ಮೌಲ್ಯಾಧಾರಿತ ರಾಜಕೀಯ ಮುಕುಟ ಹೆಗಡೆ


Team Udayavani, Aug 31, 2018, 3:30 PM IST

vij-5.jpg

ವಿಜಯಪುರ: ಇಂದಿನ ಕಲುಷಿತ ರಾಜಕಾರಣಿದ ಮಧ್ಯೆಯೂ ಪರಿಶುದ್ಧ ರಾಜಕೀಯ ಜೀವನ ನಡೆಸಿದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು, ದೇಶಕ್ಕೆ ಮಾದರಿಯಾದ ಸಾರ್ವಕಾಲಿಕ ಅತ್ಯುತ್ತಮ ರಾಜ್ಯಾಡಳಿತ ನಡೆಸಿ ಮೌಲ್ಯಾಧಾರಿತ ರಾಜಕೀಯ ಎಂಬ ಹೊಸ ಶಕೆಯನ್ನೇ ಆರಂಭಿಸಿದ್ದ ರಾಜಕೀಯ ಆದರ್ಶ ಎಂದು ಎ.ಬಿ. ಜತ್ತಿ ಪ.ಪೂ ಕಾಲೇಜಿನ ಉಪನ್ಯಾಸಕ ಅಮರೇಶ ಸಾಲಕ್ಕಿ ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ 93ನೇ ಜನ್ಮದಿನ ಅಂಗವಾಗಿ ನಗರದ ಕೆ.ಎಚ್‌.ಬಿ ಕಾಲೋನಿಯಲ್ಲಿ ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಹಮ್ಮಿಕೊಂಡಿದ್ದ ಹೆಗಡೆ ಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ದೇಶ ಕಂಡ ಅಪರೂಪದ ರಾಜಕೀಯ ನಾಯಕರಾಗಿದ್ದ ರಾಮಕೃಷ್ಣ ಹೆಗಡೆ ಅವರ ವ್ಯಕ್ತಿತ್ವ ಮೇರುಗಿರಿಯಾಗಿದ್ದರೂ ಅಧಿಕಾರದ ಸಂದರ್ಭದಲ್ಲಿ ಹಲವು ಏಳು-ಬೀಳು ಕಂಡವರು. ರಾಜಕೀಯ ನೈತಿಕ ಮೌಲ್ಯಗಳಿಗೆ
ಮತ್ತೂಂದು ನಿದರ್ಶನ ಎಂಬಂತಿದ್ದ ಅವರು, ದೂರದೃಷ್ಟಿತ್ವದ ಮಹತ್ವಾಕಾಂಕ್ಷೆಯ ನಾಯಕರಾಗಿದ್ದರು ಎಂದರು.

ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಪ್ರಧಾನ ಕಾರ್ಯದರ್ಶಿ ಸಂತೋಕುಮಾರ ನಿಗಡಿ ಮಾತನಾಡಿ, ಅಧಿ ಕಾರಕ್ಕಾಗಿ ಜೋತುಬಿದ್ದು ಕೊರಗಿದ ರಾಮಕೃಷ್ಣ ಹೆಗಡೆ ಅವರು, ಅಧಿಕಾರ ಸಿಕ್ಕಾಗ ಜನಪರ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದವರು. ಸ್ಥಳೀಯ ಆಡಳಿತ ಬಲವರ್ಧನೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿ ರಾಜ್ಯದಲ್ಲಿ ಪಂಚಾಯತ ರಾಜ್ಯ ವ್ಯವಸ್ಥೆ ಜಾರಿಗೆ ತಂದರು ಎಂದರು.

ಮಹಾಂತೇಶ ಅಲೆಗಾವಿ ಮಾತನಾಡಿ, ಭಾರತ ಕಂಡ ಚತುರ ರಾಜಕೀಯ ನಾಯಕ ಎನಿಸಿಕೊಂಡಿದ್ದ ಹೆಗಡೆ ಅವರ ವ್ಯಕ್ತಿತ್ವ ತೀರಾ ವಿಭಿನ್ನವಾಗಿತ್ತು. ಅದ್ಭುತ ವಾಕಚಾತುರ್ಯದ ವಾಗ್ಮಿಯಾಗಿದ್ದರು. ಆಡು ಪ್ರತಿ ಮಾತಿನಲ್ಲೂ ಹೊಣೆಗಾರಿಕೆ ಇರುತ್ತಿತ್ತು. ಕರ್ನಾಟಕದ ಭವಿಷ್ಯ ಅಡಗಿರುತ್ತಿತ್ತು. ಭವಿಷ್ಯಕ್ಕೆ ದೊಡ್ಡ ಮಟ್ಟದ ರಾಜಕೀಯ ನಾಯಕರ ಕೊಡುಗೆ ನೀಡುವ ಉದ್ಧಾತ್ತ ಧ್ಯೇಯದೊಂದಿಗೆ ರಾಜಕೀಯ ನಡೆಸಿದರು ಎಂದರು. 

ಪಿ.ವಿ.ಕುಲಕರ್ಣಿ, ಮಾರುತಿ ಹುಲ್ಲನ್ನವರ, ಅಮೋಘ ಗವಳಿ, ಬಸವರಾಜ ಜುಮನಗೋಳ, ಸಚಿನ ಒಳಸಂಗ, ಮುತ್ತು ಅಥರ್ಗಾ, ಶಿವಾನಂದ ಕಟಾಯಿ, ಅಶೋಕ ಅಂಬಾಜಿ ಇತರರು ಹಾಜರಿದ್ದರು. ರವಿ ಕುರ್ಲೆ ಸ್ವಾಗತಿಸಿದರು.
ಸತೀಶ ಆಹೇರಿ ನಿರೂಪಿಸಿದರು. ರುದ್ರೇಶ ಜತ್ತಿ ವಂದಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.