ಯಂತ್ರವಿಲ್ಲ ಎಂದ ಆಸ್ಪತ್ರೆಗೆ ಯಂತ್ರ ಖರೀದಿಸಿ ಕೊಟ್ಟ ರೋಗಿ!


Team Udayavani, Feb 11, 2018, 4:24 AM IST

58896.jpg

ಆಸ್ಪತ್ರೆಯಲ್ಲಿ ನಿಗದಿತ ಸೌಲಭ್ಯವಿಲ್ಲದಿದ್ದರೆ ನಾವು ಬೇರೆ ಆಸ್ಪತ್ರೆಗೆ ತೆರಳುತ್ತೇವೆ. ಆದರೆ ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಇಂಗ್ಲೆಂಡ್‌ನ‌ ಪೀಟರ್‌ಬರ್ಗ್‌ನಲ್ಲಿರುವ ಸ್ಟೀವ್‌ ಬ್ರಿವರ್‌ ವಿಭಿನ್ನವಾಗಿ ಯೋಚಿಸಿದ್ದಾರೆ.

ಈಗಾಗಲೇ ಹಲವು ಸುತ್ತು ಕಿಮೋಥೆರಪಿಯನ್ನು ಪೀಟರ್‌ಬರ್ಗ್‌ ಆಸ್ಪತ್ರೆಯಲ್ಲಿ ಮಾಡಿಸಿಕೊಂಡಿದ್ದ ಸ್ಟೀವ್‌ಗೆ, ಹೆಚ್ಚಿನ ಕೀಮೋಥೆರಪಿ ಮಾಡಬೇಕಾದ ಅಗತ್ಯ ಬಿದ್ದಾಗ ಟ್ರಿಪಲ್‌ ಪಂಪ್‌ಗಳು  ಆಸ್ಪತ್ರೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಪಂಪ್‌ ಗಳಿಗಿಂತ ಅರ್ಧ ಗಂಟೆ ಉಳಿತಾಯ ಈ ಟ್ರಿಪಲ್‌ ಪಂಪ್‌ ಗಳಿಂದ ಆಗುತ್ತವೆ. ಆದರೆ ಇದನ್ನು ಖರೀದಿಸಲು ಆಸ್ಪತ್ರೆ ಬಳಿ ಹಣವಿರಲಿಲ್ಲ. ಇದಕ್ಕಾಗಿ ಸ್ಟೀವ್‌ ಆನ್‌ಲೈನ್‌ನಲ್ಲಿ ಅನುದಾನ ಸಂಗ್ರಹಿಸಿ, ಸೆಕೆಂಡ್‌ ಹ್ಯಾಂಡ್‌ ಪಂಪ್‌ಗಳುನ್ನು ಖರೀದಿಸಿಕೊಟ್ಟಿದ್ದಾರೆ. ಸಾಮಾನ್ಯವಾಗಿ ಒಂದು ಟ್ರಿಪಲ್‌ ಪಂಪ್‌ಗೆ 2 ಲಕ್ಷ ರೂ. ಆಗುತ್ತಿತ್ತು. ಆದರೆ ಕೇವಲ 10 ಸಾವಿರಕ್ಕೆ ಸ್ಟೀವ್‌ಗೆ ಲಭ್ಯವಾಗಿದೆ. ಅಲ್ಲದೆ ಇದೇ ರೀತಿ 12 ಪಂಪ್‌ಗಳನ್ನು ಖರೀದಿಸಿ, ಇಷ್ಟೂ ಮೊತ್ತವನ್ನು ಆನ್‌ಲೈನ್‌ ನಲ್ಲೇ ಸಂಗ್ರಹಿಸಿ ಆಸ್ಪತ್ರೆಗೆ ಒದಗಿಸಿದ್ದಾರೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.