ದಿನವೂ ಮರಳು ತಿಂದು ಆರೋಗ್ಯ ಹೆಚ್ಚಿಸಿಕೊಂಡ ಅಜ್ಜಿ !


Team Udayavani, Mar 16, 2017, 3:57 AM IST

4.jpg

ವೃದ್ಧಾಪ್ಯದಲ್ಲೂ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವ ಯಾರಿಗಾದರೂ ನಿಮ್ಮ ಆರೋಗ್ಯದ ಗುಟ್ಟೇನು ಎಂದು ಕೇಳಿದರೆ, ಉತ್ತರ ಏನು ಬರಬಹುದು? ನಾವು ಮನೆ ಊಟ ಮಾತ್ರ ಮಾಡುತ್ತೇವೆ , ಪ್ರತಿದಿನ ವ್ಯಾಯಾಮ ಮಾಡುತ್ತೇವೆ ಅಂತ ಇರಬಹುದೇ? ಆದರೆ ವಾರಾಣಸಿಯ 78ರ ವೃದ್ಧೆ ಕುಸುಮಾವತಿ ಉತ್ತರ ಕೇಳಿದರೆ ನೀವು ಎಚ್ಚರ ತಪ್ಪುವುದು ಖಚಿತ. ಅವರ ಅರೋಗ್ಯದ ಗುಟ್ಟು ಮರಳು. ಅವರು 15 ವರ್ಷ ಇದ್ದಾಗಿನಿಂದಲೂ ಮರಳು ತಿನ್ನುತ್ತಿದ್ದಾರಂತೆ. ಅವರು ಮರಳಿಗಾಗಿ ಇಡೀ ನಗರವನ್ನು ಜಾಲಾಡುತ್ತಾರಂತೆ. ಕಡೆ ಪಕ್ಷ ಮರಳು ಎಲ್ಲಿಯೂ ಸಿಗದಿದ್ದರೆ ತಮ್ಮ ಮನೆಯ ಗೋಡೆಯನ್ನು ಕೆರೆದು ಮರಳು ಸಂಗ್ರಹಿಸಿ ತಿನ್ನುತ್ತಾರಂತೆ. ನಾನು 63 ವರ್ಷಗಳಿಂದ ತಪ್ಪದೇ ಮರಳು ಸೇವಿಸುತ್ತಿದ್ದೇನೆ. ನನಗೆ ಯಾವುದೇ ಖಾಯಿಲೆಯೂ ಈವರೆಗೆ ಇಲ್ಲ. ಅಲ್ಲದೇ ತಾನು ಗಟ್ಟಿಯಾದ ಮರಳನ್ನು ಈಗಲೂ ಅಗೆದು ತಿನ್ನುತ್ತೇನೆ ಎಂದು ಅವರು ಹೇಳುತ್ತಾರೆ. ಕುಸ್ಮಾ ಈಗಲೂ ಹೊಲಗಳಲ್ಲಿ ಕೂಲಿ ಕೆಲಸ ಮಾಡುತ್ತಾರಂತೆ.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.