ಮೆಟ್ರೋ ರೈಲಲ್ಲಿ ಹಾವಿನೊಡನೆ ಪ್ರಯಾಣ!


Team Udayavani, Aug 9, 2017, 3:58 AM IST

4.jpg

ತೀರಾ ಅಸಾಮಾನ್ಯ ಎಂಬಂಥ ಸ್ಥಳಗಳಲ್ಲಿ ಹಾವು ಕಾಣಿಸಿಕೊಂಡ ವಿಡಿಯೋ, ಫೋಟೋಗಳು ಈಗಂತೂ ಇಂಟರ್‌ನೆಟ್‌ ತುಂಬಾ ತುಂಬಿ ಹೋಗಿವೆ. ಏಸಿ, ವಿಮಾನ, ಕಾರ್‌ ಇಂಜಿನ್‌ನಲ್ಲಿ ಹಾವು ಪತ್ತೆಯಾದ ಫೋಟೊ ನೋಡಿಯಾಯಿತು. ಈಗ ಬಾಸ್ಟನ್‌ನ ಮೆಟ್ರೊ ರೈಲಿನಲ್ಲಿ ಹಾವೊಂದು ಪತ್ತೆಯಾದ ಫೋಟೊ ಟ್ವಿಟರ್‌ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಹಾವು ತಾನಾಗೇ ಬಂದು ರೈಲಿನೊಳಗೆ ಸೇರಿಕೊಂಡಿದ್ದರೆ ಬಹುಶಃ ಇಷ್ಟೊಂದು ಚರ್ಚೆಯಾಗುತ್ತಿರಲಿಲ್ಲ ಎನಿಸುತ್ತದೆ. ಈ ಹಾವನ್ನು ಪ್ರಯಾಣಿಕನೊಬ್ಬ ತಂದು ತನ್ನ ತೊಡೆ ಮೇಲೆ ಕೂರಿಸಿ ಪ್ರಯಾಣಿಸುತ್ತಿದ್ದ. ಪ್ರಯಾಣಿಕರೊಬ್ಬರು ಅದರ ಫೋಟೊ ತೆಗೆದು ಟ್ವಿಟರ್‌ನಲ್ಲಿ ಹರಿಬಿಟ್ಟಿದ್ದಾರೆ.

ಹಾವು ಮೆಟ್ರೋದ ಒಳಗೆ ತರಲು ಯುವಕನಿಗೆ ಅನುಮತಿ ಕೊಟ್ಟವರ್ಯಾರು? ಯಾರಿಗಾದರೂ ಕಚ್ಚಿದ್ದರೆ ಏನು ಗತಿ? ಎಂಬೆಲ್ಲಾ ಚರ್ಚೆಗಳಿಂದ ಶುರುವಾಗಿ, ಯುವಕನ ತೊಡೆ ಮೇಲೆ ಹಾವಿದ್ದದ್ದನ್ನು ನೋಡಿಯೂ ಪ್ರಯಾಣಿಕರು ಆತನ ಪಕ್ಕ ಯಾವ ಧೈರ್ಯದ ಮೇಲೆ ಕುಳಿತಿದ್ದರು? ಇದರ ಹಿಂದಿನ ಮರ್ಮವೇನು? ಎಂದು ಚರ್ಚೆ ನಡೆಯುತ್ತಲೇ ಇದೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.