ಸಂಘ-ಸಂಸ್ಥೆಗಳಿಂದ ಶ್ರದ್ಧಾಂಜಲಿ


Team Udayavani, Jan 23, 2019, 11:07 AM IST

vij-5.jpg

ಸುರಪುರ: ಸಿದ್ಧಗಂಗಾ ಮಠದ ಡಾ| ಶಿವಕುಮಾರ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಮಠ. ಮಂದಿರ, ಶಾಲಾ ಕಾಲೇಜು, ವಸತಿ ನಿಲಯ ಸೇರಿದಂತೆ ಅನೇಕ ಸಂಘ ಸಂಸ್ಥೆಗಳ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಜರುಗಿತು. ತಾಲೂಕಿನ ರುಕ್ಮಾಪುರ ಗ್ರಾಮದ ಹಿರೇಮಠದಲ್ಲಿ ಪೂಜ್ಯ ಗುರುಶಾಂತ ಮೂರ್ತಿ ಸಾನ್ನಿಧ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ನಿವೃತ್ತ ಎಸ್‌ಪಿ ಚಂದ್ರಕಾಂತ ಭಂಡಾರಿ ಮಾತನಾಡಿ, ತ್ರಿವಿಧ ದಾಸೋಹಿಗಳಾದ್ದ ಶ್ರೀಗಳು ನೊಂದವರ ಧ್ವನಿಯಾಗಿದ್ದರು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಹ ನೀಗಿಸಿದ ಮಹಾನ್‌ ಸಂತ, ವಿಶ್ವದೆಲ್ಲಡೆ ಅಪಾರ ಶಿಷ್ಯಬಳಗ ಹೊಂದಿದ ಕರುಣಾಮಯಿ ಬಸವಣ್ಣನ ಪ್ರತಿರೂಪದಂತ್ತಿದ್ದ ಶ್ರೀಗಳ ಅಗಲಿಕೆ ಧಾರ್ಮಿಕ ಕ್ಷೇತ್ರಕ್ಕೆ ತುಂಬಲಾಗದ ನಷ್ಟ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು. ಕಾಶಿನಾಥ ಬಣಗಾರ, ಬಸವರಾಜ ಮಿಣಜಗಿ, ಸಂಗಣ್ಣ ಶಿರಗೋಳ, ಸದಾಶಿವ ಮಿಣಜಗಿ, ಮಂಜುನಾಥ ಚೆಟ್ಟಿ ಇದ್ದರು.

ದೇವಾಪುರ: ದೇವಾಪುರ ಜಡಿ ಶಾಂತ ಲಿಂಗೇಶ್ವರ ಸಂಸ್ಥಾನ ಹಿರೇಮಠದಲ್ಲಿ ಪೂಜ್ಯ ಶಿವಮೂರ್ತಿ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಲಿಂಗೈಕ್ಯೆ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಸಣ್ಣ ಕವಲಿ, ಶರಣಗೌಡ ಪಾಟೀಲ ಶೆಳ್ಳಗಿ ಇದ್ದರು.

ಕಡ್ಲೆಪ್ಪನ ಮಠ: ನಗರದ ಕಬಡಗೇರಾ ವಾರ್ಡ್‌ನ ನಿಷ್ಠಿ ಕಡ್ಲೆಪ್ಪನರ್‌ ಮಠದಲ್ಲಿ ಮಂಗಳವಾರ ಪೂಜ್ಯ ಪ್ರಭುಲಿಂಗ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಅಗಲಿದ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಸವರಾಜ ಜಮದ್ರಖಾನಿ, ಶ್ರೀಹರಿರಾವು ಆದೋನಿ, ಶಾಂತರಾಜ ಬಾರಿ, ಅಪ್ಪು ಜಾಲಳ್ಳಿ, ಮಂಜುನಾಥ ಜಾಲಳ್ಳಿ, ಚಂದ್ರಕಾಂತ ಕಳ್ಳಿಮನಿ, ಚಂದ್ರಶೇಖರಯ್ಯ ಸ್ವಾಮಿ ಪಂಚಾಂಗಮಠ, ವೆಂಕಟೇಶ ಚಿತ್ರಗಾರ, ಶರಣಯ್ಯ ಸ್ವಾಮಿ ಮಠಪತಿ, ಚನ್ನಬಸಯ್ಯ ಜೇರಟಗಿಮಠ, ಮಹಾದೇವಪ್ಪ ಹಳ್ಳದ, ಸುಭಾಸ ಹೂಗಾರ, ಪರಪ್ಪ ಮಾಟನೂರ ಇದ್ದರು.

ವೀರಶೈವ ಕಲ್ಯಾಣ ಮಂಟಪ: ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಡಾ| ಸುರೇಶ ಸಜ್ಜನ್‌ ಅಧ್ಯಕ್ಷತೆ ಸೋಮವಾರ ಸಂಜೆ ಲಿಂಗೈಕ್ಯೆ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಸಲಿಂಗಪ್ಪ ಪಾಟೀಲ, ವೀರಪ್ಪ ಅವಂಟಿ, ಜಿ.ಎಸ್‌. ಪಾಟೀಲ ಇದ್ದರು.

ತಿಮ್ಮಾಪುರ: ತಿಮ್ಮಾಪುರದ ಬಸವೇಶ್ವರ ದೇವಸ್ಥಾನದಲ್ಲಿ ನಗರ ಯೋಜನಾ ಪ್ರಾಧಿಕರ ಅಧ್ಯಕ್ಷ ಸೂಗೂರೇಶ ವಾರದ ಅಧ್ಯಕ್ಷತೆಯಲ್ಲಿ ಅಗಲಿದ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಸವರಾಜ ವಾರದ, ಗಂಗಪ್ಪ ಗುಳಗಿ, ಮಂಜುನಾಥ ಗುಳಗಿ, ಬಸವರಾಜ ಚಂದನಕೇರಿ, ಅಶೋಕ ಸಜ್ಜನ್‌, ಬಸವರಾಜ ಮೆಡಿಕಲ್‌ ಇದ್ದರು.

ಆಟೋ ಚಾಲಕರ ಸಂಘ: ವಿಷ್ಣು ಸೇನಾ ಆಟೋ ಚಾಲಕರ ಸಂಘದಿಂದ ನಗರದ ಹಳೆ ಆಸ್ಪತ್ರೆ ಆವರಣದಲ್ಲಿ ಅಗಲಿದ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಅಕ್ಕರಕಿ, ಉಪಾಧ್ಯಕ್ಷ ಚಂದಪ್ಪ ಓಕುಳಿ, ಭೀಮು ಹಸನಾಪುರ, ಗೋಪಾಲ ಚಿನ್ನಾಕರ ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.