ಪಾಕಿಸ್ತಾನಕ್ಕೆ ಪಾಠ ಕಲಿಸಲು ಆಗ್ರಹ


Team Udayavani, Feb 16, 2019, 8:51 AM IST

vij-3.jpg

ನಿಡಗುಂದಿ: ಮೀಸೆ ಕೆಳಗೆ ಬಿದ್ದರೂ ಮಣ್ಣಾಗಲಿಲ್ಲ ಎನ್ನುವ ಪಾಪಿ ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿ ಉಗ್ರರನ್ನು ಭಾರತೀಯ ಸೇನೆ ಮೇಲೆ ಛೂ ಬಿಟ್ಟು 40ಕ್ಕೂ ಹೆಚ್ಚು ಸೈನಿಕರನ್ನು ಕೊಂದ ಪಾಕ್‌ಗೆ ಶೀಘ್ರ ತಕ್ಕಪಾಠ ಕಲಿಸಬೇಕು ಎಂದು ನಿವೃತ್ತ ಸೈನಿಕ ಸಿದ್ರಾಮೇಶ ಅರಮನಿ ಹೇಳಿದರು.

ಪಟ್ಟಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್‌ ಇಸ್ಮಾಯಿಲ್‌ ಮೂಲ್ಕಿಶಿಫಾಯಿ ಅವರ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದ ಪುಲಾವಾಮಾ ಜಿಲ್ಲೆಯಲ್ಲಿ ಕೇಂದ್ರಿಯ ಮೀಸಲು ಪಡೆಯಸೈನಿಕರ ಮೇಲೆ ಗುರುವಾರ ಹೇಡಿಯಂತೆ ದಾಳಿ ಮಾಡಿ ಸೈನಿಕರ ಪ್ರಾಣ ತೆಗೆದ ಪಾಕಿಸ್ತಾನವನ್ನು ಭೂಪಟದಲ್ಲಿ ಇರದಂತೆ ನಾಶ ಮಾಡಬೇಕು. ಕಳೆದ ಕೆಲ ದಿನಗಳ ಹಿಂದೆ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ದಿಂದ ಪಾಠ ಕಲಿಯದ ಪಾಕಿಸ್ತಾನವನ್ನು ಸಂಪೂರ್ಣ ನಾಶ ಮಾಡಬೇಕು. ಭಯೋತ್ಪಾದನೆಯನ್ನು ಮಟ್ಟಹಾಕದೆ ಅವರನ್ನು ಪೋಷಿಸುತ್ತಿರುವ ಪಾಕಿಸ್ತಾನ ನೆಲೆಯನ್ನು ಧ್ವಂಸ ಮಾಡುವ ಮೂಲಕ ಪ್ರತ್ಯುತ್ತರ ನೀಡಬೇಕು ಎಂದರು.

ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯ ವೈ.ಎಸ್‌. ಭಜಂತ್ರಿ ಮಾತನಾಡಿ, ಪಾಕಿಸ್ತಾನ ಪದೇ ಪದೇ ಉಗ್ರರ ಮೂಲಕ ಸೈನಿಕರ ಪ್ರಾಣ ತೆಗೆಯುತ್ತಿರುವುದು ನೋಡಿದರೆ ಅದೊಂದು ರೀತಿ ಯುದ್ಧ ಸಾರಿದಂತೆ ಕಾಣುತ್ತಿದೆ. ತಾಳ್ಮೆ, ಸಹನೆಯ ಭಾರತ ತನ್ನ ಶಕ್ತಿ, ಸಾಮರ್ಥ್ಯವನ್ನು ಇಡಿ ವಿಶ್ವಕ್ಕೆ ಸಾರುವ ಸಮಯ ಬಂದಿದ್ದು ಕೂಡಲೇ ಪಾಕ್‌ನ ನೆಲೆಯನ್ನು ಸಂಪೂರ್ಣ ನಾಶಪಡಿಸಬೇಕು. 40ಕ್ಕೂ ಅಧಿಕ ಸೈನಿಕರ ಪ್ರಾಣ ಪಡೆದ ಪಾಕ್‌ಗೆ ಮತ್ತೂಂದು ಸರ್ಜಿಕಲ್‌ ಸ್ಟ್ರೈಕ್‌ದಂತ ಹೊಡೆದ ನೀಡಬೇಕು.

ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳಿಗೆ ನೀಡಿದ ರಕ್ಷಣೆಯನ್ನು ಹಿಂಪಡೆದು ಅವರನ್ನು ಇತರೆ ರಾಜ್ಯಗಳ ಸೆರೆಮನೆಯಲ್ಲಿ ಬಂಧಿಯಾಗಿಸಬೇಕು ಎಂದರು.  ನಿವೃತ್ತ ಸೈನಿಕರಾದ ಬಿ.ಡಿ. ವಿಭೂತಿ, ಶಿವಾನಂದ ರೂಢಗಿ, ಬಸವರಾಜ ಗಣಿ, ಸಂಗಮೇಶ ಕೂಡಗಿ, ಸಂತೋಷ ಮಡಿವಾಳರ, ಹಿಂದೂ ಜನಜಾಗೃತಿ ಸಮಿತಿಯ ವೆಂಕಟರಮಣ ನಾಯ್ಕ, ಶಿವಶಂಕ್ರಪ್ಪ ಅಂಗಡಿ, ಬಸಯ್ಯ ಗಣಾಚಾರಿ, ಜಟ್ಟೆಪ್ಪ ಗಣಿ ಇತರರು ಇದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.