ತಮಾಷೆ ಮಾಡಲು ಹೋಗಿ ಕರಡಿ ಬಾಯಿಗೆ ಸಿಲುಕಿದ! Watch


Team Udayavani, Aug 4, 2017, 5:14 AM IST

9.jpg

ಮೃಗಾಲಯಗಳಲ್ಲಿ ಅಥವಾ ದೇವಸ್ಥಾನಗಳಲ್ಲಿರುವ ಸಂದರ್ಶಕರು ಪ್ರಾಣಿಗಳನ್ನು ಕೆಣಕಿ ಜೀವಕ್ಕೇ ಆಪತ್ತು ತಂದುಕೊಳ್ಳುವಂಥ ಘಟನೆಗಳ ಬಗ್ಗೆ ನಾವು ಸಾಕಷ್ಟು ಬಾರಿ ಕೇಳಿದ್ದೇವೆ. ಥಾಯ್ಲೆಂಡ್‌ ದೇವಸ್ಥಾನದಲ್ಲೂ ಅಂಥದೇ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಕರಡಿ ಬಾಯಿಗೆ ಬಿದ್ದು ಆಶ್ಚರ್ಯಕರವಾಗಿ ಪಾರಾಗಿ ಬಂದಿದ್ದಾನೆ.

ನೈಪುಮ್‌ ಪ್ರೊಮ್ರಟಿಟ (36) ಎಂಬ ವ್ಯಕ್ತಿ ಹಗ್ಗಕ್ಕೆ ಆಹಾರ ಕಟ್ಟಿ ಕರಡಿಯ ಬೋನಿನೊಳಗೆ ಅದನ್ನು ತೂರಿಸಿ ಕರಡಿಯನ್ನು ಸತಾಯಿಸುತ್ತಿದ್ದ. ಇದರಿಂದ ಕಿರಿಕಿರಿಗೊಳಗಾದ ಕರಡಿ ತನ್ನ ಮುಂಗಾಲುಗಳ ಸಹಾಯದಿಂದ ಆತನನ್ನು ತನ್ನ ಬೋನಿನ ಒಳಗೆ ಎಳೆದುಕೊಂಡಿದೆ. ನಂತರ ಆತನನ್ನು ಕಚ್ಚಿ ಎಳೆದಾಡಿ ತೀವ್ರವಾಗಿ ಗಾಯಗೊಳಿಸಿದೆ. ಸ್ಥಳೀಯರು, ದೇವಸ್ಥಾನ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.

Video Courtesy: Cyber chicken86

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.