ಅನಾನಸ್‌ ಹಣ್ಣನ್ನೇ ಕಲೆ ಎಂದು ವಿವಿಯಲ್ಲಿ ಪ್ರದರ್ಶನಕ್ಕಿಟ್ಟರು !


Team Udayavani, May 14, 2017, 5:11 AM IST

6.jpg

ಹಣ್ಣುಗಳಲ್ಲಿ ಕಲೆ ಅರಳಿಸಿ ಪ್ರದರ್ಶನಕ್ಕಿಡುವುದನ್ನು ನಾವು ನೋಡಿದ್ದೇವೆ. ಆದರೆ ಸ್ಕಾಟ್ಲಂಡ್‌ನ‌ ವಿವಿಯೊಂದರಲ್ಲಿ ಇಡೀ ಅನಾನಸ್‌ ಹಣ್ಣನ್ನೇ ವಿಶೇಷ ಕಲೆ ಎಂದು ಪ್ರದರ್ಶಕ್ಕಿಟ್ಟಿದ್ದಾರೆ.

ಆದದ್ದಿಷ್ಟು, ಇಲ್ಲಿಯ ರಾಬರ್ಟ್‌ ಗಾರ್ಡನ್‌ ವಿವಿಯ ವಿದ್ಯಾರ್ಥಿಗಳು ತಾವು ತಂದಿದ್ದ ಅನಾನಸ್‌ ಹಣ್ಣನ್ನು ಮರೆತು ಮೇಜಿನ ಮೇಲೆಯೇ ಬಿಟ್ಟು ಮನೆಗೆ ಹೋಗಿದ್ದರು. 4 ದಿನಗಳ ಬಳಿಕ ಕಾಲೇಜಿಗೆ ಮರಳಿದಾಗ ಅವರಿಗೆ ಆಶ್ಚರ್ಯ ಕಾದಿದೆ. ಅನಾನಸನ್ನು ಕಲಾ ಪ್ರಕಾರ ಎಂದು ತಿಳಿದ ವಿವಿ, ವಿಶೇಷವಾದ ಗಾಜಿನ ಮೇಜಿನಲ್ಲಿ ಹಣ್ಣನ್ನು ಇರಿಸಿದೆ. ತಮ್ಮ ವಿವಿಯಲ್ಲಿ ಅನಾನಸ್‌ ಹಣ್ಣನ್ನೂ ಗುರುತಿಸಲಾರದ ಮೂರ್ಖರಿದ್ದಾರಾ ಎಂದು ವಿದ್ಯಾರ್ಥಿಗಳು ಆಶ್ಚರ್ಯಗೊಂಡಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.