ಸಚಿವರಿಂದ ಟಾಸ್‌ ಹಾಕಿ ಉಪನ್ಯಾಸಕರ ನೇಮಕ!


Team Udayavani, Feb 14, 2018, 11:53 AM IST

255.jpg

ಶಿಕ್ಷಕರನ್ನು ಎಲ್ಲಾದರೂ ಟಾಸ್‌ ಹಾಕಿ ಆಯ್ಕೆ ಮಾಡಿದ್ದನ್ನು ಕೇಳಿದ್ದೀರಾ? ಪಂಜಾಬ್‌ನಲ್ಲಿ ಇಂಥದ್ದೊಂದು ಅಚ್ಚರಿ ನಡೆದಿದೆ. ಇಲ್ಲಿನ ಸಚಿವರೊಬ್ಬರು ನಾಣ್ಯ ಚಿಮ್ಮಿಸಿ ಉಪನ್ಯಾಸಕರ ನೇಮಕ ಮಾಡಿದ್ದಾರೆ. ಇದೀಗ ಭಾರೀ ವಿವಾದ ಸೃಷ್ಟಿಸಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಪಂಜಾಬ್‌ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್‌ ಸಿಂಗ್‌ ಚನ್ನಿ ಅವರು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗಕ್ಕೆ ಇಬ್ಬರು ಉಪನ್ಯಾಸಕರನು ° ನಾಣ್ಯ ಚಿಮ್ಮಿಸಿ ಆರಿಸುವ ಮೂಲಕ ನೇಮಕ ಮಾಡಿದ್ದಾರೆ. ನೇಮಕಾತಿಗಾಗಿ ಇಂಥ ವಿಲಕ್ಷಣ ಕ್ರಮ ಅನುಸರಿಸಿದವರಲ್ಲಿ ಇವರೇ ಮೊದಲಿಗರು.

ಪಿಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 37 ಮಂದಿ ಉಪನ್ಯಾಸಕರನ್ನು ಸರ್ಕಾರಿ ತಾಂತ್ರಿಕ ಕಾಲೇಜುಗಳಿಗೆ ನೇಮಕ ಮಾಡಬೇಕಿತ್ತು. ಎಲ್ಲರಿಗೂ ಅವರು ಕೇಳಿದ ಕಾಲೇಜುಗಳಿಗೆ ನೇಮಕ ಮಾಡಲಾಯಿತು. ಆದರೆ ಇಬ್ಬರು ಮಾತ್ರ ಪಟಿಯಾಲಾ ಪಾಲಿಟೆಕ್ನಿಕ್‌ ಕಾಲೇಜಿಗೇ ನೇಮಕಾತಿ ಮಾಡುವಂತೆ ಒತ್ತಾಯಿಸಿದರು. ಈ ಸಮಸ್ಯೆ ಬಗೆಹರಿಸಲು ಸಚಿವ ಚನ್ನಿ, ಟಾಸ್‌ ಹಾಕಿ ನೇಮಕ ಮಾಡಿ ಇಕ್ಕ ಟ್ಟಿಗೆ ಸಿಲುಕಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.