ಟ್ರಂಪ್‌ ದುರಾಡಳಿತವನ್ನು ತೋರಲಿದೆ ಚಿನ್ನದ ಕಮೋಡ್‌!


Team Udayavani, May 7, 2017, 6:23 AM IST

take-a-trump-street-art-austin.jpg

ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿನ ಅಮೆರಿಕ ಸರ್ಕಾರ 100 ದಿನಗಳನ್ನು ಪೂರೈಸಿದರೂ ಅವರ ವಿರೋಧಿಗಳ ಸಂಖ್ಯೆಯೇನೂ ಕಡಿಮೆಯಾದಂತೆ ಕಾಣುತ್ತಿಲ್ಲ. ಟ್ರಂಪ್‌ ದುರಾಡಳಿತವನ್ನು ಜಗತ್ತಿಗೇ ತೋರಿಸುತ್ತೇವೆ ಎಂದು ಇಂಡಿಯಾನಾದ ಕಲಾವಿದರ ತಂಡ ತಯಾರಾಗಿದೆ. ಅದಕ್ಕಾಗಿಯೇ “ಟೇಕ್‌ ಎ ಟ್ರಂಪ್‌’ ಎಂದು ಬರೆಯಲಾಗಿ ರುವ ಚಿನ್ನದ ಬಣ್ಣದ ಕಮೋಡೊಂದನ್ನು ನಿರ್ಮಿಸಿದೆ. ಕಳೆದ ಶನಿವಾರ ಟ್ರಂಪ್‌ ಸರ್ಕಾರಕ್ಕೆ 100 ದಿನಗಳು ತುಂಬಿದ ಸಂದರ್ಭದಲ್ಲಿ ಅದನ್ನು ಪ್ರಥಮ ಬಾರಿಗೆ ಪ್ರದರ್ಶಿಸಿದರು.

ಕೇವಲ 1 ವಾರದಲ್ಲಿ ಇಂಡಿಯಾನಾದ ತುಂಬ ಈ ಕಮೋಡ್‌ ಗಳು ಕಾಣಿಸುತ್ತಿವೆ. ಅಲ್ಲದೇ ಕಿರೀಟಧಾರಿ ಹಂದಿಯೊಂದನ್ನು ಇದರ ಮೇಲೆ ಚಿತ್ರಿಸಲಾಗಿದೆ.  ಇದನ್ನು ಜಾರ್ಜ್‌ ಆರ್ವೆಲ್‌ರ “ಅನಿಮಲ್‌ ಫಾರ್ಮ್’ ಪುಸ್ತಕದಿಂದ ಎರವಲು ಪಡೆಯಲಾಗಿದೆ ಎಂದು ತಂಡ ಹೇಳಿದೆ. ಚಿನ್ನದ ಬಣ್ಣದಲ್ಲೇ ಏಕೆ ಕಮೋಡ್‌ ನಿರ್ಮಿಸಿದ್ದು ಎಂದು ಪ್ರಶ್ನೆ ಕೇಳಿದರೆ ಈ ರೀತಿ ಉತ್ತರಿಸಿದ್ದಾರೆ. “ನಮ್ಮ ಅಧ್ಯಕ್ಷರು ಮಹಾನ್‌ ಚಿನ್ನದ ವ್ಯಾಮೋಹಿ, ಅವರ ಸುತ್ತಲೂ ಚಿನ್ನದ ವಸ್ತುಗಳೇ ಇರಬೇಕೆಂದು ಅವರು ಬಯಸುತ್ತಾರೆ’ ಎಂದಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.