ಲಗ್ನಪತ್ರಿಕೆಗೂ ಆಧಾರ್ ಕಡ್ಡಾಯವಾಯಿತಾ?
Team Udayavani, Dec 6, 2017, 4:23 AM IST
ಡೆಬಿಟ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೋಲುವಂಥ ಮದುವೆ ಆಮಂತ್ರಣ ಪತ್ರಗಳನ್ನು ನೋಡಿದ್ದಾಯಿತು. ಈಗ ಸರದಿ ಆಧಾರ್ ಕಾರ್ಡ್ ನದ್ದು. ಉತ್ತರ ಪ್ರದೇಶದ ಕಾಟ್ನಿ ಜಿಲ್ಲೆಯ ವೀರೇಂದ್ರ ತಿವಾರಿ ಎಂಬುವರು ತಮ್ಮ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನು ಆಧಾರ್ ಕಾರ್ಡ್ ಹೋಲುವ ರೀತಿ ತಯಾರಿಸಿದ್ದಾರೆ.
ಅವರು ಹೇಳುವಂತೆ ಇದು ಫ್ಯಾನ್ಸಿ ಐಡಿಯಾ ಅಲ್ಲವಂತೆ. ಆಧಾರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅವರು ಹೀಗೆ ಮಾಡಿದ್ದಂತೆ. ನಾನು ಏನೇ ಮಾಡಿದರೂ ಸಮಾಜಕ್ಕೆ ಒಂದು ಸಂದೇಶ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದಲ್ಲದೇ ಇವರ ಹುಟ್ಟುಹಬ್ಬವನ್ನು ಅವರು ವರದಕ್ಷಿಣೆ ವಿರೋಧಿ ದಿನ ಎಂದು ಆಚರಿಸುತ್ತಾರಂತೆ!
ಟಾಪ್ ನ್ಯೂಸ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ