ಜ್ಞಾನ ಅನಾವರಣಕ್ಕೆ ಚಿತ್ರಕಲೆ ಅಗತ್ಯ


Team Udayavani, Jan 23, 2019, 10:47 AM IST

vij-2.jpg

ವಿಜಯಪುರ: ಚಿತ್ರಕಲೆ ಮಕ್ಕಳಲ್ಲಿ ಹುದಗಿರುವ ಜ್ಞಾನವನ್ನು ಜಗತ್ತಿಗೆ ಅನಾವರಣ ಮಾಡುವ ಸಾಧನವಾಗಿದೆ. ಪ್ರಸಕ್ತ ಸಂದರ್ಭದಲ್ಲಿ ಮಕ್ಕಳು ಮುಖ್ಯವಾಗಿ ಅಧುನಿಕ ತಂತ್ರಜ್ಞಾನದ ಅಂತರ್ಜಾಲದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೇಲ್ಮನೆ ಸದಸ್ಯ ಸುನೀಲಗೌಡ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಪ್ರವಾಸೋದ್ಯಮ ಇಲಾಖೆಯ ಆರ್ಟ್‌ ಗ್ಯಾಲರಿಯಲ್ಲಿ ಎಕ್ಸ್‌ಲೆಂಟ್ ಶಿಕ್ಷಣ ಸಂಸ್ಥೆ ಚಿತ್ರಕಲಾ ಶಿಕ್ಷಕ ಮುಸ್ತಾಕ್‌ ತಿಕೋಟಾ ಮಾರ್ಗದರ್ಶನದಲ್ಲಿ 500 ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರಕಲಾ ಶಿಕ್ಷಕ ಮುಸ್ತಾಕ್‌ ಆವರು ತಮ್ಮೊಂದಿಗೆ ತಮ್ಮ 500 ಶಿಷ್ಯರ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಕಲ್ಪಿಸಿರುವುದು ಸ್ವಾಗತಾರ್ಹ ಕ್ರಮ. ಮಕ್ಕಳಲ್ಲಿ ಹಲವಾರು ವಿಷಯಗಳ ಕುರಿತು ಮನಸ್ಸಿನಲ್ಲಿರುವ ಪ್ರಶ್ನೆಗಳ ಹಾಗೂ ಜಗತ್ತಿನ ಸಮಸ್ಯೆಗಳ ಪ್ರತಿಬಿಂಬವಾಗಿ ಚಿತ್ರಕಲೆಯು ಸಾಧನವಾಗಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ಎಕ್ಸ್‌ಲೆಂಟ್ ಸಂಸ್ಥೆ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಚಿತ್ರಕಲೆಯು ಇಡಿ ಇತಿಹಾಸವನ್ನು ಒಂದು ಚಿತ್ರದಲ್ಲಿ ಸೆರೆ ಹಿಡಿಯಬಹುದು. ಜಗತ್ತಿಗೆ ಸಂದೇಶ ನೀಡಲು ಹಾಗೂ ಸಮಸ್ಯೆಗಳನ್ನು ಒಂದು ಚಿತ್ರದಲ್ಲಿ ಅನಾವರಣ ಮಾಡಬಹುದು. ಚಿತ್ರಕಲೆಯು ಮನಸ್ಸಿಗೆ ಮುದ ನೀಡುವ ವಿಷಯವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಹೇಶ ಕ್ಯಾಥನ್‌ ಮಾತನಾಡಿ, 500 ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ 7 ದಿನ ನಡೆಯಲಿದ್ದು, ಜಿಲ್ಲೆಯ ಜನರು ಅದರಲ್ಲೂ ಶಾಲಾ ಮಕ್ಕಳು ಈ ಪ್ರದರ್ಶನ ವೀಕ್ಷಣೆ ಮೂಲಕ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಖ್ಯಾತ ಕಲಾವಿದ ಪಿ.ಎಸ್‌. ಕಡೆಮನಿ ಮಾತನಾಡಿ, ತಮ್ಮ ಕಲೆಯೊಂದಿಗೆ ಮಕ್ಕಳ ಕಲೆ ಅಭಿರುಚಿ ಹಾಗೂ ಅವರಲ್ಲಿ ಅಡಗಿರುವ ಜ್ಞಾನವನ್ನು ಅಭಿವ್ಯಕ್ತಿಸಲು ಮುಸ್ತಾಕ್‌ ತಿಕೋಟಾ ಮುಕ್ತ ವೇದಿಕೆ ಕಲ್ಪಿಸಿರುವುದು ಅನುಕರಣೀಯ ಎಂದರು.

ಸಿದ್ದೇಶ್ವರ ಬ್ಯಾಂಕ್‌ ನಿರ್ದೇಶಕ ವೈಜನಾಥ ಕರ್ಪೂರಮಠ ಮಾತನಾಡಿದರು. ನಗರಸಭೆ ಮಾಜಿ ಸದಸ್ಯ ಶರಣಪ್ಪ ಯಕ್ಕುಂಡಿ, ಮೈಹಬೂಬ ತಿಕೋಟಾ, ಎಂ.ಕೆ. ಪತ್ತಾರ, ರಾಜು ಶಟಗಾರ, ಲಿಂಗರಾಜ ಕಾಚಾಪುರ, ರುದ್ರೇಶ ಕುಂಬಾರ, ರಮೇಶ ಚವ್ಹಾಣ, ಶಬ್ಬೀರ್‌ ನದಾಫ್‌, ಜಾವೀದ್‌ ತಿಕೋಟಾ, ಇಕ್ಬಾಲ್‌ ತಿಕೋಟಾ, ರಾಜೇಶ್ವರಿ ಕುಮಸಿ ಇದ್ದರು. ಬಸವರಾಜ ವಾಲೀಕಾರ ಸ್ವಾಗತಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.