ್ಗಗಳು ಎಲ್ಲರ ಜೀವನಕ್ಕೆ ದಾರಿ ದೀಪವಾಗಲಿವೆ. ಅವರ ದಾರಿಯಲ್ಲಿ ಎಲ್ಲರೂ ನಡೆಯಬೇಕೆಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಅರುಣ ಶಹಾಪುರ, ಮಾಜಿ ಶಾಸಕ ಸಿ.ಎಸ್‌. ನಾಡಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಳಗಿ ಮಾಜಿ ಶಾಸಕ ಜಿ.ಟಿ. ಪಾಟೀಲ, ವಿಜುಗೌಡ ಪಾಟೀಲ, ಗುಂಡಕನಾಳಶ್ರೀ, ಮನಗೂಳಿಶ್ರೀ,
ಬ.ಬಾಗೇವಾಡಿಶ್ರೀ, ವಡವಡಗಿಶ್ರೀ, ಕುಂಟೋಜಿಶ್ರೀ, ಖಾಸತ ಮಠದಶ್ರೀ, ಅಂಕಲಗಿ ಶ್ರೀಗಳು ಒಳಗೊಂಡು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.