ವಿಚಾರಣೆ ತಪ್ಪಿಸಿಕೊಳ್ಳುವ ತಂತ್ರಕ್ಕೆ ಬೇಸ್ತು ಬಿದ್ದರು


Team Udayavani, Nov 14, 2017, 5:31 AM IST

44.jpg

ಪೊಲೀಸರಿಂದ ವಿಚಾರಣೆ ತಪ್ಪಿಸಿಕೊಳ್ಳಲು ಬಂಧನಕ್ಕೆ ಒಳಗಾದವರು ಎದೆ ನೋವು ಎಂದು ನೆಪ ಹೇಳಿ ಆಸ್ಪತ್ರೆಗೆ
ದಾಖಲಾಗುವವರನ್ನು ನೋಡುತ್ತೇವೆ. ಆದರೆ ಅಮೆರಿಕದಲ್ಲಿ ಆಪಾದಿತನೊಬ್ಬ ವಿಚಾರಣೆ ತಪ್ಪಿಸಿಕೊಳ್ಳಲು
ವಿಭಿನ್ನ ಮಾರ್ಗ ಹಿಡಿದಿದ್ದು ಈಗ ಸುದ್ದಿಯಾಗಿದೆ.

ಆತ ಮಾಡಿದ ತಂತ್ರ ಏನೆಂದರೆ, ಅಧಿಕಾರಿ ವಿಚಾರಣೆ ಆರಂಭಿಸುತ್ತಿದ್ದಂತೆಯೇ ಸತತವಾಗಿ ಹೂಸಲು ಆರಂಭಿಸಿದ. ಆತ ತನ್ನ ತಂತ್ರದಲ್ಲಿ ಯಶಸ್ವಿಯಾದ ಕೂಡ. ಆತನ ಹೂಸುವಿಕೆಯಿಂದ ಅಸಹ್ಯಕ್ಕೊಳಗಾದ ಅಧಿಕಾರಿ ಇನ್ನು ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎದ್ದೇ ಬಿಟ್ಟರು.

ಈ ರೀತಿಯ ತಂತ್ರಹೂಡಿದ ಆಪಾದಿತನ ಹೆಸರು ಸಿಯಾನ್‌ ಸಕೈಸ್‌ ಜ್ಯೂನಿಯರ್‌. ಈತನನ್ನು ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದ ಶಂಖೆಯ ಮೇಲೆ ಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಅಧಿಕಾರಿಯೊಬ್ಬರು ಅವರ ವಿಚಾರಣೆ ನಡೆಸುತ್ತಿದ್ದರು. ಆದರೆ ವಿಚಾರಣೆ ನಡೆಸಲು ಸಾಧ್ಯವಾಗದೇ ಅವರು ಕೋರ್ಟ್‌ಗೆ “ಆತ ಸತತವಾಗಿ ಹೂಸು ಬಿಡುತ್ತಿದ್ದುದರಿಂದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗಲಿಲ್ಲ. ಆತ ತಾನು ನಿರಪರಾಧಿ ಎಂದು ಹೇಳಿದ್ದಾನೆ’ ವರದಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.