ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ


Team Udayavani, Sep 1, 2018, 10:58 AM IST

vij-1.jpg

ವಿಜಯಪುರ: ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಪ್ರಮುಖ ಬಾಳು ಜೇವೂರ, ವಿಜಯಪುರ ಜಿಲ್ಲೆಯ ರೈತರು ಪ್ರತಿವರ್ಷ ಒಂದಿಲ್ಲೊಂದು ಬರದಲ್ಲಿ ಬೆಂದು ಬಳಲುತ್ತಿದ್ದಾರೆ.

ಒಂದು ವರ್ಷ ಅನಾವೃಷ್ಟಿ; ಇನ್ನೊಂದು ವರ್ಷ ಅತಿವೃಷ್ಟಿಯಿಂದ ರೈತರು ಕಂಗಾಲಾಗುತ್ತಿದ್ದಾರೆ. ಈ ವರ್ಷ
ಮುಂಗಾರು ಅಲ್ಪಸ್ವಲ್ಪ ಮಳೆಯಾದ ನಂತರ ರೈತರು ಹೆಸರು, ತೊಗರಿ ಇನ್ನಿತರ ಬೀಜ ಬಿತ್ತನೆ ಮಾಡಿದರು. ಆದರೆ
ಬಹುತೇಕ ಬೀಜ ಮೊಳಕೆಯೊಡೆಯಲು ಸಾಧ್ಯವಾಗಿಲ್ಲ. ಆದರೆ ಕೆಲವೆಡೆ ಮೊಳಕೆಯೊಡೆದ ಬೆಳೆ ಇಂದು ಕಮರುವ ಸ್ಥಿತಿಯಲ್ಲಿದ್ದು, ಈ ಹಂತದಲ್ಲಿ ಮಳೆಯಾಗದೆ ಬೆಳೆಹಾನಿಯಾಗಿದೆ ಎಂದರು.

ಆದರೆ ರೈತರಿಗೆ ಇದುವರೆಗೆ ಯಾವುದೇ ಸಹಾಯ, ಸಹಕಾರ, ಪರಿಹಾರ ಒದಗಿಸದಿರುವುದು ರೈತ ಸಮುದಾಯಕ್ಕೆ ಆಕ್ರೋಶವನ್ನುಂಟು ಮಾಡಿದೆ. ನೀರಿನ ಅಭಾವದಿಂದ ದಾಳಿಂಬೆ, ನಿಂಬೆ, ಬಾರೆಹಣ್ಣು ಹಾನಿಯಾಗಿವೆ. ಇವೆಲ್ಲ ಸಮಸ್ಯೆಗಳಿಂದ ರೈತ ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾನೆ ಎಂದು ಕಳವಳ ವ್ಯಕ್ತಪಡಿಸಿದರು.

ಗ್ರಾಮಗಳಲ್ಲಿ ನೀರಿನ ಅಂತರ್ಜಲ ಬತ್ತಿ ಹೋಗಿ ಬಾವಿ, ಬೋರ್‌ ವೆಲ್‌ಗ‌ಳಲ್ಲಿ ನೀರಿಲ್ಲದಂತಾಗುತ್ತಿವೆ. ಮುಂದಿನ ದಿನಗಳಲ್ಲಿ ಹಲವಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತದೆ. ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ಎದುರಾಗುತ್ತದೆ. ಅದಕ್ಕಾಗಿ ಸರಕಾರ ಈಗಲೇ ಎಚ್ಚೆತ್ತು ಎಲ್ಲ ತಯಾರಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರೈತರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಮುಂಗಾರು ಬರಗಾಲವೆಂದು ಘೋಷಿಸಿ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು, ಉದ್ಯೋಗ ಖಾತ್ರಿ
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿಪಡಿಸುವುದು, ರೈತರ ಆತ್ಮಹತ್ಯೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು, ಪಡಿತರ ಅಂಗಡಿಗಳಲ್ಲಿ ಜೀವನಾವಶ್ಯಕತೆಗೆ ಅನುಗುಣವಾಗಿ ಎಲ್ಲ ರೀತಿಯ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸಮಪರ್ಕವಾಗಿ ಪೂರೈಸುವುದು, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ನಿಂಬೆ ಇತ್ಯಾದಿ ಬೆಳೆ ಬದುಕಿಸಲು ಟ್ಯಾಂಕರ್‌ ಮೂಲಕ ನೀರು ಹಾಯಿಸುವ ರೈತರಿಗೆ ಆರ್ಥಿಕ ಸಹಾಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಸಂಘಟನೆ ಪ್ರಮುಖ ಭಿ. ಭಗವಾನರೆಡ್ಡಿ ಮಾತನಾಡಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.