ಮೊಸಳೆ ಬಾಯಿಂದ ಮರಿ ಆನೆ ಕಾಪಾಡಿದ ಹಿರಿ ಆನೆ Viral Video


Team Udayavani, Apr 19, 2017, 3:41 AM IST

10.jpg

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದಲ್ಲಿ ಯಾರಾದರೂ ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದರೆ ಅವರಿಗೆ ಸಹಾಯ ಮಾಡುವ ಬದಲು ವಿಡಿಯೋ ಚಿತ್ರೀಕರಿಸಿ ಫೇಸ್‌ ಬುಕ್‌ನಲ್ಲಿ ಲೈವ್‌ ವಿಡಿಯೋ ಹರಿಬಿಡುವ ವಿಕೃತಿಯೇ ಹೆಚ್ಚು. ಮಾನವರಿಗಿಂತ ಪ್ರಾಣಿ ಸಂಕುಲವೇ ಎಷ್ಟೋ ಮೇಲು ಎಂಬುದಕ್ಕೆ ನಿದರ್ಶನವಾಗುವಂಥ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ದಕ್ಷಿಣ ಆಫ್ರಿಕಾದ ಅಭಯಾರಣ್ಯದಲ್ಲಿ ಆನೆಗಳ ಹಿಂಡೊಂದು ನೀರು ಕುಡಿಯಲು ಹೊಂಡದ ಬಳಿ ಬರುತ್ತದೆ. ಗುಂಪಿನಿಂದ ಚೂರು ದೂರದಲ್ಲಿ ನೀರು ಕುಡಿಯುತ್ತಿದ್ದ ಮರಿಯಾನೆಯ ಸೊಂಡಿಲನ್ನು ಮೊಸಳೆಯೊಂದು ಹಿಡಿಯುತ್ತದೆ. ಆನೆಮರಿಯನ್ನು ಮೊಸಳೆ ಆ ಹೊತ್ತಿನ ಊಟ ಮಾಡಿಕೊಳ್ಳಲು ಹವಣಿಸಿದಂತಿತ್ತು. ಪಾಪ ಆನೆಮರಿ ಕೂಡ ಮೊಸಳೆ ಬಾಯಿಂದ ಪಾರಾಗಲು ತನ್ನೆಲ್ಲ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಆದರೂ ಮೊಸಳೆ ತನ್ನ ಪಟ್ಟು ಬಿಡುವುದಿಲ್ಲ.

ಇದನ್ನೆಲ್ಲ ನೋಡುವಷ್ಟು ನೋಡಿದ ಆನೆಗಳ ಹಿಂಡಿನ ಹಿರಿಯ ಆನೆ, ಗುಂಪಿನ ಕಿರಿಯ ಸದಸ್ಯನನ್ನು ಕಾಪಾಡಲು ಮುನ್ನುಗ್ಗುತ್ತದೆ. ಮರಿಯನ್ನು ಮೊಸಳೆ ಬಾಯಿಂದ ಕಾಪಾಡುತ್ತದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.