ನಡೆದಾಡುವ ದೇವರಿಗೆ ನಮನ


Team Udayavani, Jan 23, 2019, 11:03 AM IST

vij-4.jpg

ವಿಜಯಪುರ: ಲಕ್ಷಾಂತರ ಮಕ್ಕಳ ಬಾಳಿಗೆ ಬೆಳಕಾಗಿ 111 ವರ್ಷ ಬದುಕಿದ ಸಿದ್ಧಗಂಗಾ ಡಾ| ಶಿವಕುಮಾರ ಶ್ರೀಗಳು ಪ್ರಪಂಚದ ಅಚ್ಚರಿ ಎನಿಸಿದ್ದರು. ಧೀರ್ಘಾಯುಷಿಗಳಾಗಿ ಬದುಕಿದ ವಿಶ್ವದ 10 ಜನರಲ್ಲಿ 6ನೇ ಸ್ಥಾನ ಪಡೆಯುವ ಮೂಲಕ ನಾಡಿಗೂ ಕೀರ್ತಿ ತಂದಿದ್ದರು. ದೀರ್ಘಾಯುಷ್ಯ ಹೊಂದಿದ್ದ ಶ್ರೀಗಳ ಆರೋಗ್ಯದ ವಿಷಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ವಿಸ್ಮಯ ಮೂಡಿತ್ತು ಎಂದು ಬಿಎಲ್‌ಡಿಇ ವಿವಿ ಕುಲಪತಿ ಡಾ| ಎಂ.ಎಸ್‌. ಬಿರಾದಾರ ಅಭಿಪ್ರಾಯಪಟ್ಟರು.

ಮಂಗಳವಾರ ನರಗದ ಬಿಎಲ್‌ಡಿಇ ಡಾ| ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ನಡೆದ ಡಾ| ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಕಲ್ಯಾಣ ಕಾರ್ಯ ಮಾಡಿದ ಸಿದ್ಧಗಂಗಾ ಮಹಾಸ್ವಾಮಿಗಳು ಜನಮಾನಸದಲ್ಲಿ ಬೆಳಕು ಚೆಲ್ಲಿದವರು. ಸುದೀರ್ಘ‌ ಕಾಲ ಬದುಕಲು ಅನುವಂಶಿಯತೆ, ಹಿತ-ಮಿತ ಆಹಾರ ಸೇವನೆ, ನಿರಂತರ ಕಾಯಕ ನಿಷ್ಠೆ, ಬಸವಾದಿ ಶರಣರ ತತ್ವಾದರ್ಶಗಳ ಪಾಲನೆ ಪ್ರಮುಖ ಕಾರಣ ಎಂದು ವಿವರಿಸಿದರು.

ಬಿಎಲ್‌ಡಿಇ ಸಂಸ್ಥೆ ಪ್ರಚಾರಾಧಿಕಾರಿ ಡಾ| ಮಹಾಂತೇಶ ಬಿರಾದಾರ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಆಡಳಿತಾಧಿಕಾರಿ ಡಾ| ಅಜಾತಸ್ವಾಮಿ, ಡಾ| ಆರ್‌.ಕೆ. ಕುಲಕರ್ಣಿ ಮಾತನಾಡಿದರು.

ಮೇಲ್ಮನೆ ಸದಸ್ಯರೂ ಆಗಿರುವ ಬಿಎಲ್‌ಡಿಇ ನಿರ್ದೇಶಕ ಸುನೀಲಗೌಡ ಪಾಟೀಲ, ಡಾ| ವಿ.ಪಿ. ಹುಗ್ಗಿ, ಆಡಳಿತಾಧಿಕಾರಿ ಡಾ| ಆರ್‌.ವಿ. ಕುಲಕರ್ಣಿ, ಬಿ.ಆರ್‌. ಪಾಟೀಲ, ಬಿಎಲ್‌ಡಿಇ ವಿಶ್ವವಿದ್ಯಾಲಯ ಅಧೀಕ್ಷಕ ಡಾ| ವಿಜಯ ವಾರದ, ಡಾ| ಎಂ.ಎಸ್‌. ಮದಭಾವಿ, ಡಾ| ವಿ.ಡಿ. ಐಹೊಳ್ಳಿ, ಪ್ರೊ| ಎ.ಬಿ. ಬೂದಿಹಾಳ, ಜಂಬುನಾಥ ಕಂಚ್ಯಾಣಿ, ಡಾ| ಎಂ.ಎಸ್‌. ಹಿರೇಮಠ, ಜೆ.ಎಸ್‌. ಗೌಡರ, ಡಾ| ಗುಗ್ಗರಿಗೌಡರ, ಗಣ್ಣೂರ ದಂಪತಿ, ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಸುರೇಶ ಗೊಣಸಗಿ, ಡಾ| ಬಾಗಾಯತ, ದಶರಥ ತಾವಂಸೆ, ಬಿಎಲ್‌ಡಿಇ ಸಂಸ್ಥೆ ಮುಖ್ಯಸ್ಥರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.