ವಿಜಯಪುರ: ಅಪ್ರಕಟಿತ ಅರೇಬಿಕ್‌ ಶಾಸನ ಪತ್ತೆ


Team Udayavani, Sep 10, 2018, 3:48 PM IST

bid-6.jpg

ವಿಜಯಪುರ: ಐತಿಹಾಸಿಕ ವಿಜಯಪುರ ನಗರದಲ್ಲಿ ಅಪ್ರಕಟಿತ ಅರೇಬಿಕ್‌ ಶಾಸನ ಪತ್ತೆಯಾಗಿದೆ. ಅಲಿಕ್‌ ರೋಜಾ ಸಮೀಪದ ಸಾದಾತ್‌ ಮಸೀದಿ ದರ್ಗಾ ಸ್ಥಳದಲ್ಲಿ ಸಂಶೋಧಕ ಡಾ| ಎ.ಎಲ್‌. ನಾಗೂರ ಶಾಸನ ಪತ್ತೆ ಹಚ್ಚಿದ್ದಾರೆ.

ಅಪ್ರಕಟಿತ ಸದರಿ ಶಾಸನ ಮಹ್ಮದ್‌ ಆದಿಲಶಾಹನ ಕಾಲಕ್ಕೆ ಸೇರಿದ್ದು, ಅರೇಬಿಯಾ ದೇಶದ ತುರೇಮಿ ಪಟ್ಟಣ ಸಮೀಪದ ಹಜರ್‌ ಮೌತ್‌ ನಿಂದ ವಿಜಯಪುರ ನಗರಕ್ಕೆ ಆಗಮಿಸಿದ್ದ ಖಾದ್ರಿಯಾ ಶಾಖೆ ಸೂಫಿ ಸಂತರಾದ ಸೈಯದ್‌ ಶಾಹ ಜಾಫರ್‌ ಸಕಾಫ್‌ ಇವರ ನಿಧನದ ಕುರಿತು ಮಾಹಿತಿ ನೀಡುತ್ತಿದೆ. 

ಹತ್ತು ಸಾಲುಗಳನ್ನು ಹೊಂದಿರುವ ಶಾಸನದಲ್ಲಿ 8ನೇ ಸಾಲು ಮಾತ್ರ ಪರ್ಶಿಯನ್‌ ಭಾಷೆ ಬಳಸಲಾಗಿದೆ. ಅಲ್ಲಾಹನು ಪರಮದಯಾಳು; ಆತನೊಬ್ಬನೆ ಮೊಹಮ್ಮದರು (ಸ) ಆತನ ಪ್ರವಾದಿಗಳು. ಅಲ್ಲಾಹನ ಸಂತರ ಮೇಲೆ ಯಾವುದೇ ಭಯ ದುಃಖಗಳು ಉಂಟಾಗವು, ಇದು ನಿಸ್ಸಂಶಯ. ಅವರ ಸಮಾಧಿ  ಪವಿತ್ರವಾದುದು. ಗುರುವಿನ ಗುರುವಾದ ಸಾದಾತರ ಮುಖ್ಯಸ್ಥ ಸೈಯದ್‌ ಶಾಹ ಜಾಫರ್‌ ಸಕಾಫರ್‌ ಅವರಿಗೆ ಗೌರವಾರ್ಪಣೆ. ಅರೇಬಿಯಾದ ತುರೇಮಿ
ಪ್ರದೇಶದಿಂದ ಬಂದು ವಿಜಯಪುರದಲ್ಲಿ ನೆಲೆಸಿದ್ದಾರೆ. ಇವರು ಸೈಯದ್‌ ಅಬ್ದುಲ್ಲಾ ಅವರ ಪುತ್ರ. ತುರೇಮಿ ಪಟ್ಟಣದ ಹಜರ್‌ ಮೌತ್‌ನವರು.

ಪ್ರವಾದಿ ಮೊಹಮ್ಮದರ (ಸ) ನಂತರದ 28ನೇ ತಲೆಮಾರಿಗೆ ಸೇರಿದವರು. ಸೈಯದ್‌ ಶಾಹ ಜಾಫರ್‌ ಸಕಾಫ್‌ ಅವರು 20, ಜಿಲ್ಲಾದಾ 1057ರಲ್ಲಿ (ಹಿ.ಶ.) ಸ್ವರ್ಗಸ್ಥರಾದರು ಎಂದು ಶಾಸನ ಸಾರುತ್ತದೆ. ಸಂತ ಸೈಯದ್‌ ಶಾಹ ಜಾಫರ್‌ ಸಕಾಫ್‌ ಅವರು ವಿಜಯಪುರದಲ್ಲಿ ನೆಲೆಸಿದ್ದಕ್ಕೆ ಸಾಕ್ಷಿಯಾಗಿ ಸೂಫಿ ಮಠ (ಖಾನಖಾ) ಒಂದು ಅಲಿಕ್‌ ರೋಜಾ ಪ್ರದೇಶದಲ್ಲಿ ಇದೆ.  ಈ ಶಾಸನದ ಶೋಧ ಕಾರ್ಯದಲ್ಲಿ ಸಾದಾತ್‌ ದರ್ಗಾದ ಸಜ್ಜಾದೆ ನಶೀನ್‌ (ಪೀಠಾಧಿಪತಿ)
ಮತ್ತು ಖಾನದಾನಿ ಮುತವಲ್ಲಿಗಳಾದ ಸೈಯದ್‌ ಆಮೀರ ಸಕಾಫ್‌ ಸಾದಾತ್‌ ಮತ್ತು ಅವರ ವಂಶಸ್ಥ ಅರೇಬಿಕ ಪಂಡಿತ ಸೈಯದ್‌ ಮುರ್ತುಜಾ ಖಾದ್ರಿ ಸಕಾಫ್‌ ಸಾದಾತ್‌ ಅವರು ನೆರವು ನೀಡಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.