ಜೀವನಪೂರ್ತಿ ಬಿಟ್ಟಿಮದ್ಯ ಪಡೆಯಲಿದ್ದಾರೆ ಚೀನೀಯರು!


Team Udayavani, Nov 11, 2017, 5:18 AM IST

beer.jpg

ಜೀವನ ಪರ್ಯಾಂತ ಬಿಟ್ಟಿ ಮದ್ಯ ಕೊಡುತ್ತೇವೆ ಅಂತಈವರೆಗೂ ಯಾವುದಾದರೂ ಮದ್ಯದ ಕಂಪನಿ ಗ್ರಾಹಕರಿಗೆಆಫ‌ರ್‌ ನೀಡಿರುವುದನ್ನು ಎಲ್ಲಿಯಾದರೂ ಕೇಳಿದ್ದೀರಾ?

ಚೀನಾದ ಕ್ಸಿಯಾಂಗ್‌ ಬಾಯ್‌ ಮದ್ಯದ ಸಂಸ್ಥೆ ಈ ಆಫ‌ರ್‌ನೀಡಿದೆ. ಅದೂ ಕೂಡ “ಸಿಂಗಲ್ಸ್‌ ದಿನ’ದಂದು.ಪ್ರತಿವರ್ಷ ನ.11ರಂದು ಚೀನಾದಲ್ಲಿ ನಡೆಯುವಶಾಪಿಂಗ್‌ ಫೆಸ್ಟಿವಲ್‌ನ ಅಂಗವಾಗಿ ಸಂಸ್ಥೆ ಈ ಘೋಷಣೆ ಮಾಡಿದೆ. ಆಯ್ದ 99 ಜನರಿಗೆ 1.10 ಲಕ್ಷಕ್ಕೆ ಅಂದರೆ ಕಡಿಮೆ ಮೊತ್ತಕ್ಕೆ ಜೀವನಪೂರ್ತಿ “ಬೈಜಿಯು’ ಎಂಬ ಮದ್ಯ ನೀಡಲಿದೆ.

30 ವರ್ಷಗಳ ಬಳಿಕ ಗ್ರಾಹಕರ ಹಣವನ್ನು ಮರುವಾಪತಿಸಲಿದೆ. ಇದನ್ನು “ಆಲಿಬಾಬಾ’ ಮೂಲಕ ಗ್ರಾಹಕರಿಗೆ ತಲುಪಿಸುವುದಾಗಿ ಹೇಳಿದೆ. ಅದೃಷ್ಟವಂತ ಗ್ರಾಹಕರು ಪ್ರತಿ ತಿಂಗಳು 12 ಪೆಟ್ಟಿಗೆ ಮದ್ಯವನ್ನು ಪಡೆಯುತ್ತಾರೆ. ಪ್ರತಿ ಪೆಟ್ಟಿಗೆಯಲ್ಲೂ 12 ಬಾಟಲಿ 45 ಡಿಗ್ರಿ ಮದ್ಯ ಇರುತ್ತದೆ. “ಎಲ್ಲಾ ಸರಿ, ಈ ಮದ್ಯದ ಕಂಪನಿ ಎಷ್ಟು ದಿನ ಇರುತ್ತದೆ ಎಂಬುದೇ ನಮ್ಮ ಕಾಳಜಿ’ ಎಂದು ಜಾಲತಾಣಿಗರು ಹಾಸ್ಯ ಮಾಡಿದ್ದಾರೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.