ರಾಜ್ಯಮಟ್ಟದ ಸೈಕ್ಲಿಂಗ್‌ ಸ್ಪರ್ಧೆ: ವಿಜಯಪುರ ಕ್ರೀಡಾನಿಲಯಕ್ಕೆ ಸಮಗ್ರ


Team Udayavani, Oct 14, 2018, 2:21 PM IST

vij-1.jpg

ಹುಬ್ಬಳ್ಳಿ: ಇಲ್ಲಿನ ಬಿಡನಾಳ-ಗಬ್ಬೂರಿನಲ್ಲಿ ನಡೆದ 2 ದಿನಗಳ 11ನೇ ರಾಜ್ಯಮಟ್ಟದ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ವಿಜಯಪುರದ ಕ್ರೀಡಾ ನಿಲಯ ಸಮಗ್ರ ವೀರಾಗ್ರಣಿ ಪಡೆದರೆ, ವಿಜಯಪುರ ಜಿಲ್ಲೆ ರನ್ನರ್‌
ಅಪ್‌ ಆಗಿದೆ.

ಕರ್ನಾಟಕ ಅಮೆಚೂರ್‌ ಸೈಕ್ಲಿಂಗ್‌ ಅಸೋಶಿಯೇಷನ್‌ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರ ಕ್ರೀಡಾ ನಿಲಯ 76 ಅಂಕ ಗಳಿಸಿದರೆ, ವಿಜಯಪುರ ಜಿಲ್ಲೆ 26 ಅಂಕ ಪಡೆಯಿತು. ಒಟ್ಟು 17 ಸ್ಪರ್ಧೆ ಜರುಗಿದವು. ಫಲಿತಾಂಶ: ಪುರುಷರ 10 ಕಿ.ಮೀ ಮಾಸ್ಡ್ ಸ್ಟಾರ್ಟ್‌. (ಇಂಡಿಯನ್‌ ಮೇಡ್‌): ಬೆಳಗಾವಿ ಜಿಲ್ಲೆಯ ಬಸವರಾಜ ದಳವಾಯಿ (ಪ್ರಥಮ), ಬೆಳಗಾವಿ ಜಿಲ್ಲೆಯ ಪ್ರಭು ಕಾಳತಿಪ್ಪಿ (ದ್ವಿತೀಯ), ಬಾಗಲಕೋಟೆ ಜಿಲ್ಲೆಯ ಬಸವರಾಜ ಹೊಸೂರು (ತೃತೀಯ) ಸ್ಥಾನ ಪಡೆದರು.

18 ವರ್ಷದೊಳಗಿನ ಬಾಲಕರ 50 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಕ್ರೀಡಾ ನಿಲಯದ ಬಸವರಾಜ ಮಡ್ಡಿ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಮುತ್ತಪ್ಪ ನಲವಳ್ಳಿ (ದ್ವಿತೀಯ),ವಿಜಯಪುರ ಕ್ರೀಡಾ ನಿಲಯದ
ಸಚಿನ ರಂಜಣಗಿ (ತೃತೀಯ) ಸ್ಥಾನ ಗಳಿಸಿದರು. 18 ವರ್ಷದೊಳಗಿನ ಬಾಲಕಿಯರ 30 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ಪ್ರಥಮ), ವಿಜಯಪುರ ಕ್ರೀಡಾ ನಿಲಯದ ಕಾವೇರಿ ಮುರನಾಳ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸಾವಿತ್ರಿ ಹೆಬ್ಟಾಳಟ್ಟಿ (ತೃತೀಯ) ಸ್ಥಾನ ಪಡೆದರು.

23 ವರ್ಷದೊಳಗಿನ ಬಾಲಕರ 80 ಕಿ.ಮೀ ಮಾಸ್ಡ್ ಸ್ಟಾರ್ಟ್‌: ಬಾಗಲಕೋಟೆ ಜಿಲ್ಲೆಯ ಕರೆಪ್ಪ ಜೊಂಗನವರ (ಪ್ರಥಮ), ಚಂದರಗಿ ಕ್ರೀಡಾಶಾಲೆಯ ನಾಗಪ್ಪ ಮುರಡಿ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ನಂದೆಪ್ಪ ಸವದಿ (ತೃತೀಯ) ಸ್ಥಾನ ಪಡೆದರು. ಪುರುಷರ 80 ಕಿ.ಮೀ ಮಾಸ್ಡ್ ಸ್ಟಾರ್ಟ್‌: ವಿಜಯಪುರ ಜಿಲ್ಲೆಯ ಯಲಗೂರೇಶ ಗಡ್ಡಿ (ಪ್ರಥಮ), ವಿಜಯಪುರ ಜಿಲ್ಲೆಯ ಶಿವಲಿಂಗಪ್ಪ ಯಳಮೇಲಿ (ದ್ವಿತೀಯ) ಹಾಗೂ ವಿಜಯಪುರ ಜಿಲ್ಲೆಯ ಸಂತೋಷ ಕುರಣಿ (ತೃತಿಯ) ಸ್ಥಾನ ಪಡೆದರು.

ಮಹಿಳೆಯರ 40 ಕಿ.ಮೀ ಮಾಸ್ಡ್ ಸ್ಟಾರ್ಟ್‌: ಗದಗ ಜಿಲ್ಲೆಯ ರೇಣುಕಾ ದಂಡಿನ (ಪ್ರಥಮ), ಬಾಗಲಕೋಟೆ
ಜಿಲ್ಲೆಯ ದಾನಮ್ಮ ಗುರವ (ದ್ವಿತೀಯ) ಹಾಗೂ ವಿಜಯಪುರ ಕ್ರೀಡಾ ನಿಲಯದ ಸೌಮ್ಯ ಅಂತಾಪುರ (ತೃತಿಯ) ಸ್ಥಾನ ಪಡೆದರು 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.