ಹುಲಿ ಹಿಡಿಯಲು ಹೋಗಿ ಬೇಸ್ತುಬಿದ್ದ ಪೊಲೀಸರು


Team Udayavani, Feb 9, 2018, 4:42 AM IST

4.jpg

ಮನೆ ಬಳಿ ಹುಲಿ ಬಂದು ಮಲಗಿದೆ. ಬೇಗ ಬನ್ನಿ ಎಂದು ವೃದ್ಧನೊಬ್ಬ ಅಪರಾತ್ರಿಯಲ್ಲಿ ಮಾಡಿದ ದೂರವಾಣಿ ಕರೆ ಸ್ಕಾಟ್ಲೆಂಡ್‌ ಪೊಲೀಸರನ್ನು ಬೇಸ್ತುಬೀಳಿಸಿದೆ. ಸಾಮಾನ್ಯವಾಗಿ ಕಾಡುಪ್ರಾಣಿಗಳು ಬಂದಾಗ ಜನರು ಪೊಲೀಸರಿಗೆ ಕರೆ ಮಾಡುವಂತೆಯೇ ಆತನೂ ಕರೆ ಮಾಡಿದ್ದ. ಆದರೆ ವಾಸ್ತವ ಏನೆಂಬುದು ಕರೆ ಮಾಡಿದವನಿಗೂ ಗೊತ್ತಿರಲಿಲ್ಲ. ಪೊಲೀಸರು ಚಿರತೆಯ ವೇಗದಲ್ಲಿ ಬಂದು ನೋಡಿದರು. ಹುಲಿ ತಣ್ಣಗೆ ಮಲಗಿತ್ತು. ಆದರೆ ಅಲುಗಾಡುತ್ತಿರಲಿಲ್ಲ. ಎಲ್ಲಾದರೂ ತಪ್ಪಿಸಿಕೊಂಡೀತು ಎಂದು ಸುತ್ತಲೂ ನೆರೆದರು. ಆ ಮಧ್ಯರಾತ್ರಿಯಲ್ಲಿ ಸುಮಾರು ಮುಕ್ಕಾಲು ಗಂಟೆ ಕಾದಿದ್ದೇ ಬಂತು. ಹುಲಿ ಸ್ವಲ್ಪವೂ ಅಲುಗಾಡಲಿಲ್ಲ. ಮಲಗಿದ್ದಲ್ಲೇ ಇತ್ತು. ಕೊನೆಗೆ ಅನುಮಾನ ಬಂದು ನೋಡಿದರೆ, ಅದು ನಿಜವಾದ ಹುಲಿಯಷ್ಟೇ ದೊಡ್ಡದಾದ ಆಟಿಕೆಯ ಹುಲಿ!

ಪೊಲೀಸರಿಗೆ ಕರೆ ಮಾಡಿದವನಿಗೂ ಇದು ಆಟಿಕೆ ಹುಲಿ ಎಂದು ಗೊತ್ತಿರಲಿಲ್ಲವಂತೆ. ಹೀಗಾಗಿ ಪೊಲೀಸರಿಗೆ ಬೇಸ್ತು ಬಿದ್ದ ಅನುಭವ. ಇದನ್ನೇ ಸ್ಕಾಟ್ಲೆಂಡ್‌ ಪೊಲೀಸರು ಫೇಸ್‌ ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಭಾರಿ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ಜನರು ತರಹೇವಾರಿ ಕಮೆಂಟ್‌ಗಳನ್ನೂ ಮಾಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.