ಆಸ್ಟ್ರೇಲಿಯಾದಲ್ಲಿ ಭಾರತದ ಮಂಚದ ಜಾಹೀರಾತು:ಜಾಲತಾಣಿಗರ ಕುಹಕ


Team Udayavani, Oct 7, 2017, 5:38 AM IST

45546.jpg

ನಮ್ಮ ದೇಶದ ದೇಸಿ ಮಂಚ(ಚಾರ್‌ಪಾಯ್‌)ಗಳನ್ನು ನಾವು ಇಲ್ಲಿ ಕಾಣುವುದೇ ಅಪರೂಪವಾಗಿದೆ. ಅಂತಹದರಲ್ಲಿ ಆಸ್ಟ್ರೇಲಿಯಾದಲ್ಲಿ ಚಾರ್‌ಪಾಯ್‌ನ ಜಾಹೀರಾತೊಂದು ಈಗ ವೈರಲ್‌ ಆಗಿದೆ.

“ಸಾಂಪ್ರದಾಯಿಕ ಭಾರತೀಯ ಮಂಚ - ಚಾರ್‌ಪಯ್‌’ ಎಂದು ಆರಂಭವಾಗುವ ಈ ಜಾಹೀರಾತಿನಲ್ಲಿ “100% ಆಸ್ಟ್ರೇಲಿಯ ಮೇಡ್‌’ ಎಂಬ ಒಕ್ಕಣೆಯೂ ಇದೆ. ಇದನ್ನು ಡೇನಿಯಲ್‌ ಬ್ಲೂರ್‌ ಎಂಬುವವರು ಅಲ್ಲಿ ಮಾರುತ್ತಿದ್ದಾರೆ. ಅದೆಲ್ಲಾ ಸರಿ, ಈಗ ಜಾಲತಾಣಿಗರು ಈ ಮಂಚಗಳ ಬಗ್ಗೆ ತಲೆಕೆಡಿಸಿಕೊಂಡಿರುವ ಕಾರಣ ಈ ಮಂಚಗಳ ಬೆಲೆ. ಒಂದು ಮಂಚದ ಬೆಲೆ ಬರೋಬ್ಬರಿ 990 ಡಾಲರ್‌ಗಳು, ಅಂದರೆ 50,000 ರೂ..

ಭಾರತದಲ್ಲಿರುವ ಹಳೇ ವಸ್ತುಗಳನ್ನು ಆಸ್ಟ್ರೇಲಿಯಾದಲ್ಲಿ ಮಾರಿದರೆ ಭಾರತೀಯರು ಶ್ರೀಮಂತರಾಗಿ ಬಿಡುತ್ತಾರೆ ಎನ್ನುತ್ತಿದ್ದಾರೆ ಜಾಲತಾಣಿಗರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.