ರಾಖೀ ಹಬ್ಬಕ್ಕೆ ಸಹೋದರನಿಗೆ ಹೆಲ್ಮೆಟ್‌ ಕೊಟ್ಟ ಸಂಸದೆ!


Team Udayavani, Aug 8, 2017, 6:35 AM IST

9.jpg

ರಕ್ಷಾ ಬಂಧನ ಎಂದರೆ ಹೆಣ್ಣು ಮಕ್ಕಳಿಗೆ ವಿಶೇಷ ಸಂಭ್ರಮ. ಸಹೋದರರಿಗೆ ರಾಖೀ ಕಟ್ಟಿ ಅವರಿಂದ ಉಡುಗೊರೆ ಪಡೆಯುವ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿರುತ್ತಾರೆ.

ಸಹೋದರ ಸಹೋದರಿಯರ ಅನುಬಂಧ ಮತ್ತು ರಕ್ಷಾ ಬಂಧನವನ್ನೇ ನೆಪವಾಗಿಸಿಕೊಂಡು ಒಂದು ರಸ್ತೆ ಸುರಕ್ಷತಾ ಅಭಿಯಾನ ನಡೆಸಿದರೆ ಹೇಗಿರುತ್ತದೆ? ಈ ರೀತಿ ಯೋಜನೆ ಮಾಡಿ ಅದರಲ್ಲಿ ಸಫ‌ಲವಾಗಿರುವವರು ತೆಲಂಗಾಣದ ಟಿಆರ್‌ಎಸ್‌ ಸಂಸದೆ ಕೆ. ಕವಿತಾ. ಅವರು ಸಹೋದರ, ತೆಲಂಗಾಣ ಕೈಗಾರಿಕೆ ಮಾಹಿತಿ ತಂತ್ರಜ್ಞಾನ ಸಚಿವ ಟಿ. ರಾಮರಾವ್‌ಗೆ ರಾಖೀ ಕಟ್ಟಿ ಒಂದು ಹೆಲ್ಮೆಟ್‌ ಅನ್ನು ಉಡುಗೊರೆ ನೀಡಿದ್ದಾರೆ. ಅಲ್ಲದೇ “ಎಲ್ಲರೂ ನಿಮ್ಮ ಸಹೋದರರಿಗೆ ಈ ರಕ್ಷಾ ಬಂಧನದಂದು ಹೆಲ್ಮೆಟ್‌ ಉಡುಗೊರೆ ನೀಡಿ’ ಎಂದು ಕರೆ ನೀಡಿದ್ದಾರೆ.

ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಲು ಅವರು ಆಯ್ದುಕೊಂಡ ಮಾರ್ಗ ಇದು. ಈ ಅಭಿಯಾನಕ್ಕೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ. ಅಲ್ಲದೇ ಕರ್ನಾಟಕ ಮತ್ತು ಒಡಿಶಾ ಸಿಎಂಗಳು ಕೂಡ ಕವಿತಾರ ಈ ಕೆಲಸವನ್ನು ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.