ಹುಲಿ ಹಿಡಿಯಲು ಹೋಗಿ ಬೇಸ್ತುಬಿದ್ದ ಪೊಲೀಸರು


Team Udayavani, Feb 9, 2018, 4:42 AM IST

4.jpg

ಮನೆ ಬಳಿ ಹುಲಿ ಬಂದು ಮಲಗಿದೆ. ಬೇಗ ಬನ್ನಿ ಎಂದು ವೃದ್ಧನೊಬ್ಬ ಅಪರಾತ್ರಿಯಲ್ಲಿ ಮಾಡಿದ ದೂರವಾಣಿ ಕರೆ ಸ್ಕಾಟ್ಲೆಂಡ್‌ ಪೊಲೀಸರನ್ನು ಬೇಸ್ತುಬೀಳಿಸಿದೆ. ಸಾಮಾನ್ಯವಾಗಿ ಕಾಡುಪ್ರಾಣಿಗಳು ಬಂದಾಗ ಜನರು ಪೊಲೀಸರಿಗೆ ಕರೆ ಮಾಡುವಂತೆಯೇ ಆತನೂ ಕರೆ ಮಾಡಿದ್ದ. ಆದರೆ ವಾಸ್ತವ ಏನೆಂಬುದು ಕರೆ ಮಾಡಿದವನಿಗೂ ಗೊತ್ತಿರಲಿಲ್ಲ. ಪೊಲೀಸರು ಚಿರತೆಯ ವೇಗದಲ್ಲಿ ಬಂದು ನೋಡಿದರು. ಹುಲಿ ತಣ್ಣಗೆ ಮಲಗಿತ್ತು. ಆದರೆ ಅಲುಗಾಡುತ್ತಿರಲಿಲ್ಲ. ಎಲ್ಲಾದರೂ ತಪ್ಪಿಸಿಕೊಂಡೀತು ಎಂದು ಸುತ್ತಲೂ ನೆರೆದರು. ಆ ಮಧ್ಯರಾತ್ರಿಯಲ್ಲಿ ಸುಮಾರು ಮುಕ್ಕಾಲು ಗಂಟೆ ಕಾದಿದ್ದೇ ಬಂತು. ಹುಲಿ ಸ್ವಲ್ಪವೂ ಅಲುಗಾಡಲಿಲ್ಲ. ಮಲಗಿದ್ದಲ್ಲೇ ಇತ್ತು. ಕೊನೆಗೆ ಅನುಮಾನ ಬಂದು ನೋಡಿದರೆ, ಅದು ನಿಜವಾದ ಹುಲಿಯಷ್ಟೇ ದೊಡ್ಡದಾದ ಆಟಿಕೆಯ ಹುಲಿ!

ಪೊಲೀಸರಿಗೆ ಕರೆ ಮಾಡಿದವನಿಗೂ ಇದು ಆಟಿಕೆ ಹುಲಿ ಎಂದು ಗೊತ್ತಿರಲಿಲ್ಲವಂತೆ. ಹೀಗಾಗಿ ಪೊಲೀಸರಿಗೆ ಬೇಸ್ತು ಬಿದ್ದ ಅನುಭವ. ಇದನ್ನೇ ಸ್ಕಾಟ್ಲೆಂಡ್‌ ಪೊಲೀಸರು ಫೇಸ್‌ ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಭಾರಿ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ಜನರು ತರಹೇವಾರಿ ಕಮೆಂಟ್‌ಗಳನ್ನೂ ಮಾಡಿದ್ದಾರೆ.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.