ರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿಎಕ್ಸ್‌ಲೆಂಟ್‌ ಸಾಧನೆ


Team Udayavani, Aug 19, 2018, 11:30 AM IST

vij-2.jpg

ವಿಜಯಪುರ: ಅಖೀಲ ಭಾರತೀಯ ಕ್ರೀಡಾ ಒಕ್ಕೂಟದಿಂದ ವಿಜಯವಾಡದಲ್ಲಿ ಜರುಗಿದ 4ನೇ ರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿ ನಗರದ ಎಕ್ಸ್‌ಲೆಂಟ್‌ ಇಂಗ್ಲಿಷ್‌ ಮಾಧ್ಯಮದ 12 ಕರ್ನಾಟಕ ವಿದ್ಯಾರ್ಥಿಗಳನ್ನು ಒಳಗೊಂಡಿದ್ದ ತಂಡ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದೆ.

ಟೆಕ್ವಾಂಡೋ ವಿಭಾಗದಲ್ಲಿ 25ಕೆ.ಜಿ ಒಳಗಡೆ, ನಿಜಗುಣಿ ಪಾಟೀಲ ಬೆಳ್ಳಿ ಪದಕ, 32ಕೆ,ಜಿ ಒಳಗಡೆ ಸುಶೀಲಕುಮಾರ್‌ ರಾಮಗೋಂಡ ಬಂಗಾರ ಪದಕ, ಶ್ರೆಯಸ್‌ ಬೇವನೂರ ಬೆಳ್ಳಿ ಪದಕ, ಶಾಮವೀರ ದೇಶಮುಖ ಕಂಚಿನ ಪದಕ, 36ಕೆ.ಜಿ ಒಳಗಡೆ ಮಹೇಶ ಗುತ್ತೇದಾರ ಬಂಗಾರ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಸುದರ್ಶನ ಜುಮನಾಳ ಬೆಳ್ಳಿ ಪದಕ, ನಚಿಕೇತಯಡಹಳ್ಳಿ ಕಂಚಿನ ಪದಕ ಪಡೆದಿದ್ದಾರೆ. 52 ಕೆ.ಜಿ ವಿಭಾಗದಲ್ಲಿ ವೃಷಭ ಬಿ. ಕದಂ ಕಂಚಿನ ಪದಕ, ಅಥ್ಲೆಟಿಕ್‌ ವಿಭಾಗದ 200ಮೀ. ಓಟದಲ್ಲಿ ಮೊಹ್ಮದ್‌ ಡಿ. ಗೌಸ್‌ ಶೇಖ್‌ ಕಂಚಿನ ಪದಕ, ರಾಜು ಡಿ. ಕುಸ್ತಿ, 57 ಕೆಜಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. 

ಕ್ರಿಕೆಟ್‌ ವಿಭಾಗದಲ್ಲಿ 16 ವರ್ಷದೊಳಗಿನ ಅಭಿಲಾಷ ಕೊಪ್ಪದ ತೃತೀಯ ಸ್ಥಾನ ಪಡೆದಿದ್ದಾರೆ. ಮಹೇಶ ಗುತ್ತೇದಾರ, ಶಶಿಧರ ಕಲ್ಲೂರ, ಆದಿತ್ಯ ಬೆಟಿಗೇರ, ಸೋಮನಾಥ ಪಾಟೀಲ, ವೃಷಭ ಕದಂ, ಅಭಿಷೇಕ ಮಾಗಣಗೇರಿ ಇತರರು ವಿವಿಧ ಕ್ರೀಡೆಯಲ್ಲಿ ಭಾಗಿಯಾಗಿ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.

ವಿಜೇತರಾಗಿರುವ ವಿದ್ಯಾರ್ಥಿಗಳ ತಂಡಕ್ಕೆ ಎಕ್ಸ್‌ಲೆಂಟ್‌ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕವಲಗಿ, ಸಂಸ್ಥಾಪಕ ಕಾರ್ಯದರ್ಶಿ ಶಿವಾನಂದ ಕೇಲೂರ ಹಾಗೂ ನಿರ್ದೇಶಕರಾದ ಮಂಜುನಾಥ ಕವಲಗಿ, ದಯಾನಂದ ಕೇಲೂರ, ರಾಜಶೇಖರ ಕವಲಗಿ, ಎನ್‌.ಜಿ. ಯರನಾಳ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಷ್ಟ್ರದ 7 ಜನಕ್ಕೆ ರಾಷ್ಟ್ರೀಯ ನ್ಪೋರ್ಟ್ಸ್ ಅವಾರ್ಡ್‌ ನೀಡಲಾಗಿದೆ. ಇದರಲ್ಲಿ ಕರ್ನಾಟಕದ ಬಸವರಾಜ ಬಾಗೇವಾಡಿಯವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.