ಮಹಿಳೆಯರಿಬ್ಬರು ಕಿತ್ತಾಡಿದ ಬಳಿಕ ಕ್ಷಮೆ ಕೇಳಿ ಮರಳಿದರು!


Team Udayavani, Nov 29, 2017, 5:42 AM IST

air-india.jpg

ವಿಮಾನಗಳಲ್ಲಿ ಕೆಲವೊಂದು ಅಹಿತಕರ, ಮುಜುಗರದ ಸಂಗತಿಗಳು ನಡೆಯುವುದುಂಟು. ಇತ್ತೀಚೆಗೆ ಸಂಸದರೊಬ್ಬರು, ವಿಮಾನದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದು ಸುದ್ದಿಯಾಗಿದ್ದು ನೆನಪಿರ ಬಹುದು. ಇದೀಗ ಇಂಥದ್ದೇ ಇನ್ನೊಂದು ಘಟನೆ ನಡೆದಿದೆ.

ಆದರೆ, ಇಲ್ಲಿ ನಡೆದಿದ್ದು ಮಹಿಳೆಯ ರಿಬ್ಬರ ಕಿತ್ತಾಟ! ಮಹಿಳಾ ಪ್ರಯಾಣಿಕರೊಬ್ಬರು ಏರ್‌ಇಂಡಿಯಾ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದು, ಆ ಸಿಬ್ಬಂದಿಯೂ ನಾನೇನೂ ಕಮ್ಮಿಯಿಲ್ಲ ಎಂದು ಏಟನ್ನು ಮರಳಿಸಿದ್ದಾರೆ. ಇದು ದೆಹಲಿಯ ಏರ್‌ಪೋರ್ಟ್‌ನಲ್ಲಿ ನಡೆದಿದ್ದು. ಮಂಜಾನೆ 5ಕ್ಕೆ ದೆಹಲಿ-ಅಹ್ಮದಾಬಾದ್‌ ವಿಮಾನದಲ್ಲಿ ಮಹಿಳೆ ಟಿಕೆಟ್‌ ಕಾಯ್ದಿರಿಸಿದ್ದರು.

ನಿಯಮದಂತೆ, 4:15ರೊಳಗೆ ಚೆಕ್‌ ಇನ್‌ ಕೌಂಟರ್‌ಗೆ ಆಗಮಿಸಬೇಕಿತ್ತು. ಆದರೆ, ಅವರು ಬಂದಿದ್ದು 4:18ಕ್ಕೆ. ಅಷ್ಟರಲ್ಲಿ ಕೌಂಟರ್‌ ಮುಚ್ಚಿತ್ತು. ಸಿಬ್ಬಂದಿ, ಪುನಃ ತೆರೆಯಲು ನಿರಾಕರಿಸಿದರು. ಇಬ್ಬರ ನಡುವೆ ವಾಗ್ವಾದ ತಾರಕಕ್ಕೇರಿ ಪ್ರಯಾಣಿಕ ಮಹಿಳೆ, ಸಿಬ್ಬಂದಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಿಬ್ಬಂದಿಯೂ ಆಕೆಯ ಕಪಾಳಕ್ಕೆ ಬಾರಿಸಿದ್ದಾರೆ.

ಕೊನೆಗೆ ಇಬ್ಬರೂ ಪರಸ್ಪರ ಕ್ಷಮೆ ಯಾಚಿಸಿ, ಆದದ್ದೆಲ್ಲ ಮರೆತುಬಿಡಿ ಎಂದು ತಮ್ಮ ದಾರಿ ಹಿಡಿದರೆ, ಅಲ್ಲಿದ್ದವರು ಕಕ್ಕಾಬಿಕ್ಕಿ!

ಟಾಪ್ ನ್ಯೂಸ್

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.