ಹಡಗಲಿ ಗ್ರಾಮದಲ್ಲಿ ದಾನ ಶಾಸನ ಪತ್ತೆ


Team Udayavani, Sep 4, 2018, 1:47 PM IST

vij-3.jpg

ವಿಜಯಪುರ: ಕೃಷ್ಣಾ ನದಿ ತೀರದಲ್ಲಿರುವ ಮುದ್ದೇಬಿಹಾಳ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸಂಶೋಧಕ ಡಾ| ಎ.ಎಲ್‌. ನಾಗೂರ ಮತ್ತೂಂದು ದಾನ ಶಾಸನ ಸಂಶೋಧಿಸಿದ್ದಾರೆ. ಹಡಗಲಿ ಗ್ರಾಮದ ಈಶ್ವರ ದೇವಾಲಯದ ಗರ್ಭಗೃಹದ ಬಲಗಡೆಯ ಪ್ರವೇಶದ್ವಾರದ ಕಂಬದಲ್ಲಿರುವ ಈ ಶಾಸನ ದಾನ ಶಾಸನವಾಗಿದೆ. ಪೂರ್ವಾಭಿಮುಖವಾಗಿರುವ ಈ ದೇವಾಲಯ ತ್ರಿಕೂಟ ಹೊಂದಿದೆ. ಗರ್ಭಗೃಹದಲ್ಲಿ ಈಶ್ವರ ಲಿಂಗದ ಹೊರತಾಗಿ ಉಳಿದ ದ್ವಿಕೂಟಗಳಲ್ಲಿ ಯಾವ ವಿಗ್ರಹಗಳಿಲ್ಲ. ಗರ್ಭಗೃಹದ ಎದುರು ಮಾತ್ರ ತೃಟಿತ ಗಣೇಶನ ಶಿಲ್ಪವಿದೆ.

ಸಭಾಮಂಟಪ ಬಿದ್ದು ಹೋಗಿದ್ದು, ಉಳಿದ ಕೂಟದ ದೇಗುಲದ ಮೇಲಿನ ಕಲ್ಲುಗಳೂ ಕೂಡ ಬಿದ್ದುಹೋಗಿವೆ. ಗರ್ಭಗೃಹದ
ಕಂಬದಲ್ಲಿರುವ ಶಾಸನದಲ್ಲಿ ಎಡ ಭಾಗದ ಮೇಲು ತುದಿಯಲ್ಲಿ ಚಂದ್ರ, ಬಲ ಭಾಗದ ಮೇಲು ತುದಿಯಲ್ಲಿ ಸೂರ್ಯನ ಚಿತ್ರವಿದೆ.

ಕೆಳಭಾಗದ ಎಡ ಮೂಲೆಯಲ್ಲಿ ಈಶ್ವರಲಿಂಗ, ಎದುರು ಪಶ್ಚಿಮಾಭಿಮುಖವಾಗಿ ಹೋಗುತ್ತಿರುವ ಭಾರಹೊತ್ತ ಕುದುರೆ, ಅದರ ಮರಿಯನ್ನು ಚಿತ್ರಿಸಲಾಗಿದೆ. ಇವುಗಳ ಹಿಂದೆ ಕೇತ ಮಾದರಿಯ ವಸ್ತು ಕಂಡು ಬರುತ್ತದೆ. ಇದರ ಕೆಳಭಾಗದಲ್ಲಿ ಅಲಂಕೃತ ಗೋವು ಚಿತ್ರಿತವಾಗಿದ್ದು, ಕೊಂಬು, ಕೊರಳಾಲಂಕೃತ ಗೋವಿದು. ಈ ಗೋವು ಪೂರ್ವಾಭಿಮುಖವಾಗಿ ಚಲನ ಶೀಲಗತಿಯಲ್ಲಿದೆ. ಕೆಳಭಾಗದಲ್ಲಿ ಸ್ವಸ್ತಿಕ, ಶ್ರೀ ಮತ್ತು ಓಂ ಎಂಬ ಪದಗಳು ಮಾತ್ರ ಕಂಡು ಬರುತ್ತವೆ. ಉಳಿದ ಎಲ್ಲ ಸಾಲುಗಳು ಲುಪ್ತವಾಗಿವೆ.

ದೇವಾಲಯಕ್ಕೆ ಬಳಸಿದ ಕಲ್ಲುಗಳು, ಶೈಲಿ, ಪ್ರಕಾರ ಮತ್ತು ಶಾಸನದಲ್ಲಿನ ಚಿತ್ರಗಳನ್ನು ಗಮನಿಸಿದಾಗ ಸ್ಥಳೀಯ ವರ್ತಕರ ಸಮೂಹವೊಂದು ಗ್ರಾಮದ ಈಶ್ವರ ದೇಗುಲದ ಧೂಪ ದೀಪಾರತಿಗಾಗಿ ಕಲ್ಯಾಣ ಚಾಲುಕ್ಯರ ಕಾಲದ ರಚಿಸಿರುವ ದಾನ ನೀಡಿರುವ ಸಾಧ್ಯತೆಯನ್ನು ಡಾ| ನಾಗೂರ ವಿಶ್ಲೇಷಿಸಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.