ಇಂದು ಮುದ್ದೇಬಿಹಾಳ ಪುರಸಭೆಗೆ ಮತದಾನ


Team Udayavani, Aug 31, 2018, 2:25 PM IST

vij-1.jpg

ಮುದ್ದೇಬಿಹಾಳ: ಇಲ್ಲಿನ ಪುರಸಭೆಯ 22 ವಾರ್ಡ್‌ಗಳಿಗೆ ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಒಟ್ಟು 24 ಮತಗಟ್ಟೆಗಳನ್ನು ರಚಿಸಲಾಗಿದೆ. ಗುರುವಾರ ಮಸ್ಟ್‌ರಿಂಗ್‌ ಕೇಂದ್ರ ಎಂಜಿವಿಸಿ ಕಾಲೇಜಿನಿಂದ ಮತದಾನ ಸಿಬ್ಬಂದಿ ಸಾಮಗ್ರಿ ಪಡೆದುಕೊಂಡು ತಮಗೆ ನಿಗದಿಪಡಿಸಿದ ಮತಗಟ್ಟೆಗಳಿಗೆ
ತೆರಳಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ.

12,397 ಪುರುಷ, 12,336 ಮಹಿಳೆ, 10 ಇತರರು ಸೇರಿ ಒಟ್ಟು 24,743 ಮತದಾರರು ಮತ ಚಲಾಯಿಸುವ ಹಕ್ಕು ಪಡೆದುಕೊಂಡಿದ್ದಾರೆ. 22 ವಾರ್ಡ್‌ ಪೈಕಿ 15 ವಾರ್ಡ್‌ಗಳನ್ನು ಸಾಧಾರಣ, 11, 13, 14, 20 ಸೇರಿ 4 ವಾರ್ಡ್‌ಗಳನ್ನು
ಸೂಕ್ಷ್ಮ ಹಾಗೂ 5, 10, 21 (2 ಮತಗಟ್ಟೆಗಳು), 22 ಸೇರಿ 5 ವಾರ್ಡ್‌ಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.
ಇಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮತದಾನ ಕರ್ತವ್ಯ ನಿರ್ವಹಿಸಲು 104 ಮತದಾನ ಸಿಬ್ಬಂದಿ ನಿಯೋಜಿಸಲಾಗಿದೆ. ಮತಗಟ್ಟೆಗಳಿಗೆ ಭದ್ರತೆ ಒದಗಿಸಲು
ಮತ್ತು ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಒಬ್ಬ ಸಿಪಿಐ, 5 ಪಿಎಸೈ, 13 ಎಸೈ, 26 ಹೆಡ್‌ಕಾನ್ಸಟೇಬಲ್‌, 48 ಕಾನ್ಸಟೇಬಲ್‌, 3 ಡಿಎಆರ್‌ ಹಾಗೂ 1 ಐಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಮತದಾನ ಮುಗಿದ ಮೇಲೆ ಎಂಜಿವಿಸಿ ಕಾಲೇಜಿನಲ್ಲೇ ಡಿಮಸ್ಟರಿಂಗ್‌ ಕೇಂದ್ರ ಆರಂಭಿಸಿದ್ದು, ಇಲ್ಲೇ ಮತದಾನ ಸಾಮಗ್ರಿ ಸ್ವೀಕರಿಸುವ ಮತ್ತು ಮತಯಂತ್ರಗಳನ್ನು ಸ್ಟ್ರಾಂಗ್‌ ರೂಂನಲ್ಲಿ ಭದ್ರಪಡಿಸಲು ಕ್ರಮ ಕೈಕೊಳ್ಳಲಾಗಿದೆ. ಮತದಾನ ಸಾಮಗ್ರಿ ಸಾಗಿಸುವ ವೇಳೆ ಚುನಾವಣಾ ವೀಕ್ಷಕರೂ ಆಗಿರುವ ಆಲಮಟ್ಟಿ ಕೆಬಿಜೆಎನ್ನೆಲ್‌ ನ ವಿಶೇಷ ಭೂಸ್ವಾಧೀನಾಧಿ ಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ಪ್ರೊಬೇಶನರಿ ಗ್ರೇಡ್‌ -2 ತಹಶೀಲ್ದಾರ್‌ ಡಾ.ಎಚ್‌.ಎಸ್‌.ಸಜ್ಜನ, ತಾಳಿಕೋಟೆ ತಹಶೀಲ್ದಾರ್‌ ಸುಭಾಶ ಅರಕೇರಿ, ಚುನಾವಣಾಧಿ ಕಾರಿಗಳು, ಸೆಕ್ಟರ್‌ ಅಧಿಕಾರಿಗಳು, ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಇದ್ದರು.

ಹಣಾಹಣಿ ತೀವ್ರ: ಅವಿರೋಧ ಆಯ್ಕೆಗೊಂಡಿರುವ 18ನೇ ವಾರ್ಡ್‌ ಹೊರತುಪಡಿಸಿ ಉಳಿದ 22 ವಾರ್ಡ್‌ಗಳಲ್ಲಿ ಬಿಜೆಪಿಯ 20, ಕಾಂಗ್ರೆಸ್‌ನ 19, ಜೆಡಿಎಸ್‌ನ 15 ಹಾಗೂ ಪಕ್ಷೇತರರು 21 ಸೇರಿ ಒಟ್ಟು 75 ಅಭ್ಯರ್ಥಿಗಳ ಭವಿಷ್ಯ
ಮತಯಂತ್ರದಲ್ಲಿ ಭದ್ರಗೊಳ್ಳಲಿದೆ. 2, 8, 14ನೇ ವಾರ್ಡನಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ, 17ನೇ ವಾರ್ಡ್‌ನಲ್ಲಿ
ಬಿಜೆಪಿ ಪಕ್ಷೇತರ ನಡುವೆ ನೇರ ಹಣಾಹಣಿ ಇದೆ. 3, 7, 13, 15, 23ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ 4,
22ನೇ ವಾರ್ಡ್‌ನಲ್ಲಿ ಬಿಜೆಪಿ, ಜೆಡಿಎಸ್‌, ಪಕ್ಷೇತರ ಮತ್ತು 5, 6, 19ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ, ಪಕ್ಷೇತರರ
ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇನ್ನುಳಿದ 1, 9, 10, 11, 12, 16, 20, 21ನೇ ವಾರ್ಡ್‌ಗಳಲ್ಲಿ 3ಕ್ಕಿಂತ ಹೆಚ್ಚು
ಅಭ್ಯರ್ಥಿಗಳಿದ್ದು ಬಹುಮುಖ ಸ್ಪರ್ಧೆ ಕಂಡು ಬಂದಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.