ಮೋಕ್ಷಕ್ಕಾಗಿ ಸತ್ಸಂಗ ಅಗತ್ಯ: ಗುರೂಜಿ


Team Udayavani, Jan 7, 2019, 10:43 AM IST

bid-3.jpg

ಇಂಚಗೇರಿ: ಮಾನವ ಜನ್ಮ ಸಾರ್ಥಕವಾಗಲು, ಮೋಕ್ಷಕ್ಕಾಗಿ ಸತ್ಸಂಗ ಅಗತ್ಯ ಎಂದು ಮೈಸೂರು-ರಾಯಚೂರಿನ ಗುರುದತ್ತ ಗುರೂಜಿ ಹೇಳಿದರು. ಬಾಲಗಾಂವ-ಕಾತ್ರಾಳ ಗುರುದೇವ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ಸದ್ವಿಚಾರ, ಭಕ್ತಿ, ಜ್ಞಾನ ಮಾರ್ಗಗಳಿಂದ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಮನುಷ್ಯ ಆಲಸ್ಯ ತೊಡೆದು ಹಾಕಿ, ಆರೋಗ್ಯಕರ ಶರೀರಕ್ಕಾಗಿ ನಿತ್ಯ ಯೋಗ, ವ್ಯಾಯಾಮ ಅಳವಡಿಸಿಕೊಂಡಾಗ ಮನಸ್ಸು ಶುದ್ಧಗೊಂಡು ನಿರ್ಮಲವಾಗಲು ಸಾಧ್ಯ ಎಂದರು.

ವೀರೂಪಾಕ್ಷಿ ಗುರೂಜಿ ಮಾತನಾಡಿ, ಮನಸ್ಸುದ್ಧೀಕರಣಕ್ಕೆ ದೇವರ ನಾಮಸ್ಮರಣೆ ಅವಶ್ಯ. ಭಕ್ತಿ, ಭಾವ, ಶೃದ್ಧೆಯಿಂದ ಪೂಜಿಸಿದರೆ ದೇವರನ್ನು ಕಾಣಲು ಸಾಧ್ಯ ಎಂದರು.

ಸದಲಗಾದ ಶೃದ್ಧಾನಂದ ಸ್ವಾಮೀಜಿ ಹಾಗೂ ಜಾಲಿಹಾಳ ನವಿಲಾಸರಾವ್‌ ಮಹಾರಾಜರು ಮಾತನಾಡಿ, ಮಾನವ ಜನ್ಮ ಶ್ರೇಷ್ಠವಾದದ್ದು ಹಾನಿ ಮಾಡಿಕೊಳ್ಳದೇ ಸಾಧ್ಯವಾದಷ್ಟು ಸಮಯವನ್ನು ಪಾರಮಾರ್ಥಿಕತೆ ಕಡೆಗೆ ಹೋದರೆ ಮನಸ್ಸು ಶುದ್ಧಗೊಂಡು ಸುಂದರ ಜೀವನ ಕಾಣಲು ಸಾಧ್ಯ ಎಂದರು. 

ಬಾಲಗಾಂವ-ಕಾತ್ರಾಳ ಗುರುದೇವ ಆಶ್ರಮದ  ಮೃತಾನಂದ ಶ್ರೀಗಳು ಮಾತನಾಡಿ, ಶರೀರ ಸದೃಢಕ್ಕೆ ಪ್ರತಿ ದಿನ ಯೋಗ, ಧ್ಯಾನ, ಅವಶ್ಯ. ಆತ್ಮ ಶುದ್ಧೀಕರಣಕ್ಕೆ ಸಂತ-ಮಹಂತ ಹಾಗೂ ಸತ್ಪುರುಷರ ಹಿತವಚನ ಆಲನೆ-ಪಾಲನೆ ಹಾಗೂ ಸತ್ಸಂಗದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಇದರಿಂದ ನೆಮ್ಮದಿಯ ಜೀವನ ನಡೆಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಮದಿಯ ಗಾಯತ್ರಿ ಕಂಚಗಾರ ಹಾಗೂ ಸಂಗಡಿಗ ಕಲಾವಿದರು ಭಕ್ತಿ ಗೀತೆ ಹಾಡಿದರು. ಜಾಲಿಹಾಳ ನವಿಲಾಸರಾವ್‌ ಮಹಾರಾಜರು ಸೇರಿದಂತೆ ಬಾಲಗಾಂವ, ಬೋರ್ಗಿ, ಆಕಳವಾಡಿ, ಹಳ್ಳಿ, ಉಮದಿ, ಸೊನ್ನಲಗಿ, ಸುಸಲಾದಿ, ಕಾತ್ರಾಳ, ಜಿಗಜೇವಣಿ, ಇಂಚಗೇರಿ, ದೇವರ ನಿಂಬರಗಿ, ಲಮಾನಟ್ಟಿ ಸೇರಿದಂತೆ ಭಕ್ತರು ಇದ್ದರು. ಕಾಶೀನಾಥ ಬಿರಾದಾರ ನಿರೂಪಿಸಿದರು. ಸಿದ್ದಣ್ಣ ಕುಂಬಾರ ವಂದಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.