ರೈಲ್ವೆ ನಿಲ್ದಾಣದಲ್ಲಿ ವಾಮಾಚಾರ
Team Udayavani, Dec 23, 2018, 3:54 PM IST
ಇಂಡಿ: ರೈಲ್ವೆ ನಿಲ್ದಾಣದಲ್ಲಿ ವಾಮಾಚಾರ ಮಾಡಿದ ಘಟನೆ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಲಚ್ಯಾಣ ಗ್ರಾಮದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂ. 2ರ ಮೇಲೆ ಹಾಗಲಕಾಯಿ, ತೊಗರಿಕಾಯಿ, ಮೆಣಸಿನಕಾಯಿ, ಕೂಡಿಸಿ ಇಟ್ಟು ಕುಂಕುಮದಿಂದ ಪೂಜೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ 7ಕ್ಕೆ ನಿಲ್ದಾಣಕ್ಕೆ ಬಂದ ಜನರು ಅದನ್ನು ಕಂಡು ಆಶ್ಚರ್ಯ ಚಕಿತರಾಗಿದ್ದಾರೆ.
ಈ ಕೃತ್ಯಯಾರು ಮಾಡಿದ್ದಾರೆಎಂಬುದು ಅಲ್ಲಿನ ಪ್ರಯಾಣಿಕರಿಗೂ ಗೊತ್ತಿಲ್ಲ. ಅಲ್ಲಿನ ರೈಲ್ವೆ ನಿಲ್ದಾಣದ ಸಿಬ್ಬಂದಿಯ ಗಮನಕ್ಕೂ ಬಂದಿಲ್ಲ. ನಸುಕಿನ ಜಾವ ಹಲವು ಪ್ರಯಾಣಿಕರು ಅದರ ಮೇಲೆ ನಡೆದಾಡಿದ ಪರಿಣಾಮ ತೊಗರಿ ಹಾಗಲಕಾಯಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ರೈಲ್ವೆ ಇಲಾಖೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ