ಪ್ರಕೃತಿ ಸದ್ಬಳಕೆ ಮಾಡಿಕೊಳ್ಳಿ


Team Udayavani, Oct 20, 2018, 4:00 PM IST

vij-4.jpg

ವಿಜಯಪುರ: ಪ್ರಕೃತಿ ದೇವರು ಮನುಷ್ಯನಿಗೆ ಕೊಟ್ಟ ಅದ್ಬುತ ವರ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಎಚ್ಚರಿಕೆ ಇರಬೇಕು ಎಂದು ಸಾಹಿತಿ ಮಹಾದೇವಪ್ಪ ಪಾಟೀಲ ಹೇಳಿದರು.

ಸಮಾನ ಮನಸ್ಕರ ಸೇವಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 126ನೇ ಮಾಸಿಕ ಸಂಚಾರಿ ಶಿವಾನುಭವ ಗೋಷ್ಠಿಯಲ್ಲಿ ಭವಪಾಪ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.

ಜಗತ್ತಿನಲ್ಲಿ ಪ್ರಕೃತಿ ನಮಗೆ ಏನೆಲ್ಲಾ ಕೊಟ್ಟಿದೆ. ಗಾಳಿ, ಬೆಳಕು, ಗುಡ್ಡ ಬೆಟ್ಟ, ನದಿ-ಸರೋವರ, ಅರಣ್ಯ, ಶಿಖರ, ಪವಿತ್ರ ಸ್ಥಳಗಳು ಸೂರ್ಯ ಚಂದ್ರ ಪ್ರತಿಫಲಾಕ್ಷೆ ಇಲ್ಲದೆ ನಮಗೆ ಕೊಟ್ಟಿರುವ ಸೇವೆಗಳು. ಇವು ನಿಜವಾಗಿ ಮನುಷ್ಯನಿಗೆ ದೇವರು ಕೊಟ್ಟ ವರ ಎಂದರು. ಎಲ್ಲಿ ಚಿಂತನೆಯಿದೆ.

ಎಲ್ಲಿ ಆದರ್ಶವಿದೆ. ಎಲ್ಲಿ ಪ್ರಾಮಾಣಿಕತೆಯಿದೆ, ಎಲ್ಲಿ ಶರಣರಿದ್ದಾರೆ ಅಲ್ಲಿ ತಲೆ ತಾನಾಗಿಯೇ ಬಾಗುತ್ತದೆ ಎಂದು ಬಸವಣ್ಣನವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮನುಷ್ಯ ಭ್ರಮಾಲೋಕದಲ್ಲಿ ಸಾಗುತ್ತಾನೆ. ಕಣ್ಣು, ಕಿವಿ ನಾಲಿಗೆ ಪವಿತ್ರ ಇವು ಸದುಪಯೋಗಪಡಿಸಿಕೊಂಡರೆ ನಾವು ಮಾನವನಾಗಿ ಬದುಕಬಹುದೆಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮಾತನಾಡಿ, ಬಸವಯುಗವನ್ನು ಸ್ವಾತಂತ್ರ್ಯಯುಗವೆಂದು ಕ್ರಾಂತಿಯುಗವೆಂದು ಕರೆಯುವುದುಂಟು. ಅಂಧಶೃದ್ಧೆ ಹೋಗಲಾಡಿಸಿ ಸ್ವತಂತ್ರ ಆಲೋಚನೆಗೆ ಒತ್ತು ಕೊಟ್ಟ ಬಸವಾದಿ ಶರಣರು ಕನ್ನಡ ಸಾಹಿತ್ಯ ಪ್ರಪಂಚವನ್ನು ಶ್ರೀಮಂತಗೊಳಿಸಿದರು ಎಂದರು.

ಬಸವಣ್ಣನವರ ವೇಷಧಾರಿಯಾಗಿದ್ದ ಪುಟ್ಟ ಮಗು ಸುಧೀಕ್ಷಾ ಬಿರಾದಾರ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಶಿಕ್ಷಕ ಶರಣಪ್ಪ ಝಳಕಿ, ವಿಶ್ವನಾಥ ಭಕರೆ, ಎಲ್‌.ಎಸ್‌. ಬೀದಿ ಎಸ್‌.ಡಿ. ಮಾದನಶೆಟ್ಟಿ, ಸ್ವಾಮಿರಾವ್‌ ಪಾಟೀಲ, ರಂಗನಾಥ ಅಕ್ಕಲಕೋಟ ವೇದಿಕೆಯಲ್ಲಿದ್ದರು. ವಿಶ್ರಾಂತ ಪ್ರಾಚಾರ್ಯ ವಿ.ಎಸ್‌. ಕುಂಟೋಜಿ, ವಿಶ್ರಾಂತ ಉಪನ್ಯಾಸಕ ಬಿ.ಎಂ. ಮಲ್ಲಾಡ, ಶಂಕರಗೌಡ ಪಾಟೀಲ,
ಶಾರದಾಬಾಯಿ ಪಾಟೀಲ, ಸೋಮಶೇಖರ ಕುರ್ಲೆ ಇದ್ದರು.

ಶರಣಗೌಡ ಪಾಟೀಲ ಸ್ವಾಗತಿಸಿದರು. ಮನಿಷಾ ಪಾಟೀಲ ನಿರೂಪಿಸಿದರು. ಪಂಡಿತರಾವ್‌ ಪಾಟೀಲ ವಂದಿಸಿದರು. ಮಕ್ಕಳಿಗೆ ಸನ್ಮಾನ: ಕೊಡುಗು ಸಂತ್ರಸ್ಥರ ಪರಿಹಾರ ನಿಧಿಗೆ ಮನೆ ಮನೆ, ಬಸ್‌ ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 10 ಸಾವಿರ ರೂ. ಸಂಗ್ರಹ ಮಾಡಿ
ಕಳುಹಿಸಿದ ಅವಳಿ ಮಕ್ಕಳಾದ ಶ್ರೇಯಾ ಮತ್ತು ಶೃದ್ಧಾ ಇಬ್ಬರು ಚಿಕ್ಕ ಮಕ್ಕಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.