ಅಗಲಿದ ನಾಯಕಿಗೆ ಗಣ್ಯರ ನಮನ


Team Udayavani, Jul 24, 2018, 2:36 PM IST

vij-2.jpg

ನಾಲತವಾಡ: ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅಗಲಿಕೆಗೆ ಗಣ್ಯರ ನುಡಿನಮನಗಳ ಅರ್ಪಣೆಗಾಗಿ ನಿವಾಸದ ಆವರಣದಲ್ಲಿ ಬೃಹತ್‌ ವೇದಿಕೆ ಸಿದ್ದಪಡಿಸಲಾಗಿತ್ತು.

ವೇದಿಕೆಯಲ್ಲಿ ದಿ| ವಿಮಲಾಬಾಯಿ ದೇಶಮುಖರ ಅಂತಿಮ ದರ್ಶನಕ್ಕೆ ತಂಡೋಪ ತಂಡವಾಗಿ ಆಗಮಿಸಿದ ಮಾಜಿ ಹಾಗೂ ಹಾಲಿ ಸಚಿವರು, ಶಾಸಕರು, ಗಣ್ಯರು ಹಾಗೂ ಶ್ರೀಗಳು ದೇಶಮುಖ ಅವರ ಆತ್ಮಕ್ಕೆ ಶಾಂತಿ ಕೋರಿ ನುಡಿನಮನಗಳನ್ನು ಅರ್ಪಿಸಿದರು.

ಆರೋಗ್ಯ ಸಚಿವ ಶಿವಾನಂದ ಪಾಟೀಲ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಎಂದಿಗೂ ಹಟ ಮಾಡಿ ಅಧಿಕಾರ ಪಡೆಯದ ದೇಶಮುಖ ಮನೆತನದ ಸರಳ, ಸಜ್ಜನಿಕೆ ಇಂದಿನ ರಾಜಕಾರಣಿಗಳು ಕಲಿಯಬೇಕು. ನನಗೂ ದೇಶಮುಖ-ನಾಡಗೌಡ ಕುಟುಂಬಕ್ಕೆ ಅನೋನ್ಯ ಸಂಬಂಧವಿದೆ. ಸಾವಿರಾರು ಎಕರೆ ಜಮೀನು ದಾನ ನೀಡಿ ಇಂದಿಗೂ ಈ ಭಾಗದ 40 ಹಳ್ಳಿಗಳ ಬಡವರ ಪಾಲಿಗೆ ದೇವರೆಂದೇ ಖ್ಯಾತಿಗಳಿಸಿದ ವಿಮಲಾಬಾಯಿ ದೇಶಮುಖ ಅವರ ಅಗಲಿಕೆ ನೋವನ್ನು ನಾಡಗೌಡ-ದೇಶಮುಖ ಮನೆತನಕ್ಕೆ ಭರಿಸುವ ಶಕ್ತಿ ಭಗವಂತ ನೀಡಲೆಂದು ಪ್ರಾರ್ಥಿಸುವೆ ಎಂದರು.

ಶಾಕರಾದ ಎ.ಎಸ್‌. ಪಾಟೀಲ ನಡಹಳ್ಳಿ ಮಾತನಾಡಿ, ದೇಶಮುಖ ಅವರ ರಾಜಕೀಯ ಬದುಕು ಮಾದರಿಯಾಗಿದೆ ಎಂದರು. ಮಾಜಿ ಸಚಿವ ಸಿ.ಎಸ್‌. ನಾಡಗೌಡ ಮಾತನಾಡಿ, ವಿಮಲಾಬಾಯಿ ದೇಶಮುಖ ಅವರ ಅಗಲಿಕೆಯಿಂದ ನಾಡಗೌಡ ಮನೆತನಕ್ಕೆ ಆಘಾತ ಉಂಟಾಗಿದೆ. ಈ ಭಾಗದಲ್ಲೇ ಬಡವರ ಸಮಸ್ಯೆಗಳಿಗೆ ದೇಶಮುಖರ ಮನೆಯೇ ನ್ಯಾಯಾಲಯವಾಗಿತ್ತು ಎಂದರು.

ಶ್ರದ್ಧಾಂಜಲಿ ಸಭೆ ವೇದಿಕೆಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಿರೂರಿನ ಡಾ| ಬಸವಲಿಂಗ ಮಹಾಸ್ವಾಮಿಗಳು, ಗದಗ ಕಪ್ಪತಗುಡ್ಡದ ಶಿವಕುಮಾರ ಮಹಾಸ್ವಾಮಿಗಳು, ಬಿದರಕುಂದಿಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮಹಾದೇವ್‌ ಶಾಸ್ತ್ರಿಗಳು, ಮಾಜಿ ಸಚಿವ ಮುರುಗೇಶ ನಿರಾಣಿ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಎಂ.ಬಿ. ನಾವದಗಿ, ಎಂ.ಎ. ಖಾಲೆಬಾಗ್‌, ಅಡಿವೆಪ್ಪ ಕಡಿ, ಚನ್ನವೀರ ಸಗರನಾಳ, ಅಬ್ದುಲ್‌ ರಹೆಮಾನ್‌ ಬಿದರಕುಂದಿ, ಬಿ.ಎಂ. ಹಿರೇಮಠ, ಚಿ.ಎಸ್‌. ಹಿರೇಮಠ, ಎಲ್‌.ಆರ್‌. ಗೊಳಸಂಗಿ, ಸಚಿನ ದೇಶಮುಖ, ಎಂ.ಪಿ. ನಾಡಗೌಡ, ಎಸ್‌.ಆರ್‌. ಪಾಟೀಲ, ಮಹಾಂತೇಶ ಕೌಜಲಗಿ, ಮಾಜಿ ಶಿವಪುತ್ರಪ್ಪ ದೇಸಾಯಿ, ಬಿ.ಎಸ್‌. ಪಾಟೀಲ ಯಾಳಗಿ, ಅರವಿಂದ ಕೊಪ್ಪ, ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಅಂತಿಮ ನುಡಿ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.