2 ವರ್ಷದಲ್ಲಿ 11 ಪುರುಷರ ವರಿಸಿದ ಕಿಲಾಡಿ ಲೇಡಿ!


Team Udayavani, Sep 10, 2017, 4:56 AM IST

6554.jpg

ಥಾಯ್ಲೆಂಡ್‌ನ‌ ಈ ಕಿಲಾಡಿ ಯುವತಿ ಮದುವೆಯಾಗಿರುವ ಪುರುಷರ ಸಂಖ್ಯೆ ಡಜನ್‌ಗೆ ಒಂದು ಕಮ್ಮಿ. ಅಂದರೆ ಹನ್ನೊಂದು! ಇಷ್ಟು ಜನರನ್ನು ವಿವಾಹವಾಗಲು ಈಕೆ ತೆಗೆದುಕೊಂಡ ಅವಧಿ ಕೇವಲ 2 ವರ್ಷ. ಅದರಲ್ಲೂ ಮೊನ್ನೆ ಆಗಸ್ಟ್‌ ತಿಂಗಳೊಂದರಲ್ಲೇ ಈ ಗಟ್ಟಿಗಿತ್ತಿ ನಾಲ್ಕು ಬಾರಿ ಮದುವೆಯಾಗಿದ್ದಾಳೆ. ಅಂದರೆ ವಾರಕ್ಕೊಂದು! ಅಲಲಾ… ಈಕೆಗೆ ಮದುವೆಯಾಗೋ ಚಟವಾ? ಚಟ ಇದೆ. ಆದರೆ ಮದ್ವೆ ಆಗೋದಲ್ಲ, ದುಡ್ಡು ಮಾಡೋದು. 

ಥಾಯ್‌ ಸಂಪ್ರದಾಯದಂತೆ ಈಕೆ ಒಬ್ಬೊಬ್ಬ ಪತಿಯಿಂದಲೂ 4 ಲಕ್ಷದಿಂದ 20 ಲಕ್ಷ ರೂ.ವರೆಗೆ ವಧುದಕ್ಷಿಣೆ ಪಡೆದಿದ್ದಾಳೆ. ವಧುದಕ್ಷಿಣೆ ಹಣ ಕೈ ಸೇರಿದ ಮರು ಕ್ಷಣವೇ ಕಾಣದಂತೆ ಮಾಯವಾಗಿದ್ದಾಳೆ. ಹನ್ನೊಂದು ಮದುವೆಯಾದಾಗಲೂ ಇದೇ ಎಸ್ಕೇಪ್‌ ದಾರಿಯನ್ನು ಅನುಸರಿಸಿದ್ದಾಳೆ. ಅಂದಹಾಗೆ ಆ ಕಿಲಾಡಿ ಯುವತಿ ಹೆಸರು ಜರಿಯಾಪೋಬರ್ನ್ ಬುಯಾಯ್‌. ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.