ಸಾಲ ಮನ್ನಾ ಬದಲು ಉದ್ಯೋಗ ಸೃಷ್ಟಿಸಿ


Team Udayavani, Sep 16, 2018, 2:33 PM IST

vij.jpg

ಸಿಂದಗಿ: ಸರಕಾರಗಳು ವಿನಾಕಾರಣ ಸಾಲ ಮನ್ನಾ ರೂಪದಲ್ಲಿ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ಇದರ ಬದಲು ಉದ್ಯೋಗ ಸೃಷ್ಟಿಸಿದರೆ ಸರಕಾರಕ್ಕೆ ಕೈಯೊಡ್ಡುವ ಪರಿಸ್ಥಿತಿ ತಪ್ಪುತ್ತದೆ ಎಂದು ಅರ್ಬನ್‌ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕ ಮಹಾದೇವಪ್ಪ ಸಿಂದಗಿ ಹೇಳಿದರು.

ಹಡಪದ ಅಪ್ಪಣ್ಣ ವಿವಿಧೋದ್ದೇಶಗಳ ಸಹಕಾರಿ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಹಕರು ಬ್ಯಾಂಕ್‌ ಗಳಿಂದ ತೆಗೆದುಕೊಳ್ಳುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿದ್ದಲ್ಲಿ ಬ್ಯಾಂಕ್‌ಗಳು ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದರು. 

ಬ್ಯಾಂಕ್‌ ಅಧ್ಯಕ್ಷ ಶಿವಾನಂದ ಹಡಪದ ಅಧ್ಯಕ್ಷತೆವಹಿಸಿ ಮಾತನಾಡಿ, ಈ ಬ್ಯಾಂಕ್‌ ಪ್ರಾರಂಭದಲ್ಲಿ ಕೆಲವೇ ಸದಸ್ಯರನ್ನು ಹೊಂದಿ ಇಲ್ಲಿಯವರೆಗೆ 3.55 ಕೋಟಿ ರೂ. ಬಂಡವಾಳದೊಂದಿಗೆ 1320 ಸದಸ್ಯರಿಗೆ ಸೇವೆ ಸಲ್ಲಿಸುತ್ತಿದೆ. ಸರ್ವರ ಸಹಕಾರದಿಂದ ಈ ವರ್ಷ 15.46 ಲಕ್ಷ ರೂ. ನಿವ್ವಳ ಲಾಭ ಪಡೆಯುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿ
ಜನ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. 

ಬ್ಯಾಂಕಿನಲ್ಲಿ ಸದಸ್ಯತ್ವ ಹೊಂದಿದ ವ್ಯಕ್ತಿ ಯಾವುದೇ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತ ಕುಟುಂಬಕ್ಕೆ 1ಲಕ್ಷ ರೂ, ಸಾಮಾನ್ಯವಾಗಿ ಮೃತರಾದರೆ ಆ ಕುಟುಂಬಕ್ಕೆ 5 ಸಾವಿರ ರೂ. ಸಹಾಯಧನ ನೀಡುತ್ತದೆ.
ಈ ವರ್ಷದಿಂದ ಸದಸ್ಯತ್ವ ಹೊಂದಿವರ ಮಕ್ಕಳು ಮೆಟ್ರಿಕ್‌ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡುವ ಯೋಜನೆ ಹೊಂದಲಾಗಿದೆ ಎಂದರು.

ಬ್ಯಾಂಕ್‌ ಉಪಾಧ್ಯಕ್ಷ ಶ್ರೀಶೈಲ ಹಡಪದ, ಆಡಳಿತ ಮಂಡಳಿ ಸದಸ್ಯರಾದ ವೆಂಕಟೇಶ ಶಿಂಧೆ, ಪರಶುರಾಮ ಕಾಶೆ, ಮಂಜುನಾಥ ಹಡಪದ, ಚಿದಾನಂದ ಹಡಪದ, ರಮೇಶ ಸಿಂದಗಿ, ದೇವಕ್ಕಿ ದೇವೂರ, ಸುನೀತಾ ಹಡಪದ, ಶಿವಶರಣ ಸಿಂದಗಿ, ರಾಜು ಕುಮಸಗಿ, ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಮಹಾಂತೇಶ ಮೂಲಿಮನಿ, ಪುರಸಭೆ ಸದಸ್ಯ ಚಂದ್ರಶೇಖರ ಅಮಲಿಹಾಳ, ರೇವಣಸಿದ್ದ ಬಮ್ಮನಜೋಗಿ, ಚಂದ್ರಕಾಂತ ಗೊರಗುಂಡಗಿ, ಬಸವರಾಜ ದೇವರಹಿಪ್ಪರಗಿ, ಮಡಿವಾಳ ವಂದಾಲ, ಗುರುಪಾದ ಹಂದಿಗನೂರ, ಬಾಬು ನಾವಿ, ಗುರುಲಿಂಗಪ್ಪ ಹಡಪದ, ಅಂಬಣ್ಣ ಹಿಕ್ಕನಗುತ್ತಿ, ಪರಮಣ್ಣ ಚಾಂದಕವಠೆ ಇತರರು ಇದ್ದರು. ವ್ಯವಸ್ಥಾಪಕ ಎಂ.ಎಂ. ಹಡಪದ ಸ್ವಾಗತಿಸಿ, ನಿರೂಪಿಸಿದರು. ರಾಜು ನಾವಿ ವಂದಿಸಿದರು. 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.