ಟ್ರಂಪ್‌ ದುರಾಡಳಿತವನ್ನು ತೋರಲಿದೆ ಚಿನ್ನದ ಕಮೋಡ್‌!


Team Udayavani, May 7, 2017, 6:23 AM IST

take-a-trump-street-art-austin.jpg

ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿನ ಅಮೆರಿಕ ಸರ್ಕಾರ 100 ದಿನಗಳನ್ನು ಪೂರೈಸಿದರೂ ಅವರ ವಿರೋಧಿಗಳ ಸಂಖ್ಯೆಯೇನೂ ಕಡಿಮೆಯಾದಂತೆ ಕಾಣುತ್ತಿಲ್ಲ. ಟ್ರಂಪ್‌ ದುರಾಡಳಿತವನ್ನು ಜಗತ್ತಿಗೇ ತೋರಿಸುತ್ತೇವೆ ಎಂದು ಇಂಡಿಯಾನಾದ ಕಲಾವಿದರ ತಂಡ ತಯಾರಾಗಿದೆ. ಅದಕ್ಕಾಗಿಯೇ “ಟೇಕ್‌ ಎ ಟ್ರಂಪ್‌’ ಎಂದು ಬರೆಯಲಾಗಿ ರುವ ಚಿನ್ನದ ಬಣ್ಣದ ಕಮೋಡೊಂದನ್ನು ನಿರ್ಮಿಸಿದೆ. ಕಳೆದ ಶನಿವಾರ ಟ್ರಂಪ್‌ ಸರ್ಕಾರಕ್ಕೆ 100 ದಿನಗಳು ತುಂಬಿದ ಸಂದರ್ಭದಲ್ಲಿ ಅದನ್ನು ಪ್ರಥಮ ಬಾರಿಗೆ ಪ್ರದರ್ಶಿಸಿದರು.

ಕೇವಲ 1 ವಾರದಲ್ಲಿ ಇಂಡಿಯಾನಾದ ತುಂಬ ಈ ಕಮೋಡ್‌ ಗಳು ಕಾಣಿಸುತ್ತಿವೆ. ಅಲ್ಲದೇ ಕಿರೀಟಧಾರಿ ಹಂದಿಯೊಂದನ್ನು ಇದರ ಮೇಲೆ ಚಿತ್ರಿಸಲಾಗಿದೆ.  ಇದನ್ನು ಜಾರ್ಜ್‌ ಆರ್ವೆಲ್‌ರ “ಅನಿಮಲ್‌ ಫಾರ್ಮ್’ ಪುಸ್ತಕದಿಂದ ಎರವಲು ಪಡೆಯಲಾಗಿದೆ ಎಂದು ತಂಡ ಹೇಳಿದೆ. ಚಿನ್ನದ ಬಣ್ಣದಲ್ಲೇ ಏಕೆ ಕಮೋಡ್‌ ನಿರ್ಮಿಸಿದ್ದು ಎಂದು ಪ್ರಶ್ನೆ ಕೇಳಿದರೆ ಈ ರೀತಿ ಉತ್ತರಿಸಿದ್ದಾರೆ. “ನಮ್ಮ ಅಧ್ಯಕ್ಷರು ಮಹಾನ್‌ ಚಿನ್ನದ ವ್ಯಾಮೋಹಿ, ಅವರ ಸುತ್ತಲೂ ಚಿನ್ನದ ವಸ್ತುಗಳೇ ಇರಬೇಕೆಂದು ಅವರು ಬಯಸುತ್ತಾರೆ’ ಎಂದಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.