ಇದ್ದೂ ಇಲ್ಲದಂತಾದ ಗ್ರಂಥಾಲಯ


Team Udayavani, Jan 16, 2019, 10:28 AM IST

vij-2.jpg

ಹೂವಿನಹಿಪ್ಪರಗಿ: ಹಲವು ವರ್ಷಗಳಿಂದ ಹಿಂದೆ ಇಲ್ಲಿನ ಗ್ರಾಪಂ ಕಾರ್ಯಾಲಯದಲ್ಲಿ ಪ್ರಾರಂಭವಾಗಿರುವ ಸಾರ್ವಜನಿಕ ಗ್ರಾಮೀಣ ಗ್ರಂಥಾಲಯ ಸೌಕರ್ಯಗಳಿಲ್ಲದೆ ಕಾಯಕಲ್ಪಕ್ಕಾಗಿ ಕಾಯುತ್ತಿದೆ.

ಸಮೀಪದ ಕುದರಿ ಸಾಲವಾಡಗಿ ಗ್ರಾಮದ ಗ್ರಂಥಾಲಯ ಸುಮಾರು ತಿಂಗಳಗಳಿಂದ ತನ್ನ ಸೇವೆ ನಿಲ್ಲಿಸಿದೆ. ಗ್ರಂಥಾಲಯ ಕಟ್ಟಡ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಮುರಿದ ಕಿಟಕಿ, ಕಿತ್ತಿ ಹೋದ ವಿದ್ಯುತ್‌ ವೈರಿಂಗ್‌, ಕುಳಿತುಕೊಳ್ಳಲು ಸುಸಜ್ಜಿತ ಸ್ಥಳದ ಕೊರತೆ, ಓದಲು ಪತ್ರಿಕೆ ಇಲ್ಲ. ಇವುಗಳನ್ನೆಲ್ಲ ನೋಡಿದರೆ ಇದು ಸರಕಾರ ಗ್ರಂಥಾಲಯವೇ ಎಂದು ಪ್ರಶ್ನಿಸಬಹುದು.

ಇಲಾಖೆಯಿಂದ ಪ್ರತಿ ತಿಂಗಳು ನಾಲ್ಕು ನೂರು ರೂ. ಸಾಹಾಯ ಧನ ಬರುತ್ತಿದ್ದು, ಈ ಮೊತ್ತದಲ್ಲಿ ನಿರ್ವಾಹಣೆಗೆ ಮಾಡಬೇಕಿದೆ. ಸದ್ಯ ಇಲ್ಲಿಗೆ ಎರಡು ದಿನ ಪತ್ರಿಕೆಗಳು ಮಾತ್ರ ಬರುತ್ತಿದ್ದು, ಗ್ರಾಮದಲ್ಲಿ ಐದು ಪ್ರಾಥಮಿಕ ಶಾಲೆ, ಮೂರು ಪ್ರೌಢ ಶಾಲೆ, ವಸತಿ ನಿಲಯ ಹೀಗೆ ವಿದ್ಯಾ ಮಂದಿರಗಳಿವೆ. ಎಲ್ಲರಿಗೂ ಗ್ರಂಥಾಲಯವೇ ಆಧಾರವಾಗಿದೆ. ಇಲ್ಲಿ ಎಲ್ಲ ಪತ್ರಿಕೆಗಳು, ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಪುಸ್ತಕಗಳು ಲಭ್ಯವಿಲ್ಲ.

ಗ್ರಂಥಾಲಯ ನಿರ್ವಹಣೆಗೆ ತಿಂಗಳಿಗೆ ಕನಿಷ್ಠ 2000ದಿಂದ 3000 ರೂ. ಅನುದಾನ ನೀಡಬೇಕು. ಸರಕಾರ ಕಳೆದ ಎರಡು ವರ್ಷದಿಂದ ನಮ್ಮ ಸೇವೆಯ ಸಮಯವನ್ನು 8 ಗಂಟೆಯಿಂದ ನಾಲ್ಕು ಗಂಟೆಗೆ ಇಳಿಸಿದೆ. ಮೊದಲಿನಂತೆ ನಮ್ಮ ಸೇವೆಯನ್ನು ಮುಂದುವರಿಸಬೇಕು ಅದಕ್ಕೆ ತಕ್ಕ ಸಂಭಾವನೆ ನೀಡಬೇಕು. ನಾವು ದಿನ ಪೂರ್ತಿ ಸೇವೆ ಮಾಡಲು ಸಿದ್ಧರಿದ್ದೇವೆ. ತಕ್ಕ ಸಂಬಳ ನೀಡಲು ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಒಟ್ಟಿನಲ್ಲಿ ರಾಜ್ಯದ 6,500ಕ್ಕೂ ಹೆಚ್ಚು ಗ್ರಂಥಾಲಯದ ಮೇಲ್ವಿಚಾರಕರಿದ್ದು ಅವರ ಹಿತ ಕಾಪಾಡಿ ನೆರವಿಗೆ ನಿಲ್ಲಲು ಗ್ರಂಥಾಲಯದ ಹಲವು ಮೇಲ್ವಿಚಾರಕರು ಆಗ್ರಹಿಸಿದ್ದಾರೆ.

ಸರಕಾರ ನೀಡುವ 7 ಸಾವಿರ ರೂ. ಗೌರವ ಧನ ನಮ್ಮ ಸಂಸಾರ ನಿರ್ವಹಣೆಗೆ ಸಾಲುತ್ತಿಲ್ಲ. 8 ಗಂಟೆ ಸೇವೆ ಮುಂದುವರಿಸಿ ನಮ್ಮಿಂದ ಇಲಾಖೆಯ ಬೇರೆ ಕೆಲಸವಿದ್ದರೆ ನೀಡಿ. ನಮಗೆ ಕನಿಷ್ಠ ತಿಂಗಳಿಗೆ 15 ಸಾವಿರ ರೂ. ಸಂಬಳ ನೀಡಬೇಕು. ಅಂದರೇ ಮಾತ್ರ ಹೆಂಡತಿ ಹಾಗೂ ಮಕ್ಕಳೊಂದಿಗೆ ಬದುಕಲು ಸಾಧ್ಯ.
ಶಿವಾನಂದ ದೇಸಾಯಿ, ಜಿಲ್ಲಾಧ್ಯಕ್ಷ, ಗ್ರಂಥಾಲಯಮೇಲ್ವಿಚಾರಕ ಸಂಘ

ಗ್ರಂಥಾಲಯ ಮೇಲ್ವಿಚಾರಕರ ಸಂಬಳವನ್ನು ನವೆಂ¸ರ್‌ ತಿಂಗಳ‌ವರೆಗೆ ನೀಡಲಾಗಿದೆ. ಇನ್ನೂಳಿದಂತೆ ಅವರ ಸಂಬಳ ಹಾಗೂ ನಿರ್ವಾಹಣಾ ವೆಚ್ಚ ಹೆಚ್ಚಳ ಮಾಡುವ ಕುರಿತು ಸರಕಾರದ ಗಮನಕ್ಕಿದೆ. ಅದು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಬಿಟ್ಟ ವಿಚಾರ.
ಅಜಯಕುಮಾರ ಡಿ. ಜಿಲ್ಲಾ ಆಧಿಕಾರಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ

ದಯಾನಂದ ಬಾಗೇವಾಡಿ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

BJP 2

BJP;ಯತ್ನಾಳ್ ಸೇರಿ ಯಾರೇ ಆಗಿದ್ದರೂ ಶಿಸ್ತು ಕ್ರಮ ಕೈಗೊಳ್ಳಬೇಕು: ಶಂಕರಗೌಡ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

9-vijayapura

Vijayapura: ಹೆಗಡೆಗೆ ಟಿಕೆಟ್ ಕೊಡಬೇಡಿ: ನಾರಾಯಣಸ್ವಾಮಿ

Politics: ಪಾರ್ಲಿಮೆಂಟ್ ಚುನಾವಣೆ ಬಳಿಕ ಸರ್ಕಾರ ಪತನ; ಛಲವಾದಿ ನಾರಾಯಣಸ್ವಾಮಿ

Politics: ಪಾರ್ಲಿಮೆಂಟ್ ಚುನಾವಣೆ ಬಳಿಕ ಸರ್ಕಾರ ಪತನ; ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.