ಗೌರಿಶಂಕರ ಮೂರ್ತಿ ಮೆರವಣಿಗ


Team Udayavani, Dec 15, 2018, 2:14 PM IST

vij-3.jpg

ಬಸವನಬಾಗೇವಾಡಿ: ಪಟ್ಟಣದಲ್ಲಿ ಗೌರಿಶಂಕರ ಜಾತ್ರೆ ಅಂಗವಾಗಿ ಮೂರ್ತಿಗಳ ಪ್ರತಿಷ್ಠಾಪನೆ ಸಂಭ್ರಮದಿಂದ ಜರುಗಿತು. ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ ಭಕ್ತರು ಗೌರಿಶಂಕರ ದೇವಸ್ಥಾನದ ಕಳಸಕ್ಕೆ ಪೂಜೆ ಸಲ್ಲಿಸಿದ ನಂತರ
ಕಳಸದೊಂದಿಗೆ ಪಲ್ಲಕ್ಕಿ ಉತ್ಸವ ಮಹಾರಾಜರ ಮಠದ ಹತ್ತಿರದ ಪತ್ತಾರ ಅವರ ಮನೆಗೆ ತಲುಪಿತು.

ಮಹಿಳೆಯರು ಗೌರಿಶಂಕರ ಮೂರ್ತಿ ಹಾಗೂ ನಂದಿ ಮೂರ್ತಿಗೆ ಪೂಜೆ ಸಲ್ಲಿಸಿ ಆರತಿ ಬೆಳಗಿದರು. ವಾದ್ಯದೊಂದಿಗೆ ಕುಂಬಾರರ ಮನೆತನದವರನ್ನು ಕರೆತಂದ ನಂತರ ಗೌರಿಶಂಕರ ಮೂರ್ತಿಗಳ ಹಾಗೂ ಪಲ್ಲಕ್ಕಿಯ ಮೆರವಣಿಗೆಯು ದೇವಸ್ಥಾನಕ್ಕೆ ತರೆಳಿದ ನಂತರ ಮೂರ್ತಿಗಳ ಪ್ರತಿಷ್ಠಾಪನೆ ಕಳಸಾರೋಹಣ ಸಂಭ್ರಮದಿಂದ ನಡೆಯಿತು. 

ಗಂಗಯ್ಯಸ್ವಾಮಿ ಕಾಳಹಸ್ತೇಶ್ವರಮಠ, ಐ.ಕೆ. ಮಠಪತಿ, ಗುರಬಸಯ್ಯ ಮಠಪತಿ, ಸೋಮಪ್ಪ ಸಾರವಾಡ, ಯಮನಪ್ಪ ಮಸಬಿನಾಳ, ರಾಯಣ್ಣ ಮಸಬಿನಾಳ, ಪುರಸಭೆ ಸದಸ್ಯ ಮುದುಕು ಬಸರಕೋಡ, ಪರುತಪ್ಪ ಕುಂಬಾರ, ಸಾಯಬಣ್ಣ ಕುಂಬಾರ, ಈರಣ್ಣ ಪಡಶೆಟ್ಟಿ, ಶಾಂತಪ್ಪ ಪಡಶೆಟ್ಟಿ, ಈರಣ್ಣ ಬಿರಾದಾರ, ಮಾನಪ್ಪ ಪತ್ತಾರಬಸವರಾಜ ಪತ್ತಾರ, ರಮೇಶ ಚಿಂಚೋಳಿ, ಮಹಾಂತೇಶ ಪೂಜಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.