ಹರಾಜು ಪ್ರಕ್ರಿಯೆ ಮುಂದೂಡಿಕೆಗೆ ಅಸಮಾಧಾನ


Team Udayavani, Sep 16, 2018, 2:39 PM IST

vij-2.jpg

ತಾಳಿಕೋಟೆ: ಪುರಸಭೆ ಮಳಿಗೆಗಳ ಹರಾಜು ಪಕ್ರಿಯೆ ಹಾಗೂ ಹಣ ತುಂಬಿದ ಬಿಡ್‌ದಾರರ, ಅಂಗಡಿಕಾರರ ಪ್ರತಿಭಟನೆ
ಮಧ್ಯೆಯೇ ಮುಂದೂಡಲ್ಪಟ್ಟಿದೆ. ಪುರಸಭೆ ಸಂಬಂಧಿತ ಗುತ್ತಿಗೆ ಅವಧಿ ಮುಗಿದ ಬಸ್‌ ನಿಲ್ದಾಣದ ಎದುರಿನ ಮಳೆಗೆಗಳು, ಪುರಸಭೆಗೆ ಹೊಂದಿಕೊಂಡಿದ್ದ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಶನಿವಾರ ದಿನಾಂಕ ನಿಗದಿಪಡಿಸಿ ಸುಮಾರು 124 ಬಿಡ್‌ದಾರರಿಂದ ಪುರಸಭೆ ಹಣ ಆಕರಣೆ ಮಾಡಿಕೊಂಡು ಲಿಲಾವಿಗೆ ಮುಂದಾಗಿತ್ತು.

ಆದರೆ ಬೆಳಗ್ಗೆಯಿಂದ ಲಿಲಾವು ಪ್ರಕ್ರಿಯೆಗೆ ಬಿಡ್‌ದಾರರ ಹಣದ ಆಕರಣೆ ಮುಂದುವರಿದಿದ್ದರೆ, ಒಂದೆಡೆ ಅಂಗಡಿಕಾರರ ಪ್ರತಿಭಟನಾ ಧರಣಿ ಪುರಸಭೆ ಮುಂದೆ ಮುಂದುವರಿದಿತ್ತು. ಲಿಲಾವು ಪ್ರಕ್ರಿಯೆ ಕುರಿತು ಪುರಸಭೆ ಆಡಳಿತ ಮಂಡಳಿ
ಸದಸ್ಯರುಗಳ ಅಧಿಕಾರಿಗಳ ಸಭೆ ಮಾಡಲಾಗುತ್ತಿತ್ತು.

ಅಂಗಡಿಕಾರರ ಪ್ರತಿಭಟನೆ ಲೆಕ್ಕಿಸದೇ ಅಧಿಕಾರಿಗಳು ಲಿಲಾವು ಪ್ರಕ್ರಿಯೆಗೆ ಮುಂದಾದಾಗ ಧರಣಿನಿರತರು ಲಿಲಾವು ನಡೆಯುವ ಸ್ಥಳಕ್ಕಾಗಮಿಸಿ ಯಾವುದೇ ಕಾರಣಕ್ಕೂ ಲಿಲಾವು ಮುಂದೂಡಬಾರದು. ನಮ್ಮಿಂದ ದುಡ್ಡು ಆಕರಣೆ ಮಾಡಿಕೊಂಡಿದ್ದೀರಿ. ಲಿಲಾವು ಮುಂದೂಡುತ್ತ ಸಾಗಿದರೆ ನಮ್ಮ ಹಣಕ್ಕೆ ಬಡ್ಡಿ ಸೇರಿ ಹಣದ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನಿಸಿದರು. ಇನ್ನೂ ಕೆಲವರು ಪುರಸಭೆಗೆ ತುಂಬಿದ ಹಣದ ಗ್ಯಾರಂಟಿ ನೀಡುವಂತೆ ಅಧಿಕಾರಿಗಳ
ಜತೆ ವಾಗ್ವಾದಕ್ಕಿಳಿದರು. 

ಬಿಡ್‌ದಾರರು, ಅಂಗಡಿಕಾರರು ಅಧಿಕಾರಿಗಳ ನಡುವೆ ವಾಗ್ವಾದದ ನಡುವೆಯೂ ಅಧಿಕಾರಿಗಳು ಲಿಲಾವು ಪ್ರಕ್ರಿಯೆ ಅನಿರ್ದಿಷ್ಟಾವಧಿವರೆಗೆ ಮುಂದೂಡಲು ಮುಂದಾದರು.ಒಟ್ಟಾರೆ ಬಿಡ್‌ದಾರರು, ಅಂಗಡಿಕಾರರ ನಡುವೆ ನಡೆದ ಲಿಲಾವು ಪ್ರಕ್ರಿಯೆ ಮುಂದೂಡಲ್ಪಟ್ಟಿದ್ದು ಪುರಸಭೆ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿಯವರ ಮುಂದಿನ ಲಿಲಾವು ಪ್ರಕ್ರಿಯೆ ಕಾರ್ಯ ಯಾವ ರೀತಿಯಾಗಿ ಕೈಗೊಳ್ಳುತ್ತಾರೆಂಬುದರ ಮೇಲೆ ಎಲ್ಲರ ಜನರ ಕಣ್ಣು ನೆಟ್ಟಿದೆ.ಪಿಎಸ್‌ಐ ಜಿ.ಎಸ್‌. ಬಿರಾದಾರ, ಸಿಬ್ಬಂದಿ ಪೊಲೀಸ್‌ ಬಂದೋಬಸ್ತ್ ಕೈಗೊಂಡಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.