ನಾಯಿಗಳು ರಸ್ತೆಗಳಲ್ಲಿ ಮಲ ವಿಸರ್ಜಿಸಿದರೆ ಮಾಲಕರಿಗೆ ದಂಡ !


Team Udayavani, Oct 13, 2017, 5:18 AM IST

dog-1.jpg

ನಗರಗಳ ರಸ್ತೆಗಳಲ್ಲಿ ನಡೆದಾಡಲು ಜನರು ಪಡಬೇಕಿರುವ ಪಾಡು ಅಷ್ಟಿಷ್ಟಲ್ಲ.ರಸ್ತೆಗಳ ಮೇಲೆ ಹೊಂಡಗುಂಡಿ ಸಮಸ್ಯೆ ಇದ್ದರೆ ಪಕ್ಕದ ಪಾದಚಾರಿ ರಸ್ತೆಯಲ್ಲಿ ಸಾಕುನಾಯಿಗಳ ಮಲವೇ ದೊಡ್ಡ ಸಮಸ್ಯೆ. ಸರಕಾರಗಳು, ನಗರಾಡಳಿತ ಗಳು ಜನರಿಗೆ ಎಷ್ಟೇ ಬಾರಿ ತಿಳಿಹೇಳಿದರೂ ಏನೂ ಪ್ರಯೋ ಜನ ವಿಲ್ಲ. ನಾಯಿಗಳಿಗೆ ರಸ್ತೆಗಳೇ ಮಲ ವಿಸರ್ಜಿ ಸುವ ಶೌಚಾಲಯ ಎಂದು ಜನ ತಿಳಿದಿದ್ದಾರೆ. ಈ ಸಮಸ್ಯೆ ದೇಶದ ಎಲ್ಲ ನಗರಗಳಲ್ಲೂ ಇದೆ.

ಅದರೆ ಮಧ್ಯಪ್ರದೇಶದ ನಗರಗಳಾದ ಇಂದೋರ್‌ ಮತ್ತು ಜಬಲ್ಪುರಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳು ಮಲ ವಿಸರ್ಜಿಸಿದರೆ ನಾಯಿ ಮಾಲಕರಿಗೆ ಸ್ಥಳದಲ್ಲೇ ದಂಡ ವಿಧಿಸುವಂಥ ಹೊಸ ನೀತಿಯನ್ನು ಜಾರಿ ಮಾಡ ಲಾಗಿದೆ. ಜಬಲ್ಪುರ ಜಿಲ್ಲಾಡಳಿತ 5,000 ರೂ. ದಂಡ ವಿಧಿಸಲು ನಿರ್ಧರಿಸಿದೆ. ಆದರೆ ಇಂದೋರ್‌ ಇನ್ನೂ ದಂಡದ ಮೊತ್ತವನ್ನು ನಿರ್ಧರಿಸಿಲ್ಲ. ಆದರೆ ಸಾಕುನಾಯಿಗಳು ರಸ್ತೆಗಳಲ್ಲಿ ಮಲ ವಿಸರ್ಜಿಸುವುದನ್ನು ಕಂಡರೆ ಸಾರ್ವ ಜನಿಕರು ದೂರು ದಾಖಲಿಸಬಹುದು ಎಂದು ಇಂದೋರ್‌ ಮೇಯರ್‌ ಮಾಲಿನ ಲಕ್ಷ್ಮಣ್‌ ಸಿಂಗ್‌ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.