ಸತ್ತ ವ್ಯಕ್ತಿ ಮರಣೋತ್ತರ ಪರೀಕ್ಷೆ ವೇಳೆ ಬದುಕಿದ!


Team Udayavani, Jan 10, 2018, 4:27 AM IST

dead-boday.jpg

ಬಂಧಿತ ವ್ಯಕ್ತಿಯೊಬ್ಬ ಬೆಳಗ್ಗೆ ಎಷ್ಟೊತ್ತಾದರೂ ಹಾಸಿಗೆ ಯಿಂದ ಏಳಲೇ ಇಲ್ಲ. ಕೊನೆಗೆ ಆತನನ್ನು ಜೈಲು ಸಿಬ್ಬಂದಿ ಆಸ್ಪತ್ರೆಗೆ ಹೊತ್ತೂಯ್ಯುತ್ತಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಮೂವರು ವೈದ್ಯರು ಪರೀಕ್ಷಿಸುತ್ತಾರೆ. ಮೂವರೂ ಆತ ಸತ್ತಿದ್ದಾನೆ ಎಂದೇ ವರದಿ ನೀಡುತ್ತಾರೆ. ವ್ಯಕ್ತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಯ್ಯಲಾಗುತ್ತದೆ. ಇನ್ನೇನು ಆತನ ದೇಹವನ್ನು ಸೀಳಬೇಕು ಎನ್ನುವಷ್ಟರಲ್ಲಿ ಆತ ಬದುಕಿಬರುತ್ತಾನೆ. ಇಷ್ಟೆಲ್ಲಾ ಓದುವಷ್ಟರಲ್ಲಿ ನೀವು ಇದು ಸೋಮವಾರವಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಎಂದು ಭಾವಿಸಿರಬಹುದು. ಆದರೆ, ಇದು ನಡೆ ದಿದ್ದು ಸ್ಪೇನ್‌ನಲ್ಲಿ. ಮೂವರು ವೈದ್ಯರು ಸೇರಿ 29 ವರ್ಷ ವಯಸ್ಸಿನ ಬಂಧಿತ ಮೃತಪಟ್ಟಿದ್ದಾನೆ ಎಂದು ಘೋಷಿಸಿದ ಬಳಿಕ, ಆತನ ದೇಹವನ್ನು ಆಸ್ಪತ್ರೆ ಸಿಬ್ಬಂದಿ ಶವಾಗಾರಕ್ಕೆ ಒಯ್ದಾಗ ಸಣ್ಣ ಗೊರಕೆ ಶಬ್ದ ಕೇಳಿಸುತ್ತದೆ. ಸಿಬ್ಬಂದಿ ಸ್ವಲ್ಪ ಸಮಯ ಗಮನಿಸಿದಾಗ, ಆತನ ದೇಹ ಮಿಸುಕಾಡಿದ್ದು ಕಾಣುತ್ತದೆ. ಕೊನೆಗೆ ಅಲ್ಲಿಂದ ಆತನಿಗೆ ತೀವ್ರ ನಿಗಾ ಘಟಕ ದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.