ಜಾನಪದದಲ್ಲಿದೆ ಬದುಕಿನ ಮೌಲ್ಯ


Team Udayavani, Sep 4, 2018, 12:28 PM IST

vij-1.jpg

ಬಸವನಬಾಗೇವಾಡಿ: ಬದುಕಿನ ಎಲ್ಲ ಮೌಲ್ಯಗಳು ಜಾನಪದ ಸಂಸ್ಕೃತಿಯಲ್ಲಿ ಅಡಗಿವೆ. ಜಾನಪದವು ಸನಾತನ ಸಂಸ್ಕೃತಿಯನ್ನು ಬಿಂಬಿಸುವಂತ ಕೆಲಸ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದೆ ಎಂದು ಜೆಡಿಎಸ್‌ ಮುಖಂಡ ಅಪ್ಪುಗೌಡ ಪಾಟೀಲ (ಮನಗೂಳಿ) ಹೇಳಿದರು.

ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಬಸವೇಶ್ವರ ಜಾತ್ರೆ ನಿಮಿತ್ತ ಕನ್ನಡ ಜಾನಪದ ಪರಿಷತ್‌ ಜಿಲ್ಲಾ ಘಟಕ ಏರ್ಪಡಿಸಿದ್ದ ನಮ್ಮೂರ ಜಾನಪದ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಸಂಸ್ಕೃತಿ ಶಾಂತಿ, ಸಾಮರಸ್ಯ, ಸಭ್ಯತೆ ಮೂಡಿಸುವ ಮೂಲಕ ಉತ್ತಮ ಬದುಕು ರೂಪಿಸುತ್ತದೆ ಎಂದು ಹೇಳಿದರು.

ಜಾನಪದ ಚಿಂತನ ಮಂಡಿಸಿ ಎಸ್‌.ಡಿ. ಕೃಷ್ಣಮೂರ್ತಿ, ಒಕ್ಕಲು ಸಂಸ್ಕೃತಿಯೇ ಜಾನಪದಕ್ಕೆ ಮೂಲಧಾರವಾಗಿದೆ. ಲಾಲಿ ಹಾಡು ಮಾನವನಿಗೆ ನೈತಿಕತೆ ಒದಗಿಸುವ ಮೊದಲ ಸಂಸ್ಕಾರವಾಗಿದೆ. ಆಡಂಬರವಿಲ್ಲದ ಜಾನಪದ ಬದುಕು ಶ್ರೇಷ್ಠವಾಗಿದೆ ಎಂದರು.

ಆಶಯ ನುಡಿಗಳನ್ನಾಡಿದ ಕಜಾಪ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ, ಎಲೆಮರೆ ಕಾಯಂತಿರುವ ಜಾನಪದರನ್ನು ಮುಖ್ಯವಾಹಿನಿಗೆ ತಂದು ಜಾನಪದ ಸಂಸ್ಕೃತಿಯನ್ನು ಕಾಪಾಡುವ ಕೆಲಸ ಕನ್ನಡ ಜಾನಪದ ಪರಿಷತ್‌ ಮಾಡುತ್ತಿದೆ ಎಂದರು. 

ಎಂಪಿಎಂಸಿ ನಿರ್ದೇಶಕ ವಿಶ್ವನಾಥಗೌಡ ಪಾಟೀಲ, ತಾಲೂಕು ಕಜಾಪ ಅಧ್ಯಕ್ಷ ದೇವೇಂದ್ರ ಗೋನಾಳ, ಪಪಂ ಅಧ್ಯಕ್ಷ ಸದಾಶಿವ ಸಿಂಗೆ ಅತಿಥಿಗಳಾಗಿ ಆಗಮಿಸಿದ್ದರು. ಹಿರಿಯರಾದ ಬಾಪುರಾಯ ಯಾದವಾಡ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಜಾನಪದ ಕಲಾವಿದರಾದ ವೆಂಕಪ್ಪ ಮುದ್ದೇಬಿಹಾಳ, ಹಾಜಿಸಾಬ ತೆಲಸಂಗ, ಮಾಳಪ್ಪ ತಳೇವಾಡ, ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗಂಗನಳ್ಳಿ ಮತ್ತು ಕೊಲ್ಹಾರದ ಹಂತಿ ಮೇಳ, ಉಕ್ಕಲಿಯ ಮಂಗಲ ವಾದ್ಯ,
ದೇವರಹಿಪ್ಪರಗಿಯ ಗೊರವರ ಕುಣಿತ, ಮಸಬಿನಾಳದ ಗಿಗಿ ಮೇಳ, ಜೈನಾಪುರದ ಹೆಜ್ಜೆಮೇಳ, ಕೊಲ್ಹಾರದ ಚೌಡಕಿಮೇಳ, ಹಣಮಾಪುರ ಹಲಗೆ ಮಜಲು, ನಾಗರದಿನ್ನಿಯ ಕೊಳಲು ಮತ್ತು ಮನಗೂಳಿಯ ಭಜನೆ , ಡೊಳ್ಳು , ಹಂತಿ, ಸಂಪ್ರದಾಯ ಕಲಾವಿದರು ಕಲಾ ಪ್ರದರ್ಶನ ನೀಡಿದರು ಮನಗೂಳಿ ವಲಯ ಅಧ್ಯಕ್ಷ ಎಸ್‌.ಐ.ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಮಲ್ಲನಗೌಡ ಪಾಟೀಲ ಸ್ವಾಗತಿಸಿದರು. ಶಿವಾಜಿ ಮೋರೆ ನಿರೂಪಿಸಿದರು. ವಿಠ್ಠಲ ಸಿಂಧೆ ವಂದಿಸಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.