ಮದ್ಯಾರಾಧನೆ ಹಾಡುಗಳು ಬೇಡವೇ ಬೇಡ ಪ್ಲೀಸ್‌


Team Udayavani, Feb 13, 2018, 4:20 AM IST

beer.jpg

ನಮ್ಮಲ್ಲಿ, “ಮೂರೇ ಮೂರು ಪೆಗ್ಗಿಗೆ ತಲೆ ಗಿರಗಿರ ಅಂದಿದೆ…’, “ಖಾಲಿ ಕ್ವಾಟ್ರಾ ಬಾಟ್ಲು ಹಂಗೆ ಲೈಫ‌ು….’ ಮುಂತಾದ ಸಿನಿಮಾ ಹಾಡುಗಳು ಸಿಕ್ಕಾಪಟ್ಟೆ ಫೇಮಸ್‌ ಆಗಿ ಯುವಜನರ ಮನಸೂರೆಗೊಂಡಿವುದು ಗೊತ್ತಿರುವ ವಿಚಾರ. ಹರ್ಯಾಣದಲ್ಲಿ ಇಂಥ ಹಾಡುಗಳ ಅಬ್ಬರ ತುಸು ಜೋರಾಗೇ ಇದೆ. ಇಂಥ ಹಾಡುಗಳಿಂದ ನಿಜಕ್ಕೂ ಭೀತಿಗೊಳಗಾಗಿರುವುದು ಅಲ್ಲಿನ ಬುದ್ಧಿಜೀವಿಗಳಲ್ಲ, ಪೊಲೀಸರು! ಹೌದು.

ಮೊದಲೇ ಡ್ರಗ್ಸ್‌ಗೆ ಕುಖ್ಯಾತಿ ಪಡೆದಿರುವ ಹರ್ಯಾಣದಲ್ಲಿ ಯದ್ವತದ್ವಾ ಹುಟ್ಟಿಕೊಳ್ಳುತ್ತಿರುವ ಇಂಥ ಹಾಡುಗಳು, ಎಳೆಯ ವಯಸ್ಸಿನ ಹುಡುಗರ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಮನಗಂಡಿರುವ ಪೊಲೀಸರು, ಇದೀಗ ಅಲ್ಲಿನ ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಮನೆಗೆ ಭೇಟಿ ನೀಡಿ, ಮದ್ಯ, ಮಾದಕ ವಸ್ತು ಹಾಗೂ ಹಿಂಸೆಯನ್ನು ಪ್ರಚೋದಿಸುವ ಹಾಡುಗಳನ್ನು ತಯಾರಿಸಬಾರದೆಂದು ಮನವಿ ಮಾಡಲಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಶಸ್ತ್ರಾಸ್ತ್ರಗಳು, ಗ್ಯಾಂಗ್‌ ಸ್ಟರ್‌ಗಳ ಹೆಸರುಗಳನ್ನೂ ಬಳಸದಿರುವಂತೆ ಕೋರಿದ್ದಾರೆ. ಈಗ, ಆ ಸಂಗೀತ ನಿರ್ದೇಶಕರು ತಮ್ಮ ಸಾಮಾಜಿಕ ಕಾಳಜಿ ತೋರಬೇಕಿದೆ.
 

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.