ಟ್ರಂಪ್‌ ದುರಾಡಳಿತವನ್ನು ತೋರಲಿದೆ ಚಿನ್ನದ ಕಮೋಡ್‌!


Team Udayavani, May 7, 2017, 6:23 AM IST

take-a-trump-street-art-austin.jpg

ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿನ ಅಮೆರಿಕ ಸರ್ಕಾರ 100 ದಿನಗಳನ್ನು ಪೂರೈಸಿದರೂ ಅವರ ವಿರೋಧಿಗಳ ಸಂಖ್ಯೆಯೇನೂ ಕಡಿಮೆಯಾದಂತೆ ಕಾಣುತ್ತಿಲ್ಲ. ಟ್ರಂಪ್‌ ದುರಾಡಳಿತವನ್ನು ಜಗತ್ತಿಗೇ ತೋರಿಸುತ್ತೇವೆ ಎಂದು ಇಂಡಿಯಾನಾದ ಕಲಾವಿದರ ತಂಡ ತಯಾರಾಗಿದೆ. ಅದಕ್ಕಾಗಿಯೇ “ಟೇಕ್‌ ಎ ಟ್ರಂಪ್‌’ ಎಂದು ಬರೆಯಲಾಗಿ ರುವ ಚಿನ್ನದ ಬಣ್ಣದ ಕಮೋಡೊಂದನ್ನು ನಿರ್ಮಿಸಿದೆ. ಕಳೆದ ಶನಿವಾರ ಟ್ರಂಪ್‌ ಸರ್ಕಾರಕ್ಕೆ 100 ದಿನಗಳು ತುಂಬಿದ ಸಂದರ್ಭದಲ್ಲಿ ಅದನ್ನು ಪ್ರಥಮ ಬಾರಿಗೆ ಪ್ರದರ್ಶಿಸಿದರು.

ಕೇವಲ 1 ವಾರದಲ್ಲಿ ಇಂಡಿಯಾನಾದ ತುಂಬ ಈ ಕಮೋಡ್‌ ಗಳು ಕಾಣಿಸುತ್ತಿವೆ. ಅಲ್ಲದೇ ಕಿರೀಟಧಾರಿ ಹಂದಿಯೊಂದನ್ನು ಇದರ ಮೇಲೆ ಚಿತ್ರಿಸಲಾಗಿದೆ.  ಇದನ್ನು ಜಾರ್ಜ್‌ ಆರ್ವೆಲ್‌ರ “ಅನಿಮಲ್‌ ಫಾರ್ಮ್’ ಪುಸ್ತಕದಿಂದ ಎರವಲು ಪಡೆಯಲಾಗಿದೆ ಎಂದು ತಂಡ ಹೇಳಿದೆ. ಚಿನ್ನದ ಬಣ್ಣದಲ್ಲೇ ಏಕೆ ಕಮೋಡ್‌ ನಿರ್ಮಿಸಿದ್ದು ಎಂದು ಪ್ರಶ್ನೆ ಕೇಳಿದರೆ ಈ ರೀತಿ ಉತ್ತರಿಸಿದ್ದಾರೆ. “ನಮ್ಮ ಅಧ್ಯಕ್ಷರು ಮಹಾನ್‌ ಚಿನ್ನದ ವ್ಯಾಮೋಹಿ, ಅವರ ಸುತ್ತಲೂ ಚಿನ್ನದ ವಸ್ತುಗಳೇ ಇರಬೇಕೆಂದು ಅವರು ಬಯಸುತ್ತಾರೆ’ ಎಂದಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.