ಜಮೀನು ಕೊಟ್ಟ ರೈತನಿಗೆ ರೈಲನ್ನೇ ನೀಡಿದ ಕೋರ್ಟ್‌


Team Udayavani, Mar 19, 2017, 6:03 AM IST

Train_B.jpg

ಉತ್ತರ ವಿಭಾಗೀಯ ರೈಲ್ವೆ ತನ್ನ ಜಮೀನನ್ನು ವಶಪಡಿಸಿಕೊಂಡು ಸೂಕ್ತ ಪರಿಹಾರ ನೀಡಿಲ್ಲ ಎಂದು ಕೋರ್ಟ್‌ ಮೆಟ್ಟಿಲೇರಿದ್ದ ಪಂಜಾಬ್‌ನ ಲೂಧಿಯಾನದ ರೈತನಿಗೆ ಕೋರ್ಟು ರೈಲನ್ನೇ ನೀಡಿದೆ! ಆಶ್ವರ್ಯ ಎನಿಸಿದರೂ ನೀವಿದನ್ನು ನಂಬಲೇಬೇಕು. ಈ ಅಮೋಘ ತೀರ್ಪು ನೀಡಿರುವುದು ಇಲ್ಲಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಧೀಶರು. ಕೋರ್ಟ್‌ ಆದೇಶದಂತೆ ರೈಲ್ವೆ ಇಲಾಖೆ, ರೈತ ಸಂಪುರಣ್‌ ಸಿಂಗ್‌ಗೆ 2015ರಲ್ಲಿ 1.05 ಕೋಟಿ ರೂ. ಪರಿಹಾರ ನೀಡಬೇಕಿತ್ತು.

ಆದರೆ ಈವರೆಗೂ ನೀಡಿಲ್ಲ. ಇದನ್ನು ಪ್ರಶ್ನಿಸಿ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ತೀರ್ಪು ನೀಡಿರುವ ಕೋರ್ಟು, ದೆಹಲಿ ಮತ್ತು ಅಮೃತಸರದ ನಡುವೆ ಓಡಾಡುವ ರೈಲು ಸಂಖ್ಯೆ 12030ಯನ್ನು ರೈತನಿಗೇ ನೀಡುವಂತೆ ಆದೇಶಿಸಿದೆ. ದೂರುದಾರ ರೈತ ಸಂಪುರಣ್‌ ಮತ್ತು ಅವರ ಪರ ವಕೀಲರು ಕೋರ್ಟ್‌ ಆದೇಶವನ್ನು ರೈಲಿನ ಚಾಲಕ ಮತ್ತು ವಿಭಾಗೀಯ ಇಂಜಿನಿಯರ್‌ಗೆ ನೀಡಿ ರೈಲನ್ನು ವಶಪಡಿಸಿಕೊಂಡರು. 5 ನಿಮಿಷಗಳ ಬಳಿಕ ರೈಲು ಬಿಟ್ಟುಕೊಟ್ಟರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.