2 ವರ್ಷದಲ್ಲಿ 11 ಪುರುಷರ ವರಿಸಿದ ಕಿಲಾಡಿ ಲೇಡಿ!


Team Udayavani, Sep 10, 2017, 4:56 AM IST

6554.jpg

ಥಾಯ್ಲೆಂಡ್‌ನ‌ ಈ ಕಿಲಾಡಿ ಯುವತಿ ಮದುವೆಯಾಗಿರುವ ಪುರುಷರ ಸಂಖ್ಯೆ ಡಜನ್‌ಗೆ ಒಂದು ಕಮ್ಮಿ. ಅಂದರೆ ಹನ್ನೊಂದು! ಇಷ್ಟು ಜನರನ್ನು ವಿವಾಹವಾಗಲು ಈಕೆ ತೆಗೆದುಕೊಂಡ ಅವಧಿ ಕೇವಲ 2 ವರ್ಷ. ಅದರಲ್ಲೂ ಮೊನ್ನೆ ಆಗಸ್ಟ್‌ ತಿಂಗಳೊಂದರಲ್ಲೇ ಈ ಗಟ್ಟಿಗಿತ್ತಿ ನಾಲ್ಕು ಬಾರಿ ಮದುವೆಯಾಗಿದ್ದಾಳೆ. ಅಂದರೆ ವಾರಕ್ಕೊಂದು! ಅಲಲಾ… ಈಕೆಗೆ ಮದುವೆಯಾಗೋ ಚಟವಾ? ಚಟ ಇದೆ. ಆದರೆ ಮದ್ವೆ ಆಗೋದಲ್ಲ, ದುಡ್ಡು ಮಾಡೋದು. 

ಥಾಯ್‌ ಸಂಪ್ರದಾಯದಂತೆ ಈಕೆ ಒಬ್ಬೊಬ್ಬ ಪತಿಯಿಂದಲೂ 4 ಲಕ್ಷದಿಂದ 20 ಲಕ್ಷ ರೂ.ವರೆಗೆ ವಧುದಕ್ಷಿಣೆ ಪಡೆದಿದ್ದಾಳೆ. ವಧುದಕ್ಷಿಣೆ ಹಣ ಕೈ ಸೇರಿದ ಮರು ಕ್ಷಣವೇ ಕಾಣದಂತೆ ಮಾಯವಾಗಿದ್ದಾಳೆ. ಹನ್ನೊಂದು ಮದುವೆಯಾದಾಗಲೂ ಇದೇ ಎಸ್ಕೇಪ್‌ ದಾರಿಯನ್ನು ಅನುಸರಿಸಿದ್ದಾಳೆ. ಅಂದಹಾಗೆ ಆ ಕಿಲಾಡಿ ಯುವತಿ ಹೆಸರು ಜರಿಯಾಪೋಬರ್ನ್ ಬುಯಾಯ್‌. ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಟಾಪ್ ನ್ಯೂಸ್

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.